The Essential Nutrient Farmers Are Not Aware Of

Calcium- Essential Nutrient Farmers Are Not Aware Of.

In most farms today, we see one common trend – farmers apply only NPK nutrients (Nitrogen, Phosphorus, Potassium) to their crops. These are indeed the major nutrients, but they are not the only nutrients a plant needs. Secondary nutrient like Calcium (Ca), Magnesium (Mg), and Sulphur (S) are equally important. Unfortunately, their importance is often…

Read more
ಸರಳವಾಗಿ ಬೋರ್ಡೋ ದ್ರಾವಣ ತಯಾರಿಸುವ ವಿಧಾನ

ಸರಳವಾಗಿ ಬೋರ್ಡೋ ದ್ರಾವಣ (Bordeaux) ತಯಾರಿಸುವ ವಿಧಾನ

ಬೋರ್ಡೋ ದ್ರಾವಣ  ತಯಾರಿಕೆ ಎಂಬುದು ಅತ್ಯಂತ ಸರಳ ವಿಧಾನ. ಆದರೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಪಾಕ ಅಪಾಕವಾಗುತ್ತದೆ. ಇದು ಸಿಂಪರಣೆಗೆ ಕಿರಿ ಕಿರಿ ಉಂಟು ಮಾಡುತ್ತದೆ. ಕೊಳೆ ಉಂಟುಮಾಡುವ ರೋಗಾಣುಗಳಿಗೂ ಇದು ಪರಿಣಾಮಕಾರಿಯಾಗಲಾರದು. ಹಾಗಾಗಿ ಕ್ರಮವನ್ನು ಸರಿಯಾಗಿ ತಿಳಿದುಕೊಂಡು ಮಾಡಿದರೆ ಪಾಕ ಸರಿಯಾಗಿರುತ್ತದೆ. ಮೈಲುತುತ್ತೆ ಮತ್ತು ಸುಣ್ಣದ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಹೆಸರು. ಶೇ. 1 ರ ದ್ರಾವಣ ಎಂದರೆ 1000 ಗ್ರಾಂ ತಾಮ್ರದ ಸಲ್ಫೇಟ್ ಅನ್ನು 100 ಲೀ. ನೀರಿನಲ್ಲಿ ದ್ರವೀಕರಿಸುವುದು. ಮೈಲುತುತ್ತೆ…

Read more
ಸುಣ್ಣ ಹೆಚ್ಚಾದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣಕ್ಕೆ ಸುಣ್ಣ ಹೆಚ್ಚಾದರೆ ಏನಾಗುತ್ತದೆ?

ಬೋರ್ಡೋ ದ್ರಾವಣ ತಯಾರಿಸಲು ಬಳಸುವ ಮೂಲವಸ್ತುಗಳೆಂದರೆ  ಮೈಲುತುತ್ತೆ ಮತ್ತು ಸುಣ್ಣ. ಇವೆರಡರ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಕರೆಯುತ್ತಾರೆ. ಇಲ್ಲಿ ಸಮಪಾಕ ಎಂಬ ಒಂದು ತತ್ವ ಇದೆ. ಇದನ್ನು ಪಾಲಿಸದಿದ್ದರೆ  ಅದು ಸರಿಯಾದ ಮಿಶ್ರಣ ಆಗಲಾರದು. ಇದನ್ನು ಪ್ರತೀಯೊಬ್ಬ ರೈತರೂ ತಿಳಿದಿರಬೇಕು. ಅಡಿಕೆ ಮರದ ಕೊಳೆ ರೋಗ ನಿಯಂತ್ರಣಕ್ಕೆ ಹಾಗೆಯೇ ಇನ್ನಿತರ ಬೆಳೆಗಳ ಕೊಳೆ ರೋಗದ ಶಿಲೀಂದ್ರಗಳನ್ನು ತಡೆಯಲು ಶಿಫಾರಿತ ಪ್ರಮಾಣದ ಬೋರ್ಡೋ ದ್ರಾವಣ ಎಂದರೆ ಶೇ. 1 . ಅಂದರೆ 1 ಕಿಲೋ ಮೈಲು…

Read more
ಮಳೆಗಾಲಕ್ಕೆ ಮುಂಚೆ ಔಷಧಿ ಸಿಂಪಡಿಸಿದರೆ ಈ ರೀತಿ ಲೇಪನ ಆಗಿ ಉತ್ತಮ ರಕ್ಷಣೆ ಸಿಗುತ್ತದೆ.

ಮಳೆಗಾಲಕ್ಕೆ ಮುಂಚೆ ಔಷಧಿ  ಸಿಂಪರಣೆಯಿಂದ ಪ್ರಯೋಜನ ಏನು?

ಅಡಿಕೆ ಬೆಳೆಗಾರರು ಮಳೆಗಾಲ ಪ್ರಾರಂಭವಾದ ನಂತರ ಕೊಳೆ ಔಷಧಿ ಸಿಂಪಡಿಸಿದರೆ ಸಾಕು ಎಂದು  ಭಾವಿಸಿದ್ದರೆ ಅದು ತಪ್ಪು. ಮಳೆ ಪ್ರಾರಂಭವಾಗುವ ಮುನ್ಸೂಚನೆ ಸಿಕ್ಕಿದ ತಕ್ಷಣ ಕೊಳೆ ಔಷಧಿ ಸಿಂಪರಣೆ ಮಾಡಿದರೆ ತುಂಬಾ ಪ್ರಯೋಜನ ಇದೆ.ಕೊಳೆ ರೋಗ ಬಾರದಂತೆ ರಕ್ಷಣೆ (preventive) ನೀಡುವ ಎಲ್ಲಾ ಔಷಧಿಗಳೂ ರೋಗ ಬರುವ ಮುಂಚೆ ಬಳಕೆ ಮಾಡಿದರೆ ಮಾತ್ರ ಫಲಪ್ರದವಾಗಿರುತ್ತವೆ. ಅಡಿಕೆ ಬೆಳೆಗಾರರಲ್ಲಿ ಹೆಚ್ಚಿನವರು ಸರಿಯಾಗಿ ಮಳೆ ಬಂದು ತಂಪಾದ ನಂತರ ಕೊಳೆ ರೋಗ ಬಾರದಂತೆ ತಡೆಯುವ ಬೋರ್ಡೋ ದ್ರಾವಣ ಅಥವಾ ಇನ್ಯಾವುದೋ…

Read more
error: Content is protected !!