ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ, ಕುಂಟಾಲ ಎಂಬ ಕಾಡು ಸಸ್ಯ ಒಂದು ಕಾಲದಲ್ಲಿ ಎಲ್ಲಾ ಕಡೆಯಲ್ಲೂ  ಕಾಣಸಿಗುತ್ತಿದ್ದ ಸಸ್ಯವಾಗಿತ್ತು. ಈಗ ಅದು ಭಾರೀ ಕ್ಷೀಣಗೊಳ್ಳುತ್ತಿದ್ದು, ಪರಿಸರದ ಅಸಮತೋಲನಕ್ಕೆ ಇದೂ ಒಂದು ಕಾರಣವಾಗಿದೆ. ಈ ಸಸ್ಯವನ್ನು ಅವಲಂಭಿಸಿ ಬದುಕುವ ಒಂದಷ್ಟು ಜೀವಿಗಳು ಆಹಾರವಿಲ್ಲದೆ ಬೇರೆ ಬೆಳೆ ಆಶ್ರಯಿಸುವಂತಾಗಿದೆ. ಕುಂಟು ನೇರಳೆ, ಅಥವಾ ಕುಂಟಾಲ ಇದು ನೇರಳೆ ಜಾತಿಯ ಸಸ್ಯವಾಗಿದ್ದು, ಹಿಂದೆ ಎಲ್ಲಾ ಕಡೆ ಇದರ ಸಸ್ಯಗಳು, ಮರಗಳು ಇದ್ದವು.ಇದರ ವೈಜ್ಞಾನಿಕ ಹೆಸರು Syzygium caryophyllatum  , ಹೆಚ್ಚು ಎತ್ತರಕ್ಕೆ ಬೆಳೆಯದ ಸಾಧಾರಣ…

Read more
ಕುಂಟು ನೇರಳೆ-ಹೂವು

ಎಲ್ಲಿ ಹೋದವೋ ಕುಂಟುನೇರಳೆ-ಕುಂಟಾಲ ಮರಗಳು!

ಕುಂಟು ನೇರಳೆ , ಕುಂಟಾಲ ಎಂಬ ಕಾಡು ಸಸ್ಯ ಒಂದು ಕಾಲದಲ್ಲಿ ಎಲ್ಲಾ ಕಡೆಯಲ್ಲೂ  ಕಾಣಸಿಗುತ್ತಿದ್ದ ಸಸ್ಯವಾಗಿತ್ತು. ಈಗ ಅದು ಭಾರೀ ಕ್ಷೀಣಗೊಳುತ್ತಿದ್ದು, ಪರಿಸರದ ಅಸಮತೋಲನಕ್ಕೆ ಇದೂ ಒಂದು ಕಾರಣವಾಗಿದೆ. ಈ ಸಸ್ಯವನ್ನು ಅವಲಂಭಿಸಿ ಬದುಕುವ ಒಂದಷ್ಟು ಜೀವಿಗಳು ಆಹಾರವಿಲ್ಲದೆ ಬೇರೆ ಬೆಳೆ ಆಶ್ರಯಿಸುವಂತಾಗಿದೆ. ಕುಂಟು ನೇರಳೆ, ಅಥವಾ ಕುಂಟಾಲ ಇದು ನೇರಳೆ ಜಾತಿಯ ಸಸ್ಯವಾಗಿದ್ದು, ಹಿಂದೆ ಎಲ್ಲಾ ಕಡೆ ಇದರ ಸಸ್ಯಗಳು, ಮರಗಳು ಇದ್ದವು.ಇದರ ವೈಜ್ಞಾನಿಕ ಹೆಸರು Syzygium caryophyllatum  , ಹೆಚ್ಚು ಎತ್ತರಕ್ಕೆ ಬೆಳೆಯದ…

Read more
ನೇರಳೆ ಹಣ್ಣು

ನೇರಳೆ ಹಣ್ಣು – ಡಯಾಬಿಟಿಸ್ ಉಳ್ಳವರಿಗೆ ರಾಮಬಾಣ

ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ  50% ಜನರಿಗೆ ಸಕ್ಕರೆ ಖಾಯಿಲೆ (ಡಯಾಬಿಟಿಸ್) ಇದೆ ಎಂಬ ವರದಿ ಇದೆ. ಯಾಕೆ  ಹೀಗಾಯಿತೋ  ಗೊತ್ತಿಲ್ಲ. ಸಕ್ಕರೆ  ಖಾಯಿಲೆ ಎಂಬುದು ಬೇರೆ ರೋಗಗಳ ಪ್ರವೇಶಕ್ಕೆ ತೆರೆದ ಹೆಬ್ಬಾಗಿಲು. ಇದರ  ಉಪಶಮನಕ್ಕೆ ತಾತ್ಕಾಲಿಕವಾಗಿ ರಾಸಾಯನಿಕ ಔಷಧೋಪಚಾರಗಳಿವೆ. ಎಡೆ ತೊಂದರೆ  ಇಲ್ಲದ ಔಷಧಿ ಎಂದರೆ ನೇರಳೆ ಹಣ್ಣು ಜಾವಾ ಪ್ಲಮ್  ಮತ್ತು ಮರದ ಭಾಗ. ಆಧುನಿಕ ಔಷಧೋಪಚಾರಗಳು ಈ ಸಮಸ್ಯೆಯನ್ನು  ಸ್ವಲ್ಪ ಮಟ್ಟಿಗೆ ಹದ್ದುಬಸ್ತಿನಲ್ಲಿಡುತ್ತದೆ. ನಮ್ಮ ಗುಡ್ದ ಬೆಟ್ಟಗಳ ಹಣ್ಣು  ಹಂಪಲುಗಳು ಹಲವು ರೋಗ…

Read more
error: Content is protected !!