ಮಳೆಗಾಲಕ್ಕೆ ಮುಂಚೆ ಔಷಧಿ ಸಿಂಪಡಿಸಿದರೆ ಈ ರೀತಿ ಲೇಪನ ಆಗಿ ಉತ್ತಮ ರಕ್ಷಣೆ ಸಿಗುತ್ತದೆ.

ಮಳೆಗಾಲಕ್ಕೆ ಮುಂಚೆ ಔಷಧಿ  ಸಿಂಪರಣೆಯಿಂದ ಪ್ರಯೋಜನ ಏನು?

ಅಡಿಕೆ ಬೆಳೆಗಾರರು ಮಳೆಗಾಲ ಪ್ರಾರಂಭವಾದ ನಂತರ ಕೊಳೆ ಔಷಧಿ ಸಿಂಪಡಿಸಿದರೆ ಸಾಕು ಎಂದು  ಭಾವಿಸಿದ್ದರೆ ಅದು ತಪ್ಪು. ಮಳೆ ಪ್ರಾರಂಭವಾಗುವ ಮುನ್ಸೂಚನೆ ಸಿಕ್ಕಿದ ತಕ್ಷಣ ಕೊಳೆ ಔಷಧಿ ಸಿಂಪರಣೆ ಮಾಡಿದರೆ ತುಂಬಾ ಪ್ರಯೋಜನ ಇದೆ.ಕೊಳೆ ರೋಗ ಬಾರದಂತೆ ರಕ್ಷಣೆ (preventive) ನೀಡುವ ಎಲ್ಲಾ ಔಷಧಿಗಳೂ ರೋಗ ಬರುವ ಮುಂಚೆ ಬಳಕೆ ಮಾಡಿದರೆ ಮಾತ್ರ ಫಲಪ್ರದವಾಗಿರುತ್ತವೆ. ಅಡಿಕೆ ಬೆಳೆಗಾರರಲ್ಲಿ ಹೆಚ್ಚಿನವರು ಸರಿಯಾಗಿ ಮಳೆ ಬಂದು ತಂಪಾದ ನಂತರ ಕೊಳೆ ರೋಗ ಬಾರದಂತೆ ತಡೆಯುವ ಬೋರ್ಡೋ ದ್ರಾವಣ ಅಥವಾ ಇನ್ಯಾವುದೋ…

Read more
ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ

ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ?

ಮಳೆಗಾಲದಲ್ಲಿ ಕೊಳೆ ನಿವಾರಣೆಗೆ ಸಿಂಪಡಿಸುವ ಬೋರ್ಡೋ ದ್ರಾವಣವನ್ನು ಈಗ ಸಿಂಪಡಿಸುವುದರಿಂದ ಅನುಕೂಲ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ. ಕೊಳೆ ರೋಗಕ್ಕೆ ಸಿಂಪಡಿಸುವ ಮೈಲುತುತ್ತೆ ಮತ್ತು ಸುಣ್ಣ ಇವುಗಳ ಸಮತೋಲಿತ ಮಿಶ್ರಣಕ್ಕೆ ಬೋರ್ಡೋ ದ್ರಾವಣ Bordeaux mixture ಎನ್ನುತ್ತಾರೆ. ಈ ದ್ರಾವಣವು ಶೇ. 1  ರ ಪ್ರಮಾಣದಲ್ಲಿ ಸಿಂಪಡಿಸಬೇಕು ಎಂಬುದು ಶಿಫಾರಸು. ಇದು ತಟಸ್ಥ ಮಿಶ್ರಣವಾಗಿರಬೇಕು. ಇದರಿಂದ ಫಲ ಹೆಚ್ಚು. ಇದನ್ನು ಮಳೆ ಬಂದ ನಂತರವೇ ಸಿಂಪಡಿಸಬೇಕಾಗಿಲ್ಲ. ಮಳೆ ಬರುವ ಮುಂಚೆಯೂ ಇದನ್ನು ಸಿಂಪರಣೆ ಮಾಡಬಹುದು. ಈಗಾಗಲೇ ಅಡಿಕೆ…

Read more
error: Content is protected !!