ಮಳೆಗಾಲಕ್ಕೆ ಮುಂಚೆ ಔಷಧಿ ಸಿಂಪಡಿಸಿದರೆ ಈ ರೀತಿ ಲೇಪನ ಆಗಿ ಉತ್ತಮ ರಕ್ಷಣೆ ಸಿಗುತ್ತದೆ.

ಮಳೆಗಾಲಕ್ಕೆ ಮುಂಚೆ ಔಷಧಿ  ಸಿಂಪರಣೆಯಿಂದ ಪ್ರಯೋಜನ ಏನು?

ಅಡಿಕೆ ಬೆಳೆಗಾರರು ಮಳೆಗಾಲ ಪ್ರಾರಂಭವಾದ ನಂತರ ಕೊಳೆ ಔಷಧಿ ಸಿಂಪಡಿಸಿದರೆ ಸಾಕು ಎಂದು  ಭಾವಿಸಿದ್ದರೆ ಅದು ತಪ್ಪು. ಮಳೆ ಪ್ರಾರಂಭವಾಗುವ ಮುನ್ಸೂಚನೆ ಸಿಕ್ಕಿದ ತಕ್ಷಣ ಕೊಳೆ ಔಷಧಿ ಸಿಂಪರಣೆ ಮಾಡಿದರೆ ತುಂಬಾ ಪ್ರಯೋಜನ ಇದೆ.ಕೊಳೆ ರೋಗ ಬಾರದಂತೆ ರಕ್ಷಣೆ (preventive) ನೀಡುವ ಎಲ್ಲಾ ಔಷಧಿಗಳೂ ರೋಗ ಬರುವ ಮುಂಚೆ ಬಳಕೆ ಮಾಡಿದರೆ ಮಾತ್ರ ಫಲಪ್ರದವಾಗಿರುತ್ತವೆ. ಅಡಿಕೆ ಬೆಳೆಗಾರರಲ್ಲಿ ಹೆಚ್ಚಿನವರು ಸರಿಯಾಗಿ ಮಳೆ ಬಂದು ತಂಪಾದ ನಂತರ ಕೊಳೆ ರೋಗ ಬಾರದಂತೆ ತಡೆಯುವ ಬೋರ್ಡೋ ದ್ರಾವಣ ಅಥವಾ ಇನ್ಯಾವುದೋ…

Read more
ಸತ್ತ ಅಡಿಕೆ ಮರಗಳನ್ನು ತಕ್ಷಣ ಕಡಿಯದಿದ್ದರೆ ಏನೇನು ಸಮಸ್ಯೆಗಳಾಗುತ್ತದೆ?

ಸತ್ತ ಅಡಿಕೆ ಮರಗಳನ್ನು ತಕ್ಷಣ ಕಡಿಯದಿದ್ದರೆ ಏನೇನು ಸಮಸ್ಯೆಗಳಾಗುತ್ತದೆ?

ಅಡಿಕೆ ಮರಗಳು ಗಾಳಿಗೆ, ರೋಗಕ್ಕೆ ತುತ್ತಾಗಿ ಸತ್ತರೆ ಅಂತಹ ಮರಗಳನ್ನು ತಕ್ಷಣ ಕಡಿದು ಸೂಕ್ತ ವಿಲೇವಾರಿ ಮಾಡಬೇಕು. ಈ ವರ್ಷ ಶಿರ ಕೊಳೆ ಬಂದು, ಗಾಳಿಗೆ ಭಾರೀ ಪ್ರಮಾಣದಲ್ಲಿ ಮರಗಳು ಅರ್ಧರ್ಧ ತುಂಡಾಗಿ ಬಿದ್ದಿದೆ. ರೈತರು ಅದನ್ನು ಹಾಗೆಯೇ ಬಿಡುತ್ತಾರೆ. ಅದನ್ನು ಕಡಿಯದೆ ಹಾಗೆಯೇ ಬಿಟ್ಟರೆ ಏನಾಗುತ್ತದೆ ಈ ಬಗ್ಗೆ  ವಿಸ್ತೃತ ಲೇಖನ ಇದು. ಸತ್ತ ಮರಮಟ್ಟು,ಮನುಷ್ಯ , ಪ್ರಾಣಿ ಯಾವುದಿದ್ದರೂ ಅದನ್ನು ತಕ್ಷಣ ಸೂಕ್ತ ವಿಲೇವಾರಿ ಮಾಡಬೇಕು. ಅದನ್ನು ಹಾಗೆಯೇ ಉಳಿಸಿಕೊಂಡರೆ ಅದರಿಂದ ಜೀವ ಇರುವಂತದ್ದಕ್ಕೆ…

Read more
error: Content is protected !!