The Essential Nutrient Farmers Are Not Aware Of

Calcium- Essential Nutrient Farmers Are Not Aware Of.

In most farms today, we see one common trend – farmers apply only NPK nutrients (Nitrogen, Phosphorus, Potassium) to their crops. These are indeed the major nutrients, but they are not the only nutrients a plant needs. Secondary nutrient like Calcium (Ca), Magnesium (Mg), and Sulphur (S) are equally important. Unfortunately, their importance is often…

Read more

ಡ್ರಾಗನ್ ಪ್ರೂಟ್ – ಹೆಚ್ಚು ಆದಾಯದ ಸುಲಭದ ಬೆಳೆ.

ವಿಪರೀತ ಬಿಸಿಲಿನ ವಾತಾವರಣದ ಬಳ್ಳಾರಿ ಜಿಲ್ಲೆಯಲ್ಲಿ ಡ್ರ್ಯಾಗನ್ ಹಣ್ಣಿನ ಬೇಸಾಯ  ಮಾಡಬಹುದು ಎಂಬುದನ್ನು ಹೊಸಪೇಟೆಯ ರೈತರೊಬ್ಬರು ತೋರಿಸಿಕೊಟ್ಟಿದ್ದಾರೆ. ಹೊಸಪೇಟೆ ತಾಲೂಕಿನ ಜಂಬುನಾಥನಹಳ್ಳಿಯಲ್ಲಿನ 57 ವರ್ಷದ ಇಂಜಿನಿಯರ್ ರಾಜಶೇಖರ್ ದ್ರೋಣವಲ್ಲಿ  ಎಂಬವರು, ತಮ್ಮ ಆರು ಎಕರೆ ಜಮೀನಿನಲ್ಲಿ ಡ್ರ್ಯಾಗನ್ ಹಣ್ಣಿನ ಬೇಸಾಯವನ್ನು ಮಾಡಿ ಅದರಲ್ಲಿ ಉತ್ತಮ ಆದಾಯ ಕಂಡುಕೊಂಡಿದ್ದಾರೆ. ಮೂಲ ಕೃಷಿಕ ಕುಟುಂಬದವರಾಗಿದ್ದರೂ ಹೈದರಾಬಾದಿನಲ್ಲಿ ಇಂಜಿನಿಯರ್ ವೃತ್ತಿಯಲ್ಲಿ ತೊಡಗಿದ್ದರು. ಮೂರು ವರ್ಷದ ನಂತರ ಈ ವೃತ್ತಿಗೆ ವಿದಾಯ ಹೇಳಿ ಆರಿಸಿಕೊಂಡದ್ದು, ಕೃಷಿ ಮತ್ತು ಕೋಳಿ ಸಾಕಾಣಿಕೆ ವೃತ್ತಿಯನ್ನು. ಇವೆರಡರಲ್ಲೂ…

Read more
ಟಿ ಸೊಳ್ಳೆ ಬಾಧಿಸದ ಗೇರು ಮಿಡಿ

ಗೇರು ಬೆಳೆಯಲ್ಲಿ ಹೆಚ್ಚು ಫಸಲು ಪಡೆಯಲು ಈ ಕ್ರಮ ಅನುಸರಿಸಿ.

ಗೇರು ಬೆಳೆಗೆ ಅಗತ್ಯವಾಗಿ ಬೇಕಾದ ಆರೈಕೆ ಎಂದರೆ ಚಿಗುರು ಮತ್ತು ಹೂವು ಬರುವಾಗ ಕೀಟ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದು. ಇಲ್ಲಿ ಉದಾಸೀನ ಮಾಡಿದರೆ ಫಸಲು ಭಾರೀ ಕಡಿಮೆಯಾಗುತ್ತದೆ. ಈ ಸಮಯದಲ್ಲಿ ಟಿ. ಸೊಳ್ಳೆ ಫಸಲಿನ ನಶ್ಟವನ್ನು ಉಂಟು ಮಾಡುತ್ತದೆ. ಗೋಡಂಬಿ ಬೆಳೆಯಲ್ಲಿ ಟಿ- ಸೊಳ್ಳೆ ಕೀಟವನ್ನು  ನಿಯಂತ್ರಿಸಿಕೊಂಡಲ್ಲಿ ಬೆಳೆ ಬಂಪರ್. ಆದಾಯವೂ ಸೂಪರ್. ಟಿ ಸೊಳ್ಳೆ ಕೀಟವನ್ನು ಸುರಕ್ಷಿತವಾಗಿ ನಿಯಂತ್ರಣ ಮಾಡುವುದು ಹೀಗೆ. ರಸ್ತೆ ಬದಿಯಲ್ಲಿರುವ ಗೇರು ಮರಗಳಿಗೆ ಯಾವ ಟಿ- ಸೊಳ್ಳೆಯ ಕಾಟವೂ ಇಲ್ಲ….

Read more
betel leaf

ವೀಳ್ಯದೆಲೆ ಬೆಳೆಗಾರರೇ ನಿಮ್ಮ ಸಮಸ್ಯೆಗೆ ಇಲ್ಲಿದೆ ಉತ್ತರ.

ವೀಳ್ಯದೆಲೆ ಬೇಸಾಯ  ವಾರದ ಆದಾಯದ  ಬೆಳೆಯಾಗಿದ್ದು ಸಾಕಷ್ಟು ರೈತರು ನಿತ್ಯ ಖರ್ಚಿನ ಬೆಳೆಯಾಗಿ ಇದನ್ನು ಬೆಳೆಸುತ್ತಾರೆ. ಕರ್ನಾಟಕದಲ್ಲಿಇದರ ವಿಸ್ತೀರ್ಣ 8288 ಹೆಕ್ಟರ್ ಹಾಗೂ ಇಳುವರಿ 153600 ಮೆ.ಟನ್. ಎಲೆಗಳು ಉತ್ಪತ್ತಿಯಾಗುತ್ತಿದೆ.ಈ ಬೆಳೆಯಲ್ಲಿ ಇತ್ತೀಚೆಗೆ  ಕೆಲವು ರೋಗಗಳು ಬೆಳೆಗಾರರನ್ನು ಸೋಲಿಸುತ್ತಿದೆ. ಎಲೆ ಚುಕ್ಕೆ ರೋಗ, ಎಲೆ ಮುರುಟು ರೋಗ, ಹಾಗೆಯೇ ಎಲೆಯ ಸೊರಗು ರೋಗ, ಜೊತೆಗೆ ಬುಡ ಕೊಳೆಯುವ ರೋಗ ಹೆಚ್ಚಿನ ವೀಲ್ಯದೆಲೆ ಬೇಸಾಯಗಾರರು ಅನುಭವಿಸುತ್ತಿರುವ ಸಮಸ್ಯೆ. ಇಂತಹ ವೀಳ್ಯದೆಲೆಗೆ ಮಾರುಕಟ್ಟೆ ಮೌಲ್ಯ ಇರುವುದಿಲ್ಲ. ಕರ್ನಾಟಕದ ಪ್ರಮುಖ  ವೀಳ್ಯದೆಲೆ…

Read more
Pineapple Shridhara gowda

ಅನನಾಸು ಬೆಳೆಯಲ್ಲೂ ಕೋಟಿ ಸಂಪಾದನೆ ಸಾಧ್ಯವಿದೆ.

ಕೋಟಿ ಸಂಪಾದನೆಗಾಗಿ ಜೀವಕ್ಕೆ ಅಪಾಯ ಇರುವ , ಅತ್ಯಧಿಕ ತಲೆಬಿಸಿ ಇರುವ  ಬೆಳೆಗಳ ಹಿಂದೆ ಹೋಗಿ ಪಶ್ಚಾತ್ತಾಪ ಪಡಬೇಡಿ. ಶ್ರಮ ಪಟ್ಟು ದುಡಿದರೆ ಕೋಟಿ ಸಂಪಾದನೆಗೆ  ಬೇರೆ ತೋಟಗಾರಿಕಾ ಬೆಳೆಗಳೂ ಇವೆ. ಜನ ಅಧಿಕ ಆದಾಯದ ಬೆಳೆ ಬೇಕು ಎಂದು ಅತ್ಯಂತ ರಿಸ್ಕ್ ಇರುವ ಶ್ರೀ ಗಂಧದಂತಹ ಬೆಳೆಯ ಹಿಂದೆ ಹೋಗುತ್ತಿದ್ದಾರೆ, ಬುದ್ಧಿವಂತ ರೈತರು ಅಷ್ಟು ವರ್ಷ ಕಾಯದೆ, ಕೆಲವೇ ವರ್ಷಗಳಲ್ಲಿ ಸ್ವಂತ ಭೂಮಿ ಇಲ್ಲವೇ ಲೀಸ್ ಗೆ ಪಡೆದ ಭೂಮಿಯಲ್ಲಾದರೂ ಅನನಾಸು ಬೆಳೆದು ಕೋಟಿಯನ್ನು ಕಂಡವರಿದ್ದಾರೆ….

Read more
ಸೀತಾಫಲದ ಹಣ್ಣುಗಳು

ಸೀತಾಫಲ ಬೆಳೆ ಜೀವನಕ್ಕೆ ಹೊಸ ತಿರುವು ಕೊಟ್ಟಿತು.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸಂಗೊಳಗಿಯ 45 ವಯಸ್ಸಿನ ಸಣ್ಣ ರೈತ ವೆಂಕಟರಾವ ಬಿರಾದಾರ ಒಂದು ಎಕರೆಯಲ್ಲೇ ತರಹೇವಾರಿ ಹಣ್ಣು ತರಕಾರಿ ಬೆಳೆದು ವರ್ಷಕ್ಕೆ ಸುಮಾರು 5 ಲಕ್ಷ ರೂ. ಆದಾಯ ಗಳಿಸುತ್ತಿದ್ದಾರೆ. ಹಗಲಿರುಳು ಕಠಿಣ ಪರಿಶ್ರಮದಿಂದ ಅರ್ಧ ಎಕರೆಯಲ್ಲಿ ಬೆಳೆದ ಸೀತಾಫಲ ಹಣ್ಣಿನಿಂದ  ತನ್ನ ಆರ್ಥಿಕ ಸ್ಥಿತಿಗತಿಯೇ  ಬದಲಾಯಿತು. ಇದು ಇತರೆ ಸಣ್ಣ ರೈತರಿಗೆ ಮಾದರಿಯಾಗಿದೆ. ಕೃಷಿ ಒಂದೇ ಅವಕಾಶವಾಗಿತ್ತು: ವೆಂಕಟರಾವ್ ಬಡತನದ ಕಾರಣ ಎಸ್.ಎಸ್.ಎಲ್.ಸಿ. ನಂತರ ವಿದ್ಯಾಭ್ಯಾಸ ಮುಂದುವರಿಸಲಿಲ್ಲ. ಕಲಬುರಗಿ ಕೃಷಿ ವಿಜ್ಞಾನ ಕೇಂದ್ರದ…

Read more
ಅನನಾಸು ತೋಟ

ಅನನಾಸು – ಹಣ್ಣಿನ ಬೆಳೆಗಳಲ್ಲಿ ಇದು ಸುಲಭದ್ದು.

ಪರಂಗಿ ಹಣ್ಣು ಎಂಬ ಹೆಸರಿನ ಅನನಾಸು ಕರಾವಳಿ ಒಳನಾಡು ಪ್ರದೇಶದ ಬೌಗೋಳಿಕತೆಗೆ ಹೊಂದಿಕೆಯಾಗುವ ಹಣ್ಣಿನ ಬೆಳೆ. ಜನ ಪರಂಗಿ ಹಣ್ಣು ಬೆಳೆಯಲು ರೈತರು ಅದುಹಾಕುತ್ತಾರೆ , ಇದು ಹಾಕುತ್ತಾರೆ, ರಾಸಾಯನಿಕ ಎಂಬಿತ್ಯಾದಿ ಹೇಳುತ್ತಾರೆ. ಇದೆಲ್ಲಾ ಸುಳ್ಳು. ಈ ಗಿಡದ ಎಲ್ಲಾ ಶರೀರ ಪ್ರಕೃತಿ ಬರ ಸಹಿಷ್ಣು. ಇದಕ್ಕೆ ಬೇರೆ ಬೆಳೆಗೆ ಗೊಬ್ಬರ ಕೊಟ್ಟಂತೆ ಕೊಡಲಿಕ್ಕೆ ಕಷ್ಟ.ಅಷ್ಟು ಪ್ರಮಾಣದಲ್ಲಿ ಗೊಬ್ಬರವೂ ಬೇಡ. ಅದಕ್ಕಾಗಿ ಬೆಳೆಯುವವರು ಸದಾ ಪೋಶಕಾಂಶಗಳನ್ನು ಕಡಿಮೆ ತೀರಾ ಕಡಿಮೆ ಸಾಂದ್ರತೆಯಲ್ಲಿ ಎಲೆಗಳಿಗೆ ಸಿಂಪಡಿಸುತ್ತಾರೆ. ಇದನ್ನೇ ದೂರದಿಂದ…

Read more
Dragon fruit

ಕನ್ನಡ ನಾಡಿಗೆ ಹೊಸ ಹಣ್ಣಿನ ಬೆಳೆ- ಡ್ರ್ಯಾಗನ್ ಫ್ರೂಟ್.

ಡ್ರ್ಯಾಗನ್ ಹಣ್ಣು ಇದು  ನಮ್ಮ ಪ್ರಾದೇಶಿಕ ಹಣ್ಣು ಅಲ್ಲ. ಇದು ನಮ್ಮಲ್ಲಿಗೆ ಹೊಸ ಹಣ್ಣಿನ ಬೆಳೆ. ಇದೊಂದು ವಿಶೇಷ ಗುಣವುಳ್ಳ ಹಣ್ಣು. ನಮಲ್ಲಿ ಇತ್ತೀಚೆಗೆ ಇದರ ಪರಿಚಯವಾಗಿದೆ.ಅಮೇರಿಕಾದ ಮೆಕ್ಸಿಕೋದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ವಿದೇಶದ ಈ ಹಣ್ಣುಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಬೀಜಾಪುರ,ಚಿತ್ರದುರ್ಗ, ಬೆಳಗಾವಿ ಮುಂತಾದ ಕೆಲವು ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿದ್ದಾರೆ. ವಿಶೇಷವಾಗಿ ಉತ್ತರಕರ್ನಾಟಕದ ರೈತರು ಆಡು ಭಾಷೆಯಲ್ಲಿ ಈ ಹಣ್ಣನ್ನು“ರಟಗೋಳಿ”ಅಥವಾ“ ಪಾಪಸ್ ಕಳ್ಳಿ ಗಿಡ”ಎಂತಲೂಕರೆಯುತ್ತಾರೆ.  ಗಿಡ ನೋಡಲು ಪಪಾಸುಕಳ್ಳಿಯಂತೆ ಇರುತ್ತದೆ.  ಹಣ್ಣುಗಳು ಸ್ವಲ್ಪ ಅಲಂಕಾರಿಕವಾಗಿ ಕಾಣುತ್ತದೆ. ಇದರ ಒಳಗಿನ…

Read more
error: Content is protected !!