ಬಾಳೆಯ ಈ ಶಿಲೀಂದ್ರ ರೋಗಕ್ಕೆ ಏನು ಪರಿಹಾರ ?

ಬಾಳೆಯ ಈ ಶಿಲೀಂದ್ರರೋಗಕ್ಕೆ ಏನು ಪರಿಹಾರ ?

ಮಳೆಗಾಲ ಪ್ರಾರಂಭವಾಗಿ ಮುಗಿಯುವ ಸಮಯಕ್ಕೆ ಬಾಳೆ ಬೆಳೆಯಲ್ಲಿ ಎಲೆ  ಹಳದಿಯಾಗುವ ಸಮಸ್ಯೆ ಎಲ್ಲೆಡೆಯೂ ಕಾಣಿಸುತ್ತದೆ. ಇದನ್ನು ಉಪಚರಿಸದೇ ಬಿಟ್ಟರೆ  ಗಿಡ ಬಾರೀ ಸೊರಗುತ್ತದೆ. ಗೊನೆಯೂ ಚೆನ್ನಾಗಿ ಬರುವುದಿಲ್ಲ. ಮಿತಿ ಮೀರಿದರೆ ಬಾಳೆ ಸಾಯುವುದೂ ಇದೆ. ಇದಕ್ಕೆ ಏನು ಉಪಚಾರ ಮಾಡಬೇಕು. ಯಾವ ಮುನ್ನೆಚ್ಚರಿಕೆ ಅಗತ್ಯ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಬಾಳೆಯ ಎಲೆಗೆ ಬರುವ  ಎರಡು ಪ್ರಮುಖ ರೋಗಗಳೆಂದರೆ  ಎಲೆ ಹಳದಿಯಾಗಿ ಒಣಗುವುದು ಮತ್ತು ಎಲೆಗಳು ಗುಚ್ಚವಾಗುತ್ತಾ ಬಂದು ಸಸ್ಯ ಸತ್ತು ಹೋಗುವುದು. ಮೊದಲನೆಯ ಸಮಸ್ಯೆಗೆ…

Read more
ಎಲೆಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ. ಯಾಕೆ ಗೊತ್ತೇ?

ಸಿಂಪರಣೆಯಿಂದ ಎಲೆ ಚುಕ್ಕೆರೋಗ ವಾಸಿ ಅಸಾಧ್ಯ. ಯಾಕೆ?

ಅಡಿಕೆಗೆ ಬಾದಿತವಾದ ಎಲೆ ಚುಕ್ಕೆರೋಗ ವಾಸಿ ಮಾಡುವುದಕ್ಕೆ ತಜ್ಞರು ಬಹಳಷ್ಟು ಸಲಹೆಗಳನ್ನು ನೀಡುತ್ತಿದ್ದಾರೆ.  ಅವರ ಸಲಹೆಯನ್ನು ಪಾಲಿಸಿದವರಲ್ಲಿ ಈ ರೋಗ ಒಮ್ಮೆ ಹತೋಟಿಯಾದಂತೆ ಕಂಡರೂ ಮತ್ತೆ ನಾನಿದ್ದೇನೆ ಎಂದು ಮರುಕಳಿಸುತ್ತಿದೆ. ದುಬಾರಿ ಬೆಲೆಯ ಶಿಲೀಂದ್ರ ನಾಶಕ- ದುಬಾರಿ ಕೂಲಿ ಸಂಭಾವನೆಯೊಂದಿಗೆ ಎಲೆಚುಕ್ಕೆ ರೋಗ ಓಡಿಸುವ ರೈತರ ಶ್ರಮ ಹೇಳತೀರದು. ಎಲೆ ಚುಕ್ಕೆ ರೋಗವನ್ನು ಅಲ್ಪ ಕಾಲದ ತನಕ ಹತೋಟಿ ಮಾಡಬಹುದೇ ಹೊರತು ಇಲ್ಲದಂತೆ ಮಾಡಲು  ಪ್ರಕೃತಿಯೇ ಸಹಕರಿಸಬೇಕು. ಎಲೆ ಚುಕ್ಕೆರೋಗ ಅಡಿಕೆ ಬೆಳೆಗಾರರ ಪಾಲಿಗೆ ಇಷ್ಟು ದೊಡ್ಡ …

Read more
error: Content is protected !!