ಸರಳವಾಗಿ ಬೋರ್ಡೋ ದ್ರಾವಣ ತಯಾರಿಸುವ ವಿಧಾನ

ಸರಳವಾಗಿ ಬೋರ್ಡೋ ದ್ರಾವಣ (Bordeaux) ತಯಾರಿಸುವ ವಿಧಾನ

ಬೋರ್ಡೋ ದ್ರಾವಣ  ತಯಾರಿಕೆ ಎಂಬುದು ಅತ್ಯಂತ ಸರಳ ವಿಧಾನ. ಆದರೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಪಾಕ ಅಪಾಕವಾಗುತ್ತದೆ. ಇದು ಸಿಂಪರಣೆಗೆ ಕಿರಿ ಕಿರಿ ಉಂಟು ಮಾಡುತ್ತದೆ. ಕೊಳೆ ಉಂಟುಮಾಡುವ ರೋಗಾಣುಗಳಿಗೂ ಇದು ಪರಿಣಾಮಕಾರಿಯಾಗಲಾರದು. ಹಾಗಾಗಿ ಕ್ರಮವನ್ನು ಸರಿಯಾಗಿ ತಿಳಿದುಕೊಂಡು ಮಾಡಿದರೆ ಪಾಕ ಸರಿಯಾಗಿರುತ್ತದೆ. ಮೈಲುತುತ್ತೆ ಮತ್ತು ಸುಣ್ಣದ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಹೆಸರು. ಶೇ. 1 ರ ದ್ರಾವಣ ಎಂದರೆ 1000 ಗ್ರಾಂ ತಾಮ್ರದ ಸಲ್ಫೇಟ್ ಅನ್ನು 100 ಲೀ. ನೀರಿನಲ್ಲಿ ದ್ರವೀಕರಿಸುವುದು. ಮೈಲುತುತ್ತೆ…

Read more
ಮಳೆಗಾಲಕ್ಕೆ ಮುಂಚೆ ಔಷಧಿ ಸಿಂಪಡಿಸಿದರೆ ಈ ರೀತಿ ಲೇಪನ ಆಗಿ ಉತ್ತಮ ರಕ್ಷಣೆ ಸಿಗುತ್ತದೆ.

ಮಳೆಗಾಲಕ್ಕೆ ಮುಂಚೆ ಔಷಧಿ  ಸಿಂಪರಣೆಯಿಂದ ಪ್ರಯೋಜನ ಏನು?

ಅಡಿಕೆ ಬೆಳೆಗಾರರು ಮಳೆಗಾಲ ಪ್ರಾರಂಭವಾದ ನಂತರ ಕೊಳೆ ಔಷಧಿ ಸಿಂಪಡಿಸಿದರೆ ಸಾಕು ಎಂದು  ಭಾವಿಸಿದ್ದರೆ ಅದು ತಪ್ಪು. ಮಳೆ ಪ್ರಾರಂಭವಾಗುವ ಮುನ್ಸೂಚನೆ ಸಿಕ್ಕಿದ ತಕ್ಷಣ ಕೊಳೆ ಔಷಧಿ ಸಿಂಪರಣೆ ಮಾಡಿದರೆ ತುಂಬಾ ಪ್ರಯೋಜನ ಇದೆ.ಕೊಳೆ ರೋಗ ಬಾರದಂತೆ ರಕ್ಷಣೆ (preventive) ನೀಡುವ ಎಲ್ಲಾ ಔಷಧಿಗಳೂ ರೋಗ ಬರುವ ಮುಂಚೆ ಬಳಕೆ ಮಾಡಿದರೆ ಮಾತ್ರ ಫಲಪ್ರದವಾಗಿರುತ್ತವೆ. ಅಡಿಕೆ ಬೆಳೆಗಾರರಲ್ಲಿ ಹೆಚ್ಚಿನವರು ಸರಿಯಾಗಿ ಮಳೆ ಬಂದು ತಂಪಾದ ನಂತರ ಕೊಳೆ ರೋಗ ಬಾರದಂತೆ ತಡೆಯುವ ಬೋರ್ಡೋ ದ್ರಾವಣ ಅಥವಾ ಇನ್ಯಾವುದೋ…

Read more
coffee berri

ಕಾಫೀ ಬೆಳೆಗೆ ಬಾಧಿಸಿಗೆ ಕಪ್ಪು ಕೊಳೆ ರೋಗ.

ಕಾಫೀ ಬೆಳೆಗೆ ಎರಡನೇ ಅತೀ ದೊಡ್ಡ ನಷ್ಟ ತಂದೊಡ್ಡುವ ರೋಗ ಕಪ್ಪು ಕೊಳೆ.  ಇದನ್ನು  Black rot  disease ಎಂದು ಕರೆಯುತ್ತಾರೆ. ಮಳೆಗಾಗದಲ್ಲಿ ಯಾವಾಗಲೂ ಬರಬಹುದು. ಆದರೆ ಮುಂಗಾರು ಮಳೆ ಮಧ್ಯಭಾಗ ಮತ್ತು ಕೊನೆ ಭಾಗದಲ್ಲಿ ಇದರ ತೊಂದರೆ ಹೆಚ್ಚು. ಇದು ಅರೇಬಿಕಾ ಕಾಫಿಗೆ ಹೆಚ್ಚಾಗಿಯೂ ರೋಬಸ್ಟಾಕ್ಕೆ ಸ್ವಲ್ಪ ಕಡಿಮೆ. ಈ ರೋಗ ಬಂದರೆ 10-30% ಫಸಲು ಕಡಿಮೆಯಾಗುತ್ತದೆ.   ಆಷಾಢ ಕಳೆದು ಶ್ರಾವಣ ಬಂತೆಂದರೆ ಒಮ್ಮೊಮ್ಮೆ ಮಳೆ ಮತ್ತು ಬಿಸಿಲು ಇರುತ್ತದೆ.  ಆಗಲೇ  ಹೆಚ್ಚಾಗಿ ವಾಯುಭಾರ ಕುಸಿತವೇ…

Read more
ಬೊರ್ಡೋ ಪೇಸ್ಟ್- Bordeaux paint

ತೋಟಗಾರಿಕಾ ಬೆಳೆಗಾರರ ರಕ್ಷಕ ಈ ಶಿಲೀಂದ್ರ ನಾಶಕ.

ನಾವೆಲ್ಲಾ ಕೆಲವು ಸಂಶೋಧನಾ ಸಂಸ್ಥೆಗಳು, ಬೆಳೆ ಪ್ರಾತ್ಯಕ್ಷಿಕಾ ತಾಕುಗಳಿಗೆ ಭೇಟಿ ಕೊಟ್ಟಾಗ ಅಲ್ಲಿನ ತೋಟದ ಬೆಳೆಗಳ ಮರ, ಬಳ್ಳಿಯ ಕಾಂಡಕ್ಕೆ ನೀಲಿ ಮಿಶ್ರ ಬಿಳಿ ಬಣ್ಣದ ಲೇಪನ ಮಾಡಿರುವುದನ್ನು ಕಂಡಿರಬಹುದು.  ಅದು ಏನು ಗೊತ್ತೇ? ಇದು ನೋಡಲು ಚೆಂದವಾಗಿ ಇರಲಿ ಎಂದು ಲೇಪನ ಮಾಡಿದ್ದು ಅಲ್ಲ. ಅದು ಒಂದು ಸಸ್ಯ ಸಂರಕ್ಷಣಾ ಔಷಧಿಯ ಲೇಪನ. ಬಹುತೇಕ ತೋಟಗಾರಿಕಾ ಬೆಳೆಗಳಿಗೆ ಕಾಂಡದ ಮೂಲಕ ಕೆಲವು ರೋಗ – ಕೀಟಗಳು ಪ್ರವೇಶವಾಗುತ್ತವೆ. ಅದನ್ನು ಪ್ರತಿಬಂಧಿಸುವಲ್ಲಿ ಈ ಬಣ್ಣದ ಪೇಸ್ಟ್ ಲೇಪನ…

Read more
ಕರಿಮೆಣಸಿಗೆ ಬೋರ್ಡೋ ದ್ರಾವಣ ಸಿಂಪಡಿಸಿದಾಗ

ಕರಿಮೆಣಸಿಗೆ ಬೋರ್ಡೋ ಸಿಂಪರಣೆ ಯಾಕೆ ಮತ್ತು ಹೇಗೆ?

ಕರಿಮೆಣಸಿಗೆ ಬಹಳ ಜನ ರೈತರು ಬೋರ್ಡೋ ಸಿಂಪರಣೆ ಮಾಡುವ ವಿಧಾನ ಸರಿಯಾಗಿಲ್ಲ. ಅದರ ಸೂಕ್ತ ವಿಧಾನ ಹೀಗೆ. ಹೆಚ್ಚಿನ ಬೆಳೆಗಾರರು ಕರಿಮೆಣಸಿಗೆ ಬೋರ್ಡೋ ದ್ರಾವಣ ಸಿಂಪಡಿಸುತ್ತೀರಾ ಎಂದರೆ ನಾವು ಅಡಿಕೆಗೆ ಹೊಡೆಯುವಾಗ ಅದು ಹಾರಿ ಅದಕ್ಕೂ ಬೀಳುತ್ತದೆ. ಅಷ್ಟೇ  ಸಾಕಾಗುತ್ತದೆ ಎನ್ನುತ್ತಾರೆ. ಮತ್ತೆ ಕೆಲವರು ಸಿಂಪರಣೆ ಮಾಡುವವರಿದ್ದರೂ ಸಹ ಎಲೆಗಳೆಲ್ಲಾ ಬಿಳಿ ಬಿಳಿ ಆಗುವಂತೆ ಸಿಂಪರಣೆ  ಮಾಡುತ್ತಾರೆ.  ಇದು ಯಾವುದೂ ವೈಜ್ಞಾನಿಕವಾಗಿ ಸೂಕ್ತ ವಿಧಾನ ಅಲ್ಲ. ಇದರಿಂದ ರೋಗ ಪ್ರವೇಶಕ್ಕೆ ತಡೆ ಉಂಟಾಗುವುದಿಲ್ಲ. ರೋಗ ಬಾರದಿದ್ದರೆ ಚಾನ್ಸ್….

Read more
ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ

ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ?

ಮಳೆಗಾಲದಲ್ಲಿ ಕೊಳೆ ನಿವಾರಣೆಗೆ ಸಿಂಪಡಿಸುವ ಬೋರ್ಡೋ ದ್ರಾವಣವನ್ನು ಈಗ ಸಿಂಪಡಿಸುವುದರಿಂದ ಅನುಕೂಲ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ. ಕೊಳೆ ರೋಗಕ್ಕೆ ಸಿಂಪಡಿಸುವ ಮೈಲುತುತ್ತೆ ಮತ್ತು ಸುಣ್ಣ ಇವುಗಳ ಸಮತೋಲಿತ ಮಿಶ್ರಣಕ್ಕೆ ಬೋರ್ಡೋ ದ್ರಾವಣ Bordeaux mixture ಎನ್ನುತ್ತಾರೆ. ಈ ದ್ರಾವಣವು ಶೇ. 1  ರ ಪ್ರಮಾಣದಲ್ಲಿ ಸಿಂಪಡಿಸಬೇಕು ಎಂಬುದು ಶಿಫಾರಸು. ಇದು ತಟಸ್ಥ ಮಿಶ್ರಣವಾಗಿರಬೇಕು. ಇದರಿಂದ ಫಲ ಹೆಚ್ಚು. ಇದನ್ನು ಮಳೆ ಬಂದ ನಂತರವೇ ಸಿಂಪಡಿಸಬೇಕಾಗಿಲ್ಲ. ಮಳೆ ಬರುವ ಮುಂಚೆಯೂ ಇದನ್ನು ಸಿಂಪರಣೆ ಮಾಡಬಹುದು. ಈಗಾಗಲೇ ಅಡಿಕೆ…

Read more
error: Content is protected !!