ಜೇಡಗಳು ಅಪಾಯಕಾರಿ ಅಲ್ಲ. ಅವು ಉಪಕಾರಿಗಳು.

ಜೇಡಗಳು ಅಪಾಯಕಾರಿ ಅಲ್ಲ. ಅವು ಉಪಕಾರಿಗಳು.

ಜೇಡಗಳು ಪ್ರಕೃತಿಯಲ್ಲಿ ಎಲ್ಲಾ ಕಡೆ ಕಂಡುಬರುವ ಕೀಟ ಜೀವಿಗಳು. ಇವುಗಳನ್ನು ರೈತನ ಮಿತ್ರ  ಎಂದೇ ಹೇಳಬಹುದು. ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ರಕ್ಷಣೆಯಲ್ಲಿ ಇವುಗಳ ಪಾತ್ರ ವಿಶಿಷ್ಟವಾದುದು. ಇವುಗಳನ್ನು ಬೇಟೆಗಾರ ಕೀಟಗಳು ಎಂದು ಕರೆಯಲಾಗುತ್ತದೆ. ಜೇಡಗಳನ್ನು  ಕಂಡಾಕ್ಷಣ ಅದನ್ನು ಕೊಲ್ಲುತ್ತೇವೆ. ಯಾಕೆ ಎಂದು ಹೆಚ್ಚಿನವರಿಗೆ ಗೊತ್ತಿಲ್ಲ. ಅವು ಕಚ್ಚುತ್ತದೆ, ಕಚ್ಚಿದರೆ ಅದು ವಿಷ ಅದಕ್ಕಾಗಿ ಅದನ್ನು ಕೊಲ್ಲಬೇಕು ಎಂಬುದಾಗಿ ಹಿರಿಯರು ಹೇಳಿದ್ದನ್ನು ಕಿರಿಯರು ಪಾಲಿಸುತ್ತಾರೆ. ಕೆಲವೇ ಕೆಲವು ಕಚ್ಚುವವುಗಳು. ಬಹುತೇಕ ಉಪದ್ರವ ಕೊಡದ ಉಪಕಾರಿಗಳು. ಇವು ನೆಲದಲ್ಲಿ…

Read more
ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ

ಮೆಣಸು ಬೆಳೆಗೆ ಈ ಸಮಸ್ಯೆ ಯಾಕೆ ಬರುತ್ತದೆ? ಪರಿಹಾರ ಏನು?

ಮೆಣಸು ಬೆಳೆಯಲ್ಲಿ ಎಲೆ ಮುರುಟುವಿಕೆ ಒಂದು ಸಮಸ್ಯೆಯಾದರೆ ಇನ್ನೊಂದು ಸಮಸ್ಯೆ  ಕಾಯಿ ಈ ರೀತಿ ಆಗಿ ಕೊಳೆತು ಹೋಗುವುದು. ಕೆಲವು ಪ್ರದೇಶಗಳಲ್ಲಿ ಈ ಸಮಸ್ಯೆ ಬಹಳಶ್ಟು ಹೆಚಾಗುತ್ತಿದ್ದು, ಮೆಣಸು ಬೆಳೆಯನ್ನೇ ಬಿಡುವ ವರೆಗೆ ಪರಿಸ್ಥಿತಿ ಬಿಗಡಾಯಿಸಿದೆ. ಇದು ಯಾವ ಕಾರಣಕ್ಕೆ ಹೀಗೆ ಆಗುತ್ತದೆ, ಕೀಟ ಸಮಸ್ಯೆಯೇ ಅಥವಾ ರೋಗವೇ ಎಂಬುದನ್ನು ಇಲ್ಲಿ ನೋಡೋಣ. ನಮ್ಮ ದೇಶದಲ್ಲಿ ಮೆಣಸು ಒಂದು ಪ್ರಾಮುಖ್ಯ ಸಾಂಬಾರ ಬೆಳೆ. ಇಲ್ಲಿನ ಮೆಣಸಿಗೆ ಜಾಗತಿಕ ಮನ್ನಣೆ ಇದೆ. ರಪ್ತು ಸಹ ಆಗುತ್ತದೆ. ಕೆಲವೊಮ್ಮೆ ಇಲ್ಲಿಂದ…

Read more

ಇಪಿಎನ್ (EPN) ಸಿಂಪಡಿಸಿ- ಬೇರು ಹುಳ ನಿಯಂತ್ರಿಸಿ.

ಬೇರು ಹುಳ ಎಂಬುದು ಪ್ರಕೃತಿಯಲ್ಲಿಯೇ ಇರ್ವ ಒಂದು ಜೀವಿ. ನಿಸರ್ಗದಲ್ಲಿರುವ ಬೇರೆ ಬೇರೆ ಸಸ್ಯಗಳಿಗೆ  ಬೇರೆ ಬೇರೆ ನಮೂನೆಯ ಬೇರು ಹುಳಗಳು ತೊಂದರೆ ಮಾಡುತ್ತವೆ. ಹಾಗೆಯೇ ಪ್ರಕೃತಿಯಲ್ಲಿ ಅದನ್ನು ನಾಶಮಾಡುವ ಜೀವಿಯೂ ಇದೆ. ಅಂತಹ ಒಂದು ಜೀವಿ EPN. ಇದನ್ನು ಹೊಲದಲ್ಲಿ ಬಿಡುವುದರಿಂದ ಅವು ನೈಸರ್ಗಿಕವಾಗಿ ಬೇರು ಹುಳವನ್ನು ನಾಶ ಮಾಡುತ್ತವೆ.   ಇದು ಸಕಾಲ: ಮೇ ತಿಂಗಳಲ್ಲಿ ಬೇರು ಹುಳದ ದುಂಬಿ ಭೂಮಿಯಿಂದ ಹೊರಬಂದು ಗಂಡು ಹೆಣ್ಣು ಜೋಡಿಯಾಗಿ ಮತ್ತೆ ಮಣ್ಣಿಗೆ ಸೇರಿ ಅಲ್ಲಿ ಮೊಟ್ಟೆ…

Read more
error: Content is protected !!