ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ನಾವೆಲ್ಲಾ ಬೆಳೆಸುವ ಅಡಿಕೆ – ತೆಂಗು ಬೆಳೆಗಳಿಗೆ ವರ್ಷಕ್ಕೆ ನಾಲ್ಕು ಸಲ ಪೋಷಕಾಂಶಗಳನ್ನು ಕೊಡುವುದರಿಂದ ಉತ್ತಮ ಫಸಲು ಪಡೆಯಬಹುದು. ಶಿಫಾರಸಿಗಿಂತ 50% ಹೆಚ್ಚು ಕೊಡುವುದರಿಂದ ಮುಂದಿನ ವರ್ಷದ ಫಸಲು ಸಹ ಚೆನ್ನಾಗಿರುತ್ತದೆ ಆಗುವುದಿಲ್ಲ.ಅದು ರಾಸಾಯನಿಕವೇ ಇರಲಿ, ಸಾವಯವವೇ ಇರಲಿ, ಬೆಳೆಗಳ  ಹಸಿವಿಗೆ ಅನುಗುಣವಾಗಿ ಕೊಡುವುದು ತುಂಬಾ ಪರಿಣಾಮಕಾರಿ. ಅಡಿಕೆ ,ತೆಂಗಿನ ಬೆಳೆಗಳಿಗೆ ಸಾಮಾನ್ಯವಾಗಿ ಮೊದಲ ಕಂತು ಗೊಬ್ಬರವನ್ನು ಮಳೆಗಾಲ ಪ್ರಾರಂಭದ ಸಮಯದಲ್ಲಿ ಕೊಡುವುದು ವಾಡಿಕೆ. ನಂತರದ ಕಂತನ್ನು ಮಳೆ ಅವಲಂಭಿಸಿ ಅಕ್ಟೋಬರ್ ತಿಂಗಳ ಒಳಗೆ ಕೊಡಬೇಕು.  ಅಡಿಕೆಗೆ…

Read more
ಸಿಹಿಯಾದ ಕಲ್ಲಂಗಡಿ

ಹಣ್ಣು ಹಂಪಲಿನಲ್ಲಿ ಸಿಹಿ ಅಂಶ ಹೆಚ್ಚಿಸುವಿಕೆ.

ಯಾವುದೇ ಹಣ್ಣು ಹಂಪಲುಗಳಿದ್ದರೂ ಅದರ ಸಹಜವಾದ ರುಚಿ ಇದ್ದರೆ ಅದು ತಿನ್ನಲು ಇಷ್ಟವಾಗುತ್ತದೆ. ಬಹುತೇಕ ಹಣ್ಣು ಹಂಪಲುಗಳ ರುಚಿ ಸಿಹಿ. ಸಿಹಿ ಸಾಕಷ್ಟು ಇಲ್ಲದಿದ್ದರೆ ಇದನ್ನು ತಿನ್ನುವವರಿಗೆ ಅದು ರುಚಿ ಎನಿಸದು. ಸಿಹಿ ಅಂಶ ಹಣ್ಣು ಹಂಪಲಿಗೆ ಹೇಗೆ ಸೇರಿಕೊಳ್ಳುತ್ತದೆ. ಹೆಚ್ಚು ಸಿಹಿ ಬರಲು ಯಾವ ಪೋಷಕ ಹೆಚ್ಚು ಕೊಡಬೇಕು, ಯಾವುದನ್ನು ಕಡಿಮೆ ಮಾಡಬೇಕು ಈ ಬಗ್ಗೆ  ಇಲ್ಲಿದೆ ಮಾಹಿತಿ. ಸಮರ್ಪಕ ಬಿಸಿಲು, ವಾತಾವರಣ, ಹಾಗೂ ಸಾಂದರ್ಭಿಕ ಪೋಷಕಾಂಶ ನಿರ್ವಹಣೆಯಿಂದ ಹಣ್ಣು ಹಂಪಲುಗಳಲ್ಲಿ ಸಿಹಿ ಅಂಶ ಹೆಚ್ಚುತ್ತದೆ….

Read more
error: Content is protected !!