Best Management practice for Leaf Spot Disease of Arecanut

Best Management  practice for Leaf Spot Disease of Arecanut

Leaf spot disease in arecanut is a common foliar problem observed mainly during humid and rainy seasons. Yellow leaf spot disease caused by the fungus Colletotrichum affects the leaves of arecanut palms and reduces their photosynthetic efficiency. Although leaf spot disease is often considered mild, repeated infection weakens palms, reduces growth, and indirectly affects nut…

Read more
Balancing Nitrogen for Healthy Arecanut Cultivation

Balancing Nitrogen for Healthy Arecanut Cultivation – How to Neutralize Excess Nitrogen Effectively

Nitrogen (N) is one of the essential nutrients that plays a vital role in the healthy growth and development of arecanut palms. However, excess N in the soil can lead to multiple problems, affecting plant health, yield, and inviting pests and diseases. Understanding how nitrogen functions in plants, the conditions under which it becomes excessive,…

Read more
ಕಳೆನಾಶಕ ಬಳಕೆಯಿಂದ ಮಣ್ಣಿಗೆ ತೊಂದರೆ ಹೆಚ್ಚೋ, ಮಾನವನಿಗೋ?

ಕಳೆನಾಶಕ ಬಳಕೆಯಿಂದ ಮಣ್ಣಿಗೆ ತೊಂದರೆ ಹೆಚ್ಚೋ, ಮಾನವನಿಗೋ?

ಕಳೆನಾಶಕದ ಬಳಕೆಯಿಂದ ಮಣ್ಣು ಹಾಗಾಗುತ್ತದೆ, ಹೀಗಾಗುತ್ತದೆ ಎಂದೆಲ್ಲಾ ಹೇಳುವವರೇ ಹೊರತು ಇದನ್ನು ಬಳಸಿದ ಮಾನವನಿಗೆ ಏನಾಗುತ್ತದೆ ಎಂದು ಹೇಳುವವರು ಬಲು ಅಪರೂಪ. ಕಳೆನಾಶಕಗಳಿಂದ ಮಣ್ಣಿಗೆ ಹಾಳು ಎಂಬ ವಿಚಾರ ಒತ್ತಟ್ಟಿಗಿರಲಿ. ಬಳಕೆ ಮಾಡುವ ನಮಗೆಷ್ಟು ಹಾನಿಕರ ಎಂಬುದನ್ನು ತಿಳಿದುಕೊಳ್ಳುವ.ಕಳೆ ನಿಯಂತ್ರಣ ಬೆಳೆಗಾರರಿಗೆ ಈಗ ಅತೀ ದೊಡ್ಡ ಖರ್ಚಿನ ಬಾಬ್ತು ಆಗಿದೆ. ಹಿಂದೆ ಕಳೆಗಳನ್ನು ಕತ್ತಿ, ಕೈಯಿಂದ ಕೀಳಿ ತೆಗೆಯುತ್ತಿದ್ದೆವು. ಈಗ ಅದನ್ನು ಮಾಡಿದರೆ ಕೃಷಿ ಉತ್ಪತ್ತಿ ಆ ಕೆಲಸದವರ ಮಜೂರಿಗೆ ಸಾಲದು. ಆ ಸಮಸ್ಯೆ ನಿವಾರಣೆಗಾಗಿ ಈಗ…

Read more
ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ನಾವೆಲ್ಲಾ ಬೆಳೆಸುವ ಅಡಿಕೆ – ತೆಂಗು ಬೆಳೆಗಳಿಗೆ ವರ್ಷಕ್ಕೆ ನಾಲ್ಕು ಸಲ ಪೋಷಕಾಂಶಗಳನ್ನು ಕೊಡುವುದರಿಂದ ಉತ್ತಮ ಫಸಲು ಪಡೆಯಬಹುದು. ಶಿಫಾರಸಿಗಿಂತ 50% ಹೆಚ್ಚು ಕೊಡುವುದರಿಂದ ಮುಂದಿನ ವರ್ಷದ ಫಸಲು ಸಹ ಚೆನ್ನಾಗಿರುತ್ತದೆ ಆಗುವುದಿಲ್ಲ.ಅದು ರಾಸಾಯನಿಕವೇ ಇರಲಿ, ಸಾವಯವವೇ ಇರಲಿ, ಬೆಳೆಗಳ  ಹಸಿವಿಗೆ ಅನುಗುಣವಾಗಿ ಕೊಡುವುದು ತುಂಬಾ ಪರಿಣಾಮಕಾರಿ. ಅಡಿಕೆ ,ತೆಂಗಿನ ಬೆಳೆಗಳಿಗೆ ಸಾಮಾನ್ಯವಾಗಿ ಮೊದಲ ಕಂತು ಗೊಬ್ಬರವನ್ನು ಮಳೆಗಾಲ ಪ್ರಾರಂಭದ ಸಮಯದಲ್ಲಿ ಕೊಡುವುದು ವಾಡಿಕೆ. ನಂತರದ ಕಂತನ್ನು ಮಳೆ ಅವಲಂಭಿಸಿ ಅಕ್ಟೋಬರ್ ತಿಂಗಳ ಒಳಗೆ ಕೊಡಬೇಕು.  ಅಡಿಕೆಗೆ…

Read more
ಸರಳವಾಗಿ ಬೋರ್ಡೋ ದ್ರಾವಣ ತಯಾರಿಸುವ ವಿಧಾನ

ಸರಳವಾಗಿ ಬೋರ್ಡೋ ದ್ರಾವಣ (Bordeaux) ತಯಾರಿಸುವ ವಿಧಾನ

ಬೋರ್ಡೋ ದ್ರಾವಣ  ತಯಾರಿಕೆ ಎಂಬುದು ಅತ್ಯಂತ ಸರಳ ವಿಧಾನ. ಆದರೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಪಾಕ ಅಪಾಕವಾಗುತ್ತದೆ. ಇದು ಸಿಂಪರಣೆಗೆ ಕಿರಿ ಕಿರಿ ಉಂಟು ಮಾಡುತ್ತದೆ. ಕೊಳೆ ಉಂಟುಮಾಡುವ ರೋಗಾಣುಗಳಿಗೂ ಇದು ಪರಿಣಾಮಕಾರಿಯಾಗಲಾರದು. ಹಾಗಾಗಿ ಕ್ರಮವನ್ನು ಸರಿಯಾಗಿ ತಿಳಿದುಕೊಂಡು ಮಾಡಿದರೆ ಪಾಕ ಸರಿಯಾಗಿರುತ್ತದೆ. ಮೈಲುತುತ್ತೆ ಮತ್ತು ಸುಣ್ಣದ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಹೆಸರು. ಶೇ. 1 ರ ದ್ರಾವಣ ಎಂದರೆ 1000 ಗ್ರಾಂ ತಾಮ್ರದ ಸಲ್ಫೇಟ್ ಅನ್ನು 100 ಲೀ. ನೀರಿನಲ್ಲಿ ದ್ರವೀಕರಿಸುವುದು. ಮೈಲುತುತ್ತೆ…

Read more
Good Source of Potash in Horticulture

ಬೆಳೆಗಳ ಜೀವ – ಪೊಟ್ಯಾಶಿಯಂ ಪೊಷಕಾಂಶ

ಬೆಳೆ ಯಾವುದೇ  ಆಗಿರಲಿ ಅದಕ್ಕೆ ಜೀವ ಬರುವುದು ಪೊಟ್ಯಾಶಿಯಂ ಪೊಷಕಾಂಶ ಲಭ್ಯವಾದಾಗ ಮಾತ್ರ.  ನಿಮ್ಮ ಬೆಳೆಗಳು ಹಚ್ಚ ಹಸುರಾಗಿ ಬೆಳೆದಿರುತ್ತವೆ. ಆದರೆ ಇಳುವರಿ ಮಾತ್ರ ತೀರಾ ಕಡಿಮೆ ಇರುತ್ತದೆ.ಬರುವ ಇಳುವರಿಯ ಗುಣಮಟ್ಟವೂ ಚೆನ್ನಾಗಿರುವುದಿಲ್ಲ. ಇದಕ್ಕೆಲ್ಲಾ ಕಾರಣ ಪೊಟ್ಯಾಶಿಯಂ ಎಂಬ ಪೋಷಕದ ಕೊರತೆ. ಇದು ಲಭ್ಯವಾದರೆ ಮಾತ್ರ  ಕೈಗೆ ಬಂದ ತುತ್ತು ಬಾಯಿಗೆ ಬರಲು ಸಾಧ್ಯ. ಇದು ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ.  ನಮ್ಮಲ್ಲಿ ಹೆಚ್ಚಿನವರಿಗೆ ಸಮತೊಲನದ ಗೊಬ್ಬರ ಎಂದರೆ ಏನು ಎಂಬುದು ಇನ್ನೂ ತಿಳಿದಿಲ್ಲ. ಅದಕ್ಕೆ ಸರಿಯಾಗಿ…

Read more
ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು

ಎಲೆಗಳಿಗೆ ಗೊಬ್ಬರ ಸಿಂಪರಣೆ ಮಾಡುವುದರಿಂದ ಪ್ರಯೋಜನಗಳು.

ಸಸ್ಯಗಳು ಪೋಷಕಾಂಶಗಳನ್ನು ಬೇರಿನ ಮೂಲಕ ಹೀರಿಕೊಳ್ಳುತ್ತವೆ. ಬೇರಿನ ಸಾಂದ್ರತೆ, ಮತ್ತು ಅವುಗಳ ಹೀರಿಕೊಳ್ಳುವ ಸಾಮರ್ಥ್ಯದ ಮೇಲೆ ಪೋಷಕಗಳು ಬೆಳೆಗೆ ಲಭ್ಯವಾಗುತ್ತದೆ. ಎಲೆಗಳಿಗೆ ಗೊಬ್ಬರ ಸಿಂಪರಣೆ ಎಂಬುದು ಒಂದು ಶಾರ್ಟ್ಕಟ್.ಇಲ್ಲಿ ಬೇರುಗಳ ಸ್ಥಿತಿ ಹೇಗೂ ಇರಲಿ, ಒಮ್ಮೆಗೆ ಸಸ್ಯಕ್ಕೆ ಪೋಷಕಗಳು ಲಭ್ಯವಾಗಿ ಲವಲವಿಕೆ ಉಂಟಾಗುತ್ತದೆ.  ಹಲವಾರು ಸಸ್ಯ ಪೋಷಕಾಂಶಗಳನ್ನು ಎಲೆ ಮತ್ತು ಕಾಂಡಗಳ ಮೂಲಕ ಬೆಳೆಗಳಿಗೆ ಒದಗಿಸಬಹುದು. ಈ ರೀತಿ ಎಲೆ ಮತ್ತು ಕಾಂಡಗಳ ಮೇಲೆ ಸಿಂಪಡಿಸಿದಾಗ ಸಸ್ಯಗಳು ಅವನ್ನು ಹೀರಿಕೊಂಡು ಉಪಯೋಗಿಸುತ್ತವೆ. ಸಸ್ಯ ಪೋಷಕಾಂಶಗಳನ್ನು ಪ್ರತ್ಯೇಕವಾಗಿಯೂ ಅಥವಾ…

Read more
ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ ಸಾಧ್ಯತೆ.

ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ  ಸಾಧ್ಯತೆ.

ಅಡಿಕೆ ಮಾರುಕಟ್ಟೆಯಲ್ಲಿ ದರ ಕುಸಿತದ ಸುದ್ದಿ ಹಬ್ಬುತ್ತಿದೆ. ಕೆಂಪಡಿಕೆ  ಕೊಯಿಲು ಪ್ರಾರಂಭವಾಗಿದೆ. ಚಾಲಿ ಅಡಿಕೆ ಮಾಡುವ ಪ್ರದೇಶಗಳಲ್ಲೂ  ಒಂದು ಕೊಯಿಲಿನ ಅಡಿಕೆ  ಹಣ್ಣಾಗಿ ಅಗಿದೆ. ಹೊಸತು ಹಳತಾಗಿದೆ. ಹೊಚ್ಚ ಹೊಸತು ಬರಲಾರಂಭಿಸಿದೆ. ಈ ಮಧ್ಯೆ ಅಡಿಕೆ ಧಾರಣೆ ಏರಿಕೆ ಆಗುವ ಸುಳಿವು ಇಲ್ಲ. ಹೊಸತು ಮಾರುಕಟ್ಟೆಗೆ ಬರುವ ಈ ಸಮಯಕ್ಕೆ  ಹಳೆ ಅಡಿಕೆಗೆ ದರ ಸ್ವಲ್ಪವಾದರೂ ಹೆಚ್ಚಾಗಬೇಕಿತ್ತು. ಆದರೆ  ಹಳೇ (ಡಬ್ಬಲ್) ಅಡಿಕೆಗೆ ಬೇಡಿಕೆಯೇ ಇಲ್ಲದ ಸ್ಥಿತಿ ಉಂಟಾಗಿದೆ. ಎಲ್ಲೋ ಒಂದೆಡೆ ಅಡಿಕೆ ಧಾರಣೆ ಕುಸಿಯುವ ಸುಳಿವು…

Read more
ಅಡಿಕೆ ಧಾರಣೆ ಸ್ವಲ್ಪ ಅಸ್ಥಿರವಾಗಿದೆ- ಬೆಳೆಗಾರರು ದೊಡ್ಡ ನಿರೀಕ್ಷೆ ಹೊಂದಬೇಕಾಗಿಲ್ಲ.

ಅಡಿಕೆ ಧಾರಣೆ ಸ್ವಲ್ಪ ಅಸ್ಥಿರವಾಗಿದೆ- ಬೆಳೆಗಾರರು ದೊಡ್ಡ ನಿರೀಕ್ಷೆ ಹೊಂದಬೇಕಾಗಿಲ್ಲ.

ಜುಲೈ ತಿಂಗಳ ಪ್ರಾರಂಭದಲ್ಲಿ ಕೆಂಪಡಿಕೆ ಧಾರಣೆ ಏರಿಕೆ ಪ್ರಾರಂಭವಾಗಿ ಬೆಳೆಗಾರರು  ಹೆಚ್ಚಿನ ನಿರೀಕ್ಷೆ ಹೊಂದುವಂತಾಯಿತು. ಇನ್ನೂ ಏರಬಹುದು ಸ್ವಲ್ಪ ಕಾಯೋಣ ಎಂದು ಮಾರಾಟಕ್ಕೆ ಹಿಂದೇಟು ಹಾಕುವ ಸ್ಥಿತಿ. ಸಹಜವಾಗಿ ಎಲ್ಲರೂ ಹೀಗೇ ಮಾಡುವುದು. ಆದರೆ ದರ ಏರುತ್ತಾ  ಏರುತ್ತಾ ಮುಂದೆ ಹೋಗುವುದಿಲ್ಲ. ಕೆಲ ಸಮಯದ ನಂತರ ಇಳಿಕೆ ಆಗಿಯೇ ಆಗುತ್ತದೆ. ಈಗ ಸ್ವಲ್ಪ ಇಳಿಕೆ ಸಾಧ್ಯತೆ ಕಾಣಿಸುತ್ತಿದೆ. ದರ ಏರಿಕೆಯಾಗುವಾಗ ಮಾಲು ಕೊಡಲು ಯಾವ ರೈತನಿಗೂ  ಮನಸ್ಸು ಬರುವುದಿಲ್ಲ. ಕೊನೆಗೆ ಇಳಿಕೆಯಾಗುವಾಗ ಮಾರಾಟ ಮಾಡುವುದು ಅನಿವಾರ್ಯವಾಗುತ್ತದೆ. ಇದುವೇ…

Read more
ಬೆಳೆಗಾರರು ತಪ್ಪದೆ ಗಮನಿಸಿ – ಈ ಸಸಿಗಳು ಚೆನ್ನಾಗಿ ಬೆಳೆಯುತ್ತವೆ?.

ಬೆಳೆಗಾರರು ತಪ್ಪದೆ ಗಮನಿಸಿ – ಈ ಸಸಿಗಳು ಚೆನ್ನಾಗಿ ಬೆಳೆಯುತ್ತವೆ?.

ಅಡಿಕೆ ತೆಂಗು ಹಾಗೆಯೇ ಇನ್ನೂ ಕೆಲವು ಬೆಳೆ ಬೆಳೆಯುವ ಬೆಳೆಗಾರರು ತಮ್ಮ ತೋಟದ ಒಳಗೆ ಒಮ್ಮೆ ಎಲ್ಲಾ ಮರ, ಸಸಿಗಳನ್ನು ಗಮನಿಸುತ್ತಾ ತಿರುಗಾಡಿ. ಅಲ್ಲಿ ನಮ್ಮ ಗಮನಕ್ಕೆ ಬರುವುದು ಬಿದ್ದ ಬೀಜ ನಮ್ಮ ಕಣ್ಣು ತಪ್ಪಿಸಿ ಅಲ್ಲೇ ಉಳಿದು ಮೊಳೆತು ಸಸಿಯಾಗಿರುವ “ಉರಲು ಹುಟ್ಟಿದ ಸಸಿ” ಎಷ್ಟೊಂದು ಚೆನ್ನಾಗಿ ಬೆಳೆಯುತ್ತದೆ, ಮತ್ತು ಅದರಲ್ಲಿ ಎಷ್ಟು ಚೆನ್ನಾಗಿ ಫಲ ಬರುತ್ತದೆ ಎಂಬ ಅಂಶ. ಇದು ಪ್ರತೀಯೊಬ್ಬ ಬೆಳೆಗಾರನ ತೋಟದಲ್ಲೂ ಕಾಣಲು ಸಿಗುತ್ತದೆ. ಮನಸ್ಸು ಹೇಳುತ್ತದೆ, ಊರಲು ಹುಟ್ಟಿದ ಸಸಿ…

Read more
error: Content is protected !!