Caster plant in fence

ಮನುಕುಲವನ್ನು ಕಾಪಾಡುವ ವಾತಾವರಣ ಮಹತ್ವ ಅರಿಯೋಣ.

ಪ್ರತೀ ವರ್ಷ ಮಾರ್ಚ್ 23 ರಂದು ಜಾಗತಿಕ ಹವಾಮಾನ ಸಂಸ್ಥೆಯು ವಾತಾವರಣ ವಿಜ್ಞಾನ ದಿವಸವನ್ನು World Meteorological Day ಆಚರಿಸುತ್ತದೆ. 1961 ರಿಂದಲೂ ಇದು ಆಚರಿಸಲ್ಪಡುತ್ತಿದೆ. ಕಳೆದ ವರ್ಷ ಹವಾಮಾನ ಮತ್ತು ನೀರು ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಈ ವರ್ಷ ಭೂ ವ್ಯವಸ್ಥೆಯೊಳಗೆ ಸಾಗರ ಮತ್ತು ಹವಾಮಾನ ಎಂಬ ಧ್ಯೇಯದಲ್ಲಿ ಈ ದಿನವನ್ನು ಅಚರಿಸಲಾಗುತ್ತಿದೆ.   ಹವಾಮಾನದ ಸುಸ್ಥಿತಿ ಎಂಬುದು ಸುಖೀ ಸಂಸಾರದ ತರಹ. ಅದು ಇದ್ದರೆ ಮಾತ್ರ ಬದುಕು, ಇಲ್ಲವಾದರೆ ಅದು ನರಕ. ನಮಗೆ ನಮ್ಮ…

Read more

ಶ್ರೀಗಂಧದ ಹೊಲದಲ್ಲಿ ನಿರಂತರ ಆದಾಯ.

ಶ್ರೀಗಂಧ ಒಂದು ನಮ್ಮ ಕಾಡು ಬೆಟ್ಟಗಳಲ್ಲಿ ಬೆಳೆಯುವ ಸಸ್ಯ ಸಂಕುಲದ  ತರಹದ್ದೇ ಆದ ಸಸ್ಯ. ಇದು ಬೇರೆ ಸಸ್ಯಗಳನ್ನೂ ಬೆಳೆಯಲು ಬಿಡುತ್ತದೆ. ಯಾವುದೇ ಜೀವ ವೈವಿಧ್ಯಕ್ಕೆ  ಇದರಿಂದ ತೊಂದರೆ ಇಲ್ಲ. ಬೆಳೆ ಕಠಾವಿನ ತನಕವೂ ಒಂದಷ್ಟು ಆದಾಯವನ್ನು ಈ ಹೊಲದಲ್ಲಿ ಪಡೆಯುತ್ತಲೇ ಇರಬಹುದು.  ಶ್ರೀಗಂಧ  ಎಂದರೆ ಅದು ಕಲ್ಪ ವೃಕ್ಷದ ತರಹವೇ.  ಇದರ ಪ್ರತೀಯೊಂದೂ ಭಾಗವೂ ಸಹ  ಉಪಯುಕ್ತ ಮತ್ತು ಅದರಲ್ಲಿ ಔಷಧೀಯ ಗುಣಗಳೂ ಇವೆ. ಆದ  ಕಾರಣ ಶ್ರೀಗಂಧ  ಬೆಳೆದ ಹೊಲ ಎಂದರೆ ಅದು ಸದಾ…

Read more
girl drinking water

ಜೀವಜಲ – ನೀರಿನ ಬಗ್ಗೆ ಒಂದಷ್ಟು ತಿಳಿಯೋಣ.

ಒಂದು ಕಾಲದಲ್ಲಿ ನೆಲದಿಂದ ಮೇಲಕ್ಕೆ ಹೊರ ಚಿಮ್ಮುತ್ತಿದ್ದ ಕೆಲವು ನೀರ ಚಿಲುಮೆಗಳು ಈಗ ತಮ್ಮ ಕೆಲಸವನ್ನು ನಿಲ್ಲಿಸಿವೆ. ಓವರ್ ಪ್ಲೋ ಆಗುತ್ತಿದ್ದ ಕೊಳವೆ ಬಾವಿಗಳು ಆಯಾಸವಾಗಿ ತಮ್ಮ ಕೆಲಸವನ್ನು ನಿಲ್ಲಿಸಿವೆ. ಮನೆ ಮುಂದೆ ಕುಡಿಯುವ ನೀರಿಗಾಗಿ ಇದ್ದ ಬಾವಿಗಳಲ್ಲಿ ನೀರಿಲ್ಲದೆ ಖಾಲಿಯಾಗಿವೆ.ಎಲ್ಲಿ ನೋಡಿದರಲ್ಲಿ  ಕೊಳವೆ ಬಾವಿಯ ನೀರು. ನೀರಿನ ಬಳಕೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನೀರಿನ ಬಳಕೆ – ಅಂದು: ನಾವು ಸಣ್ಣವರಿದ್ದಾಗ ಮನೆಯಲ್ಲಿ ಅಜ್ಜಿ ಯಾವಾಗಲೂ ಗದರಿಸುತ್ತಿದ್ದುದು, ನೀರಿನ ಮಿತ ಬಳಕೆಗೆ. “ಸ್ವಲ್ಪ…

Read more

ಕಾಡು- ಮನುಕುಲದ ರಕ್ಷಕ- ತಿಳಿದಿರಲಿ.

ಕಾಡು ಮತ್ತು ಜೀವ ವೈವಿಧ್ಯ ಜೊತೆ ಜೊತೆಯಾಗಿ ಸಮತೋಲನದಲ್ಲಿದ್ದರೆ ಎಲ್ಲವೂ ಕ್ಷೇಮವಾಗಿರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈ ಸಮತೋಲನ ಹಳಿ ತಪ್ಪಲಾರಂಭಿಸಿದೆ. ಇದಕ್ಕೆ ಪ್ರಕೃತಿಯು ಮನುಕುಲದ ಮೇಲೆ ತನ್ನ ಪ್ರತಿರೋಧವನ್ನೂ ಒಡ್ಡುತ್ತಿದೆ. ಇದು ನಮಗೆಷ್ಟು ಅರಿವಿಗೆ ಬಂದಿದೆಯೋ ತಿಳಿಯದು. ಆದರೆ ಪ್ರಕೃತಿ ಮಾತ್ರ ತನ್ನ ಮೇಲೆ ಏನೇ ಘಾಸಿಯಾದರೂ ಅದಕ್ಕೆ ಪ್ರತಿಕ್ರಿಯೆ ತೋರಿಸುತ್ತದೆ. ಇಡೀ ಪ್ರಪಂಚದಲ್ಲಿ ಬುದ್ಧಿ ಉಳ್ಳ ಜೀವಿಗಳಾದ ಮಾನವ ಇದನ್ನು ಅರ್ಥ ಮಾಡಿಕೊಂಡು ನಮ್ಮಿಂದಾದ ತಪ್ಪನ್ನು ಸರಿಪಡಿಸಲು ಶ್ರಮಿಸಬೇಕಾಗಿದೆ. ಮಾರ್ಚ್ 21 ನೇ ದಿನಾಂಕವನ್ನು ವಿಶ್ವ…

Read more

ಸಸ್ಯ ಪೀಳಿಗೆಗೆ ಮರು ಜೀವ ಕೊಡುವ ಕಸಿ ಗುರುಗಳು.

ಉಡುಪಿಯ ಪೆರ್ಡೂರು ಸಮೀಪ ಗುರುರಾಜ ಬಾಲ್ತಿಲ್ಲಾಯ ಎಂಬ ಕಸಿ ತಜ್ಞ ಮಾಡದ ಕಸಿ ಇಲ್ಲ. ಇವರು ಸಸ್ಯಾಭಿವೃದ್ದಿಯಅಥವಾ ಕಸಿಗಾರಿಕೆಯ  ತಜ್ಞನೂ ಅಲ್ಲದೆ ಒಬ್ಬ ಸಸ್ಯ ಸಂರಕ್ಷಕನೂ ಹೌದು. ಇವರ ಕೈಯಲ್ಲಿ ಮರುಜೀವ ಪಡೆದ ಅದೆಷ್ಟೋ ಅಳಿದು ಹೋದ ತಳಿಗಳಿವೆ. ಸಸ್ಯದ ಒಂದು ಮೊಗ್ಗು ಸಿಕ್ಕರೂ ಸಾಕು ಹೇಗಾದರೂ ಅದನ್ನು ಕಸಿ ಮಾಡಿ ಮರು ಜೀವ ಕೊಡಬಹುದು ಎನ್ನುತ್ತಾರೆ. ಸುಮಾರು 25 ಕ್ಕೂ ಹೆಚ್ಚು ವಿಧಾನದಲ್ಲಿ ಕಸಿಮಾಡುವ ತಂತ್ರವನ್ನು ಇವರು ಕರಗತ ಮಾಡಿಕೊಂಡಿದ್ದಾರೆ. ನಿಮ್ಮ ಹೊಲದಲ್ಲಿ ಒಂದು ವಿಶಿಷ್ಟ …

Read more
ಈ ಹಣ್ಣಿಗೆ ಬೆಳೆಗೆ ಉತ್ತಮ ಭವಿಷ್ಯ ಇದೆ.

ಉತ್ತಮ ಭವಿಷ್ಯ ಇರುವ ಹಣ್ಣಿನ ಬೆಳೆ.

ಬಹಳಷ್ಟು ಸಾರಿ  ನಾವು ವರ್ತಮಾನ ಕಾಲವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಕೃಷಿ ಮಾಡುತ್ತೇವೆ. ಆದರ ಬದಲಿಗೆ  ಭವಿಷ್ಯದಲ್ಲಿ ಯಾವುದಕ್ಕೆ ಬೇಡಿಕೆ ಬರಬಹುದು ಎಂದು ಯೋಚಿಸಿ ಅದಕ್ಕೆ ಅನುಗುಣವಾಗಿ ಕೃಷಿ ಮಾಡಿದರೆ ಆದು ಕ್ಲಿಕ್ ಆಗುತ್ತದೆ. ಪುನರ್ಪುಳಿ , ಕೋಕಂ ಎಂಬ ಈ ಹಣ್ಣಿನ ಸಸ್ಯವನ್ನು ಖಾಲಿ ಸ್ಥಳದಲ್ಲಿ ಬೆಳೆಸಿ….. ನಮ್ಮೆಲ್ಲರ ಚಿರ ಪರಿಚಿತ ಹಣ್ಣು ಪುನರ್ಪುಳಿ , ಮುರುಗನ ಹುಳಿ( Garcinia indica Choisy). ಇದು ದೇಶದ ಕರಾವಳಿಯ ಎಲ್ಲಾ ಕಡೆ  ನೈಸರ್ಗಿಕವಾಗಿ ಬೆಳೆಯುತ್ತಿರುವ ಸಸ್ಯ. ಬಹುತೇಕ ಎಲ್ಲಾ…

Read more

ಗೇರು ಬೀಜಕ್ಕೆ ಬೇಕಾಗಿದೆ ನ್ಯಾಯ ಬೆಲೆ.

ಕರ್ನಾಟಕದಲ್ಲಿ ಕರಾವಳಿ ಮಲೆನಾಡು  ಭಾಗಗಳಲ್ಲಿ ಸುಮಾರು 750  ಮಿಕ್ಕಿ ಅತ್ಯಾಧುನಿಕ ಗೋಡಂಬಿ ಸಂಸ್ಕರಣೆ ಮತ್ತು ರಪ್ತು ಉದ್ದಿಮೆಗಳಿವೆ.  1000 ಕೂ ಮಿಕ್ಕಿ ಪೀಸ್ ವರ್ಕ್ ಮಾಡಿ ಕೊಡುವ ಸಣ್ಣ ಸಣ್ಣ ಘಟಕಗಳಿವೆ.  ಆದರೆ ಬೆಳೆಗಾರರಿಗೆ ಮಾತ್ರ ಸಿಗುವುದು ಯಾವಾಗಲೂ ಉತ್ಪಾದನಾ ವೆಚ್ಚಕ್ಕಿಂತ ಬೆಲೆ ಕಡಿಮೆ… ಒಂದು ಗೇರು ಮರದಿಂದ ಗೇರು ಹಣ್ಣುಗಳನ್ನು ಕೊಯಿಲು ಮಾಡಿ ಅದರ  ಬೀಜ ಬೇರ್ಪಡಿಸಿ ಒಣಗಿಸಿ ಅದನ್ನು ಕೊಳ್ಳುವವರಲ್ಲಿಗೆ ಒಯ್ಯುವ  ಕೆಲಸದ ಮಜೂರಿ  ಕಿಲೋಗೆ 100 ಕ್ಕೂ ಮಿಕ್ಕಿ  ತಗಲುತ್ತದೆ. ಆದರೆ ಅದರ…

Read more
good yielded plant

ಒರಿಜಿನಲ್ ಮಂಗಳ ಅಡಿಕೆ ಮರ ಹೀಗಿರುತ್ತದೆ.

ಮಂಗಳ ಅಡಿಕೆ ತಳಿ ಪ್ರಸ್ತುತ ಅಡಿಕೆ ಬೆಳೆಗಾರರ ಹಿತ ದೃಷ್ಟಿಯಲ್ಲಿ ಪರಿಚಯಿಸಲಾದ ತಳಿ ಎಂದೇ ಹೇಳಬಹುದು. 30  ವರ್ಷವಾದರೂ 35-40 ಅಡಿ ಎತ್ತರ. ಹೆಚ್ಚು ಪೋಷಕಾಂಶ ಕೊಟ್ಟಷ್ಟೂ ಹೆಚ್ಚು ಇಳುವರಿ. ಮರದಲ್ಲಿ 4-5 ಭರ್ತಿ ಕಾಯಿಗಳ ಗೊನೆ.  ಅಡಿಕೆ ಬೆಳೆಯುವವರ ಅಂಗಳದ ತುಂಬಾ ಅಡಿಕೆ ಹರಡಿದ ಸಮೃದ್ಧಿ ಉಂಟಾದುದೇ ಈ ತಳಿ ಬಂದ ನಂತರ. ಆದರೆ ಈ ಮೂಲ ತಳಿ ಈಗ ಭಾರೀ ಅಪರೂಪವಾಗಿದೆ.  ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಕುಬಳಬೆಟ್ಟು ಗುತ್ತುವಿನ ಪ್ರಗತಿಪರ ಕೃಷಿಕರಾಗಿದ್ದ ದಿವಂಗತ…

Read more

ನೀವೇ ಮಾಡಬಹುದು- ಕರಿಮೆಣಸಿನ ಗಿಡ.

ಚಳಿಗಾಲ ಕಳೆದು ಬೇಸಿಗೆ ಬಂತೆಂದರೆ ಸಾಕು, ಸಸ್ಯಾಭಿವೃದ್ದಿಗೆ ಇದು ಸೂಕ್ತ ಕಾಲ. ಯಾವುದೇ ಸಸಿಯ ಸಸ್ಯಾಭಿವೃದ್ದಿಗೆ ಚಳಿಗಾಲ ಸೂಕ್ತವಲ್ಲ. ಈ ಸಮಯದಲ್ಲಿ ವಾತಾವರಣದಲ್ಲಿ ಆರ್ಧ್ರತೆ  ಹೆಚ್ಚು ಇದ್ದು ಬೇರು ಬರಲು, ಕಸಿ ಕೂಡಲು ಇದು ಸೂಕ್ತ ಕಾಲಾವಧಿ.ಈ ಸಮಯದಲ್ಲಿ  ಮಾಡಿದ ಸಸ್ಯಾಭಿವೃದ್ದಿಯಲ್ಲಿ 90% ಯಾಶಸ್ಸು ಸಾಧ್ಯ… ಯಾವ ಬಳ್ಳಿ ಸೂಕ್ತ: ನೆಲದಲ್ಲಿ ಹರಿದಾಡುವ ಹಬ್ಬು ಬಳ್ಳಿಗಳನ್ನು ಇದಕ್ಕಾಗಿ ಬಳಕೆ ಮಾಡಬೇಕು. ತೀರಾ ಎಳೆಯ ಬಳ್ಳಿಗಳು ಸೂಕ್ತವಲ್ಲ. ಸಾಧಾರಣ ಬೆಳೆದ ಬಳ್ಳಿಗಳನ್ನೇ ಆಯ್ಕೆ ಮಾಡಬೇಕು. ಹಬ್ಬು ಬಳ್ಳಿಗಳನ್ನು ಮೂಲ…

Read more

ಸಾವಯವ ಅಂಶ ಮತ್ತು ಬೆಳೆ ಉತ್ಪಾದಕತೆ.

ಮಣ್ಣು ಕಲ್ಲು ಖನಿಜಗಳ ಶಿತಿಲತ್ವದಿಂದ ಉಂಟಾದುದು. ಮಣ್ಣಿನಲ್ಲಿ ಹುಟ್ಟಿ ಬೆಳೆದ ಸಸ್ಯ, ಪ್ರಾಣಿಗಳ ತ್ಯಾಜ್ಯಗಳು ಮಣ್ಣಿಗೆ ಸೇರಲ್ಪಟ್ಟು ಅದು ಸಾವಯವ ಅಂಶವನ್ನು ಹೆಚ್ಚಿಸುತ್ತಾ ಬಂದಿದೆ. ಸಾವಯವ ಅಂಶ ಇಲ್ಲದ ವಿನಹ ಮಣ್ಣು ಜೀವಂತಿಕೆಯಲ್ಲಿರುವುದಿಲ್ಲ….. ಏನು ಆಗಿದೆ? ಇತ್ತೀಚಿನ ದಿನಗಳಲ್ಲಿ ಅತೀಯಾದ ರಾಸಾಯನಿಕ ಗೊಬ್ಬರ, ಕೀಟನಾಶಕ, ಕಳೆನಾಶಕಗಳ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಹಾಗೇಯೇ ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಅವುಗಳ ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದರೂ ಅವುಗಳ ಚಟುವಟಿಕೆಗೆ ಅನುಕೂಲಕರವಾಗಿಲ್ಲ. ಇದರಿಂದಾಗಿ…

Read more
error: Content is protected !!