The Essential Nutrient Farmers Are Not Aware Of

Calcium- Essential Nutrient Farmers Are Not Aware Of.

In most farms today, we see one common trend – farmers apply only NPK nutrients (Nitrogen, Phosphorus, Potassium) to their crops. These are indeed the major nutrients, but they are not the only nutrients a plant needs. Secondary nutrient like Calcium (Ca), Magnesium (Mg), and Sulphur (S) are equally important. Unfortunately, their importance is often…

Read more

ಬೆಳೆಗಳಿಗೆ ಸುಣ್ಣ ಯಾಕೆ ಕೊಡಬೇಕು ಗೊತ್ತೇ?

ಬೆಳೆ ಬೆಳೆಸುವ ಮಣ್ಣಿಗೆ ಸುಣ್ಣ ಹಾಕುವುದು ಹಸಿರು ಕ್ರಾಂತಿಯ ತರುವಾಯ ಬಂದ ಪದ್ಧತಿ. ಮಣ್ಣಿಗೆ ಸುಣ್ಣ ಹಾಕಿದಾಗ ಮಣ್ಣಿನ ಸ್ಥಿತಿಗತಿ ಬದಲಾವಣೆಯಾಗುತ್ತದೆ. ಈ ಬದಲಾವಣೆ ಅಲ್ಲಿ ಬೆಳೆಯುವ ಸಸ್ಯಗಳಿಗೆ ಮಣ್ಣಿನ ಮೂಲಕ  ಪೋಷಕಾಂಶಗಳನ್ನು ಸಮರ್ಪಕವಾಗಿ ಬಳಕೆ ಮಾಡುವುದಕ್ಕೆ ಸಹಕರಿಸುತ್ತದೆ. ಸಸ್ಯಗಳಿಗೆ ಬರೇ ಸಾರಜಕನ, ರಂಜಕ ಮತ್ತು ಪೊಟ್ಯಾಶ್ ಎಂಬ ಮೂರು ಮುಖ್ಯ ಪೋಷಕಗಳು ಬೇಕು. ಅದರ ಜೊತೆಗೆ ದ್ವಿತೀಯ ಮಧ್ಯಮ ಪೋಷಕಗಳಾದ ಕ್ಯಾಲ್ಸಿಯಂ ಗಂಧಕ, ಮತ್ತು ಮೆಗ್ನೀಶಿಯಂ ಸಹ ಅಗತ್ಯವಾಗಿ ಬೇಕಾಗುತ್ತದೆ. ಇವು ಮುಖ್ಯ ಪೋಷಕಗಳಷ್ಟು ಪ್ರಮಾಣದಲ್ಲಿ…

Read more
ನೆಲಕ್ಕೆ ಸುಣ್ಣ ಎರಚುವುದು

ಹೊಲಕ್ಕೆ ಸುಣ್ಣ ಹಾಕುವ ಕ್ರಮ ಮತ್ತು ಅದರ ಫಲ.

ಸಸ್ಯ ಬೆಳವಣಿಗೆಗೆ ಸಹಾಯಕವಾಗುವ ದ್ವಿತೀಯ ಪೋಷಕಗಳಲ್ಲಿ  ಸುಣ್ಣ ಒಂದನ್ನೇ ಕೊಟ್ಟರೆ ಸಾಲದು. ವರ್ಷಂಪ್ರತೀ ನಷ್ಟವಾಗುವ ಸುಣ್ಣ ಮತ್ತು ಮೆಗ್ನೀಶಿಯಂ ಎರಡನ್ನೂ ಕೊಡಬೇಕು. ಆಗಲೇ ಅದರ ಪೂರ್ಣ ಪ್ರಯೋಜನ. ಈ ಎರಡೂ ಪೋಷಕಗಳೂ ಮಳೆಗೆ ಕೊಚ್ಚಿಕೊಂಡು ಮತ್ತು ಬೆಳೆ ಬೆಳೆದಾಗ ಪಡೆಯುವ ಫಸಲು ಮತ್ತು ಉದುರಿದ ಎಲೆಗಳಿಂದ  ನಷ್ಟವಾಗುವ ಪೋಷಕಗಳು. ಸುಣ್ಣವನ್ನು ಮಣ್ಣಿಗೆ ಕೊಡುವುದರಿಂದ ಭೌತಿಕ, ರಾಸಾಯನಿಕ ಮತ್ತು ಜೈವಿಕ ಮೂರೂ   ಪರಿಣಾಮಗಳೂ ಉನ್ನತ ಮಟ್ಟಕ್ಕೆ ಏರಿ ಮಣ್ಣಿನ ಆರೋಗ್ಯ ಸುಸ್ಥಿತಿಯಲ್ಲಿರುತ್ತದೆ ಮಣ್ಣು ಗುಳಿಗೆಯಾಕಾರಕ್ಕೆ ಪರಿವರ್ತನೆಯಾಗುತ್ತದೆ. ಪೋಷಕಗಳು ಲಭ್ಯ…

Read more
error: Content is protected !!