ಹುತ್ತಗಳಿಂದ ಕೃಷಿಕರಿಗೆ ಏನು ಲಾಭ? ಕಡಿಮೆಯಾಗಲು ಕಾರಣ ಏನು?

ಹುತ್ತಗಳಿಂದ ಕೃಷಿಕರಿಗೆ ಏನು ಲಾಭ? ಕಡಿಮೆಯಾಗಲು ಕಾರಣ ಏನು?

ನಮ್ಮ ಸುತ್ತಮುತ್ತ ಎಲ್ಲಾ ಕಡೆಯಲ್ಲಿ ಕಾಣಸಿಗುತ್ತಿದ್ದ ಹುತ್ತಗಳು ಈಗ ಅಪರೂಪವಾಗಲಾರಂಭಿಸಿದೆ.  ಇದು ನಮ್ಮ ಹೊಲದ ಮಣ್ಣು  ಸಾವಯವ ಅಂಶ ಕಳೆದುಕೊಡಿರುವುದರ ಸೂಚನೆ. ಬಯಲು ಸೀಮೆಯ ಕಡೆ, ಕಾಡು ಇರುವಲ್ಲಿ ಮಾನವ ಹಸ್ತಕ್ಷೇಪ ಇಲ್ಲದ ಕಡೆ ಸ್ವಲ್ಪ ಮಟ್ಟಿಗೆ ಹುತ್ತಗಳು ಕಾಣಸಿಕ್ಕರೆ ಉಳಿದೆಡೆ ಹುತ್ತಗಳಿಲ್ಲ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುತ್ತಗಳ ಸಂಖ್ಯೆಯೇ ಕ್ಷೀಣಿಸುತ್ತಿದೆ! ಹುತ್ತಗಳು ಇಲ್ಲದಿದ್ದರೆ ಗೆದ್ದಳು ಇಲ್ಲವಲ್ಲಾ ಒಳ್ಳೆಯದೇ ಅಯಿತಲ್ಲಾ ಎಂದು ಭಾವಿಸಬೇಡಿ. ಹುತ್ತಗಳು ನಮ್ಮ ಭೂಮಿಯ ಫಲವತ್ತತೆಯ ಸಂಕೇತ. ಹುತ್ತಗಳು ಬೆಳೆಯುವುದು ಭೂಮಿಯಲ್ಲಿರುವ ಸಾವಯವ…

Read more

ಸಾವಯವ ಇಂಗಾಲ- ಇದು ಇದ್ದರೆ ಮಣ್ಣಿಗೆ ಬೇರೆ ಹೆಚ್ಚೇನೂ ಬೇಡ.

ಮಣ್ಣು ವಿಜ್ಞಾನಿಗಳು ಮಣ್ಣು ನೋಡಿ ಮೊದಲು ಹೇಳುವುದು ಈ ಮಣ್ಣಿನಲ್ಲಿ ಸಾವಯವ ಇಂಗಾಲ ಎಷ್ಟು ಇದೆ ಎಂಬುದನ್ನು. ಇದನ್ನು ಅನುಸರಿಸಿ ನಂತರದ ಸಲಹೆಗಳು. ಮಣ್ಣು ಯಾವ ಪೋಷಕಾಂಶ  ಹಾಕಿದರೂ ಅದು ಸಸ್ಯ ಸ್ವೀಕರಿಸಬೇಕಾದರೆ ಆದರಲ್ಲಿ ಇಂಗಾಲದ ಅಂಶ ಹೆಚ್ಚಿನ ಪ್ರಮಾಣದಲ್ಲಿ  ಇರಬೇಕು. ಈಗ ನಮ್ಮ ಸುತ್ತಮುತ್ತ ಮಾರಾಟವಾಗುತ್ತಿರುವ ವಿವಿಧ ಹೆಸರಿನ ಜೈವಿಕ ಗೊಬ್ಬರಗಳೂ ಕೆಲಸ ಮಾಡಿ ನಮಗೆ ತೃಪ್ತಿಕರ ಫಲಿತಾಂಶ ಕೊಡಬೇಕಿದ್ದರೆ ಮಣ್ಣಿನಲ್ಲಿ  ಕಾರ್ಬನ್ ( ಇಂಗಾಲ) ಅಂಶ ಹೇರಳವಾಗಿ ಇರಬೇಕು. ಹೀಗಿರುವಾಗ ನಾವು ಗೊಬ್ಬರ ಹಾಕುವುದಕ್ಕಿಂತ…

Read more
ಲಾಭದಾಯಕ ಕೃಷಿಗೆ ಬೇಕಾದ ಫಲವತ್ತಾದ ಮಣ್ಣು

ಕೃಷಿ ಲಾಭದಾಯಕವಾಗಲು ಬೇಕಾಗುವುದೇ ಉತ್ತಮ ಮಣ್ಣು – ಹೇಗೆ?

ಕೃಷಿ ಮಾಡುವ ನಾವೆಲ್ಲಾ ಮಣ್ಣಿನ ಬಗ್ಗೆ ಎಷ್ಟು ತಿಳಿದುಕೊಂಡರೂ ಸಾಲದು. ಮಣ್ಣು ಮೊದಲು. ಕೃಷಿ ಅನಂತರ.ಮಣ್ಣಿನಲ್ಲಿ ಫಲವತ್ತತೆ ಇದ್ದರೆ ಮಾತ್ರ ಅದರಲ್ಲಿ ಕೃಷಿ ಮಾಡಿ. ಫಲವತ್ತತೆ ಇಲ್ಲದಲ್ಲಿ ಕೃಷಿ ಯಾವಾಗಲೂ ಲಾಭದಾಯಕವಾಗುವುದಿಲ್ಲ. ಇತ್ತೀಚೆಗೆ ಈಶ ಫೌಂಡೇಶನ್ ನ ಸಧ್ಗುರುಗಳು ತಮ್ಮ ವೀಡಿಯೊದಲ್ಲಿ ಕ್ಯಾಲಿಫೋರ್ನಿಯಾ ದೇಶವು ಅಕ್ಕಿಯನ್ನು ಥೈಲ್ಯಾಂಡ್ ದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ. ಯಾಕೆ ಭಾರತದಿಂದ ಮಾಡುವುದಿಲ್ಲ ಎಂಬ ಬಗ್ಗೆ ಕೇಳಿದಾಗ ಭಾರತದ ಅಕ್ಕಿಯಲ್ಲಿ ಯಾವ ಪೋಷಕಾಂಶಗಳೂ ಇಲ್ಲ ಎನ್ನುತ್ತಾರೆ ಎಂದಿದ್ದಾರೆ. ಅದೇ ರೀತಿ ವಿಯೆಟ್ ನಾಂ ದೇಶ…

Read more
error: Content is protected !!