ಅಡಿಕೆಯ ಧಾರಣೆ ಏನಾಗಬಹುದು? ಇಳಿಕೆಯೋ ಏರಿಕೆಯೋ

ಅಡಿಕೆಯ ಧಾರಣೆ ಏನಾಗಬಹುದು? ಇಳಿಕೆಯೋ ಏರಿಕೆಯೋ?

ಅಡಿಕೆ ಧಾರಣೆಯ ಈಗಿನ ಪರಿಸ್ಥಿತಿ ಬೆಳೆಗಾರರನ್ನು ಚಿಂತೆಗೀಡುಮಾಡಿದ್ದು, ಇಳಿಕೆಯಾದೀತೋ ಎಂಬ ಆತಂಕ ಉಂಟುಮಾಡಿದೆ. ಬೆಳೆಗಾರರು ಆತಂಕ ಪಡಬೇಕಾಗಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಈಗ ದರ ಇಳಿಕೆ ಆಗಿದೆ. ಮುಂದೆ ಇದು ಸರಿಯಾಗುತ್ತದೆ. ಈ ಸಮಯದಲ್ಲಿ ದರ ಇಳಿಕೆ ಆಗುವುದು ಸಹಜವಾಗಿದೆ.ಈಗ ಕೃಷಿಕರಿಗೆ ಹಣದ ಅಗತ್ಯ ಇರುತ್ತದೆ. ಬೆಳೆಗಾರರಿಗೆ ಮಾರಾಟ ಮಾಡದೆ ನಿರ್ವಾಹ ಇಲ್ಲದ ಸ್ಥಿತಿ ಇರುತ್ತದೆ. ಅದಕ್ಕೆ ಅನುಗುಣವಾಗಿ ದರ ಇಳಿಕೆ ಆಗುತ್ತದೆ. ಈಗ ಅದದ್ದೂ ಇದೆ. ಬೆಳೆಗಾರರೆಲ್ಲರೂ ಅಧಿಕ ಬೆಲೆ ಸಿಗಬೇಕು ಎಂದು ಬಯಸುತ್ತಾರೆ. ಅದಕ್ಕಾಗಿ ಸಾಧ್ಯವಾದಷ್ಟು…

Read more
ಚಾಲಿ, ಕೆಂಪು ಎರಡೂ ತೇಜಿ

ಚಾಲಿ, ಕೆಂಪು ಎರಡೂ ತೇಜಿ- ಬೆಳೆಗಾರರ ಬೆಲೆ ನಿರೀಕ್ಷೆ ಇನ್ನೂ ಮುಂದೆ.

ಚಾಲಿ ಅಡಿಕೆ ಧಾರಣೆ ನಿರೀಕ್ಷೆಯಂತೆ ಈ ತಿಂಗಳಾಂತ್ಯದ ಒಳಗೆ ಕಿಲೋ.500 ತಲುಪುವುದು ಬಹುತೇಕ ಖಾತ್ರಿಯಾದಂತಾಗಿದೆ. ಜೊತೆಗೆ ಕೆಂಪಡಿಕೆಯೂ ಏರಿಕೆ ಕಂಡಿದೆ. ಅದರೆ ನಿರೀಕ್ಷೆ ಮಾತ್ರ 60,000 ದ ವರೆಗೆ ಎಂದಿತ್ತು. ಅದಕ್ಕೆ ಪೂರಕವಾಗಿ ಪರಿಸ್ಥಿತಿಯೂ ಇತ್ತು. ಆದರೆ ದರ ಆ ಮಟ್ಟಕ್ಕೆ ಏರಿಕೆಯಾಗಲಿಲ್ಲ. 49,000 ದ ಆಸುಪಾಸಿನಲ್ಲಿದ್ದುದು, 52,000 -53,000 ಕ್ಕೆ ಏರಿಕೆಯಾಯಿತಷ್ಟೇ. ಕೆಂಪಡಿಕೆಯ ಮಾರುಕಟ್ಟೆಯನ್ನು ಚಾಲಿ ನುಂಗಿದಂತಾಗಿದೆ. ಸಾಮಾನ್ಯವಾಗಿ ಹಿಂದೆ ಆಗಸ್ಟ್ ತಿಂಗಳಿನಿಂದ ಸಪ್ಟೆಂಬರ್ ತಿಂಗಳ ನವರಾತ್ರೆ ವರೆಗೆ ಅಡಿಕೆ ತೇಜಿ ಆಗುವುದು ಮಾಮೂಲು. ಹಿರಿಯ…

Read more
ಸೌಗಂದ್” ಅಡಿಕೆಯ ಬಳಕೆ ಹೆಚ್ಚಿಸಬಹುದಾದ ಮೌಲ್ಯವರ್ಧಿತ ಉತ್ಪನ್ನ

“ ಸೌಗಂದ್” ಅಡಿಕೆಯ ಬಳಕೆ ಹೆಚ್ಚಿಸಬಹುದಾದ ಮೌಲ್ಯವರ್ಧಿತ ಉತ್ಪನ್ನ.  

ಕ್ಯಾಂಪ್ಕೋ ಸಂಸ್ಥೆಯಿಂದ ಈಗ ಅಡಿಕೆಯ ಬಳಕೆ ಜನಸಾಮಾನ್ಯರೂ ಮಾಡಬಹುದಾದ ಉತ್ಪನ್ನ  “ಸೌಗಂಧ್” (Saugandh) ಅನ್ನು ಬಿಡುಗಡೆ ಆಗಿದೆ. ಬಹುಶಃ ಈ ಒಂದು ಉತ್ಪನ್ನವನ್ನು ಸಮರ್ಪಕವಾಗಿ ಮಾರುಕಟ್ಟೆ ಮಾಡಿದಲ್ಲಿ ಅಡಿಕೆಯ ಬಳಕೆ ಹೆಚ್ಚಳವಾಗಿ ಬೆಳೆಗಾರರಿಗೆ ಅನುಕೂಲವಾಗಬಹುದು. ಸಂಸ್ಥೆಯು ಸುಮಾರು 15 ವರ್ಷಕ್ಕೆ ಮೊತ್ತ ಮೊದಲಬಾರಿಗೆ ಅಡಿಕೆಯನ್ನು ಬಾಲಕರಿಂದ ಹಿಡಿದು ವೃದ್ಧರ ವರೆಗೂ, ಗಂಡಸರು ಹೆಂಗಸರೆಂಬ ಭೇಧವಿಲ್ಲದೆ ತಿನ್ನಬಹುದಾದ  “ಕಾಜೂ ಸುಪಾರಿ” ಎಂಬ ಎಂಬ ಉತ್ಪನ್ನವನ್ನು ಪರಿಚಯಿಸಿ ಜನಮನ್ನಣೆಗಳಿಸಿತ್ತು.  ಬಹುಶಃ ನಮ್ಮ ಅಡಿಕೆ ಬೆಳೆಗಾರರಿಗೆ ಗೊತ್ತಿದೆಯೋ ಇಲ್ಲವೋ, ನಮ್ಮ ಮನೆಯ ಶುಭ…

Read more
error: Content is protected !!