ಮಳೆಗಾಲಕ್ಕೆ ಮುಂಚೆ ಔಷಧಿ ಸಿಂಪಡಿಸಿದರೆ ಈ ರೀತಿ ಲೇಪನ ಆಗಿ ಉತ್ತಮ ರಕ್ಷಣೆ ಸಿಗುತ್ತದೆ.

ಮಳೆಗಾಲಕ್ಕೆ ಮುಂಚೆ ಔಷಧಿ  ಸಿಂಪರಣೆಯಿಂದ ಪ್ರಯೋಜನ ಏನು?

ಅಡಿಕೆ ಬೆಳೆಗಾರರು ಮಳೆಗಾಲ ಪ್ರಾರಂಭವಾದ ನಂತರ ಕೊಳೆ ಔಷಧಿ ಸಿಂಪಡಿಸಿದರೆ ಸಾಕು ಎಂದು  ಭಾವಿಸಿದ್ದರೆ ಅದು ತಪ್ಪು. ಮಳೆ ಪ್ರಾರಂಭವಾಗುವ ಮುನ್ಸೂಚನೆ ಸಿಕ್ಕಿದ ತಕ್ಷಣ ಕೊಳೆ ಔಷಧಿ ಸಿಂಪರಣೆ ಮಾಡಿದರೆ ತುಂಬಾ ಪ್ರಯೋಜನ ಇದೆ.ಕೊಳೆ ರೋಗ ಬಾರದಂತೆ ರಕ್ಷಣೆ (preventive) ನೀಡುವ ಎಲ್ಲಾ ಔಷಧಿಗಳೂ ರೋಗ ಬರುವ ಮುಂಚೆ ಬಳಕೆ ಮಾಡಿದರೆ ಮಾತ್ರ ಫಲಪ್ರದವಾಗಿರುತ್ತವೆ. ಅಡಿಕೆ ಬೆಳೆಗಾರರಲ್ಲಿ ಹೆಚ್ಚಿನವರು ಸರಿಯಾಗಿ ಮಳೆ ಬಂದು ತಂಪಾದ ನಂತರ ಕೊಳೆ ರೋಗ ಬಾರದಂತೆ ತಡೆಯುವ ಬೋರ್ಡೋ ದ್ರಾವಣ ಅಥವಾ ಇನ್ಯಾವುದೋ…

Read more
ಅಡಿಕೆ ಮರಗಳ ಶಿರ ಒಣಗಲು ಕಾರಣ ಮತ್ತು ಪರಿಹಾರ.

ಅಡಿಕೆ ಮರಗಳ ಶಿರ ಒಣಗಲು ಕಾರಣ ಮತ್ತು ಪರಿಹಾರ.

ಅಡಿಕೆ ಮರಗಳಲ್ಲಿ ಶಿರ ಒಣಗಿ ಕೊಳೆಯುವ ಸಮಸ್ಯೆ ಬಹಳ ಹಿಂದಿನಿಂದಲೂ ಇದ್ದದ್ದು. ಕೆಲವು ವರ್ಷ ಹೆಚ್ಚಾಗುತ್ತದೆ. ಕೆಲವು ವರ್ಷ ಗೌಣವಾಗಿರುತ್ತದೆ. ಈ ವರ್ಷ ಇದು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸುತ್ತಿದ್ದು,  ಬೆಳೆಗಾರರು ಯಾಕೆ ಹೀಗಾಗುತ್ತಿದೆ ಎಂದು ಗಾಬರಿಯಾಗಿದ್ದರೆ. ಇದು ಒಂದು ಶಿಲೀಂದ್ರ ರೋಗವಾಗಿದ್ದು,  ಸರಿಯಾದ ನಿರ್ವಹಣೆ ವಿಧಾನಗಳಿಂದ  ಬಾರದಂತೆ ಮಾಡುವುದು ಸಾಧ್ಯ.ಇದನ್ನು ತೆಂಡೆ ರೋಗ ಎಂದು ಕೆಲವರು ಹೇಳುವುದಿದೆ. ತೆಂಡೆ, ಅಥವಾ ಚೆಂಡೆ ರೋಗ ಎಂದರೆ ಮಲೆನಾಡಿನಲ್ಲಿ ಕಂಡುಬರುವ ಹಿಡಿಮುಂಡಿಗೆ ಅಥವಾ ಬಂದ್ ರೋಗ. ಇದು ಶಿರ ಕೊಳೆಯುವ…

Read more
error: Content is protected !!