ಆಷಾಢ ಅಮಾವಾಸ್ಯೆಯೂ – ಪಾಲೆ ಮರದ ಚೆಕ್ಕೆಯೂ...

ಆಷಾಢ ಅಮಾವಾಸ್ಯೆಯೂ – ಪಾಲೆ ಮರದ ಚೆಕ್ಕೆಯೂ…

ಆಟಿ ಅಥವಾ ಆಷಾಡ ಮಾಸದ ಅಮವಾಸ್ಯೆಯಂದು ಬೆಳ್ಳಂಬೆಳಗ್ಗೆ  ಪಾಲೆ/ ಮದ್ದಾಲೆ ಮರದ ಚೆಕ್ಕೆಯನ್ನು ತೆಗೆದು ಅದರ  ರಸವನ್ನು ಸೇವಿಸುವ ಅನಾದಿ ಕಾಲದ ಕ್ರಮದ ಕುರಿತಾಗಿ,  ಯಾಕೆ ಏನು ಎಂಬ ಕುತೂಹಲ  ಇದ್ದವರಿಗೆ ಸಮಯೋಚಿತವಾಗಿ  ವೈಜ್ಞಾನಿಕ ಅಂಶಗಳ ಅನಾವರಣ ಇಲ್ಲಿದೆ. ಓದಿಕೊಂಡು ಭಕ್ತಿ ಭಾವದಿಂದ ಇದನ್ನು ಮಾಡಿ.  ಪಾಲೆ ಕೆತ್ತೆ ರಸ ಸೇವನೆಗೆ ಜಾತಿ ಧರ್ಮದ ಯಾವ ಅಬ್ಯಂತರವೂ ಇಲ್ಲ. ಇದು ಮಾನವನ ಆರೋಗ್ಯ ದೃಷ್ಟಿಯಿಂದ ಹಿರಿಯರು ಮಾಡಿಕೊಂಡು ಬಂದ ಕ್ರಮ.  ಬಹುಶಃ ನಮ್ಮ ಹಿರಿಯರು ವೈಜ್ಞಾನಿಕ ಶಿಕ್ಷಣ…

Read more
ಅಡಿಕೆ ತೋಟ ಮಾಡುವುದು ಬೇಡ –ಮುಂದಿನ ವರ್ಷ ಭಾರೀ ಬರಗಾಲ.

ಅಡಿಕೆ ತೋಟ ಮಾಡುವುದು ಬೇಡ –ಮುಂದಿನ ವರ್ಷ ಭಾರೀ ಬರಗಾಲ.

ಅಡಿಕೆ ಗಿಡ ನೆಡುವುದು ಹೊಸತಾಗಿ ತೋಟ ಮಾಡುವುದನ್ನು ಸಧ್ಯಕ್ಕೆ ನಿಲ್ಲಿಸಿ. ಮುಂದಿನ ವರ್ಷ ಸೂಪರ್ ಎಲ್ ನೀನೋ ಸನ್ನಿವೇಶದ ಇರುವುದರಿಂದ ಬರಗಾಲ ಸಾಧ್ಯತೆ ಇದೆ. ಹಾಗಾಗಿ ಖರ್ಚು ಮಾಡಿ ಅಡಿಕೆ ತೋಟ ಮಾಡಿ ಕೈ ಸುಟ್ಟುಕೊಳ್ಳಬೇಡಿ. ಈ ತನಕ ಬಂದ  ಎಲ್ ನೀನೋ ಸನ್ನಿವೇಶಕ್ಕಿಂತ ಇದು ಬಲವಾದದ್ದು. ಹಾಗಾಗಿ ಕುಡಿಯುವ ನೀರಿಗೂ ತೊಂದರೆ ಉಂಟಾಗಬಹುದು. ಎಲ್ಲರಿಗೂ ಅಡಿಕೆ ತೋಟ ಮಾಡುವ ಹುಮ್ಮಸ್ಸು. ಈಗ ಇರುವ ತೋಟದ ವಿಸ್ತೀರ್ಣವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಉತ್ಸಾಹ ಕೆಲವರದ್ದಾದರೆ  ಇನ್ನು ಕೆಲವರು ಹೊಸತಾಗಿ…

Read more
error: Content is protected !!