ಕುಂಟು ನೇರಳೆ-ಹೂವು

ಎಲ್ಲಿ ಹೋದವೋ ಕುಂಟುನೇರಳೆ-ಕುಂಟಾಲ ಮರಗಳು!

ಕುಂಟು ನೇರಳೆ , ಕುಂಟಾಲ ಎಂಬ ಕಾಡು ಸಸ್ಯ ಒಂದು ಕಾಲದಲ್ಲಿ ಎಲ್ಲಾ ಕಡೆಯಲ್ಲೂ  ಕಾಣಸಿಗುತ್ತಿದ್ದ ಸಸ್ಯವಾಗಿತ್ತು. ಈಗ ಅದು ಭಾರೀ ಕ್ಷೀಣಗೊಳುತ್ತಿದ್ದು, ಪರಿಸರದ ಅಸಮತೋಲನಕ್ಕೆ ಇದೂ ಒಂದು ಕಾರಣವಾಗಿದೆ. ಈ ಸಸ್ಯವನ್ನು ಅವಲಂಭಿಸಿ ಬದುಕುವ ಒಂದಷ್ಟು ಜೀವಿಗಳು ಆಹಾರವಿಲ್ಲದೆ ಬೇರೆ ಬೆಳೆ ಆಶ್ರಯಿಸುವಂತಾಗಿದೆ. ಕುಂಟು ನೇರಳೆ, ಅಥವಾ ಕುಂಟಾಲ ಇದು ನೇರಳೆ ಜಾತಿಯ ಸಸ್ಯವಾಗಿದ್ದು, ಹಿಂದೆ ಎಲ್ಲಾ ಕಡೆ ಇದರ ಸಸ್ಯಗಳು, ಮರಗಳು ಇದ್ದವು.ಇದರ ವೈಜ್ಞಾನಿಕ ಹೆಸರು Syzygium caryophyllatum  , ಹೆಚ್ಚು ಎತ್ತರಕ್ಕೆ ಬೆಳೆಯದ…

Read more
ಪರಿಶುದ್ಧ ತುಪ್ಪ

ಆನ್ ಲೈನ್ ಕೃಷಿ ಉತ್ಪನ್ನಗಳ ವ್ಯವಹಾರ- ಗ್ರಾಹಕರೇ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಅಮಾಯಕ ರೈತರನ್ನು ಹಾಗೆಯೇ ಪೇಟೆ ಪಟ್ಟಣದ ಜನರನ್ನು  ಮೋಸ ಮಾಡಿ  ಹಣ ಸಂಪಾದನೆ ಮಾಡುವ ಹೈಟೆಕ್ ಆನ್ ಲೈನ್ ಕೃಷಿ ಉತ್ಪನ್ನ ಮಾರಾಟ ಜಾಲಗಳು ಹೆಚ್ಚುತ್ತಿದೆ.  ರೈತರು ಹಾಗೆಯೇ ಪೇಟೆ ಪಟ್ಟಣದ ಜನ ಕಣ್ಣಾರೆ ಕಂಡರೂ ಪರಾಂಬರಿಸಿ ನೋಡದೆ ಕೊಳ್ಳಬೇಡಿ. ಈ ರೀತಿ ಕೊರೋನಾ ಮಹಾಮಾರಿ, ಹಾಗೆಯೇ ನೆರೆ, ಬರ ಮುಂತಾದ ಅವಘಡಗಳು ಮನುಕುಲದ ಬೆನ್ನು ಹತ್ತುತ್ತಿದ್ದರೂ ಇನ್ನೂ ಪರರನ್ನು ಸುಲಿಗೆ ಮಾಡಿ ಹಣ ಮಾಡಬೇಕೆಂಬಾಸೆ ಕೆಲವರಲ್ಲಿ.  ಎಲ್ಲಿ ಇಡುತ್ತಾರೋ ಹಣವನ್ನು ಗೊತ್ತಿಲ್ಲ.  ಇವೆಲ್ಲಾ…

Read more
error: Content is protected !!