ನಾಗನಿಗೆ ಹಾಲೆರೆಯುವುದರಿಂದ ಏನೇನು ಲಾಭವಿದೆ?

ನಾಗನಿಗೆ ಹಾಲು ಎರೆಯುವುದರಿಂದ ಏನೇನು ಲಾಭವಿದೆ?

ಆಷಾಡ ಮಾಸದ  ಅಮಾವಾಸ್ಯೆ ಕಳೆದು ತಕ್ಷಣ ಬರುವ ವಿಷೇಶ ದಿನಗಳಲ್ಲಿ ನಾಗರ ಪಂಚಮಿ  ಮೊದಲನೆಯದ್ದು.  ಇದು ದಕ್ಷಿಣಾಯನದ ಮೊದಲ ವಿಷೇಷ ದಿನ ಎನ್ನಲಾಗುತ್ತದೆ.ಇದರ ನಂತರ ಚೌತಿ, ಅಷ್ಟಮಿ, ನವರಾತ್ರೆ, ದೀಪಾವಳಿ ಮುಂತಾದ ವಿಷೇಷ ದಿನಗಳು ಬರುತ್ತವೆ. ಎಲ್ಲದಕ್ಕೂ ನಾಗರ ಪಂಚಮಿ ಮುಹೂರ್ತ. ಪಂಚಮಿಯಂದು ನಾಗನಕಲ್ಲಿಗೆ  ಅವರವರ ಶಕ್ತಿಯನುಸಾರ ಹಾಲೆರೆಯುತ್ತಾರೆ. ಹೂವು ಹಾಕುತ್ತಾರೆ. ಅರಶಿನ ಲೇಪಿಸುತ್ತಾರೆ. ಸಮರ್ಪಣೆ ಮಾಡುತ್ತಾರೆ. ನೈವೇದ್ಯ ಮಾಡುತ್ತಾರೆ. ಆರತಿ ಎತ್ತುತ್ತಾರೆ. ಧನ್ಯತಾ ಭಾವದಿಂದ ಕಲ್ಲಿನ ಮೂಲಕ ಹರಿದುಬಂದನ್ನು ತೀರ್ಥ ರೂಪದಲ್ಲಿ ಸೇವಿಸಿ ತಮ್ಮ ಮನೆ,…

Read more
ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ-ಕುಂಟಾಲ ಮರಗಳು ಎಲ್ಲಿ ಹೋದವೋ?

ಕುಂಟು ನೇರಳೆ, ಕುಂಟಾಲ ಎಂಬ ಕಾಡು ಸಸ್ಯ ಒಂದು ಕಾಲದಲ್ಲಿ ಎಲ್ಲಾ ಕಡೆಯಲ್ಲೂ  ಕಾಣಸಿಗುತ್ತಿದ್ದ ಸಸ್ಯವಾಗಿತ್ತು. ಈಗ ಅದು ಭಾರೀ ಕ್ಷೀಣಗೊಳ್ಳುತ್ತಿದ್ದು, ಪರಿಸರದ ಅಸಮತೋಲನಕ್ಕೆ ಇದೂ ಒಂದು ಕಾರಣವಾಗಿದೆ. ಈ ಸಸ್ಯವನ್ನು ಅವಲಂಭಿಸಿ ಬದುಕುವ ಒಂದಷ್ಟು ಜೀವಿಗಳು ಆಹಾರವಿಲ್ಲದೆ ಬೇರೆ ಬೆಳೆ ಆಶ್ರಯಿಸುವಂತಾಗಿದೆ. ಕುಂಟು ನೇರಳೆ, ಅಥವಾ ಕುಂಟಾಲ ಇದು ನೇರಳೆ ಜಾತಿಯ ಸಸ್ಯವಾಗಿದ್ದು, ಹಿಂದೆ ಎಲ್ಲಾ ಕಡೆ ಇದರ ಸಸ್ಯಗಳು, ಮರಗಳು ಇದ್ದವು.ಇದರ ವೈಜ್ಞಾನಿಕ ಹೆಸರು Syzygium caryophyllatum  , ಹೆಚ್ಚು ಎತ್ತರಕ್ಕೆ ಬೆಳೆಯದ ಸಾಧಾರಣ…

Read more
ಜೀವ ವೈವಿಧ್ಯಗಳ ನಾಶ – ಭಾರತದ ಕೃಷಿಗೆ ಅತೀ ದೊಡ್ಡ ಆತಂಕ

ಜೀವ ವೈವಿಧ್ಯಗಳ ನಾಶ – ಭಾರತದ ಕೃಷಿಗೆ ಅತೀ ದೊಡ್ಡ ಆತಂಕ.

ನೈಸರ್ಗಿಕ ವಿಕೋಪಗಳು, ಮಾನವನ ಕೃತ್ಯಗಳಿಂದ  ಸ್ಥಳೀಯ ಜೀವ ವೈವಿಧ್ಯಗಳ ನಾಶ ಅವ್ಯಾಹತವಾಗುತ್ತಿದೆ. ಇದು ನಮ್ಮ ದೇಶದ ಕೃಷಿ, ಮಳೆ, ಇತ್ಯಾದಿಗಳಿಗೆ ಭಾರೀ ತೊಂದರೆಯನ್ನು ಉಂಟುಮಾಡಲಿದೆ. ಸೂಕ್ಷ್ಮವಾಗಿ ಗಮನಿಸಿದವರಿಗೆ ಇದರ ಅರಿವು ಆಗಿರಬಹುದು. ಅರಿವು ಆಗದವರಿಗೆ ಕೆಲವೇ ವರ್ಷಗಳಲ್ಲಿ ಅರಿವಿಗೆ ಬರಲಿದೆ.  ಕಾಸರಕನ ಮರ ಗೊತ್ತಾ ? ಈ ಪ್ರಶ್ನೆಯನ್ನು ಯಾರಲ್ಲಿಯಾದರೂ ಕೇಳಿದರೆ ಹಿಂದೆ ಹೇರಳವಾಗಿತ್ತು. ಈಗ ಹುಡುಕಿದರೆ ಮಾತ್ರ ಸಿಗುತ್ತದೆ ಎನ್ನುತ್ತಾರೆ. ಹಾಗೆಯೇ ಇನ್ನೊಂದು ಮರ ಇತ್ತು. “ಕನಪ್ಪಡೆ” ಎಂಬ ಹೆಸರಿನ ಈ ಮರ ಗುಡ್ಡ, ಕಾಡುಗಳಂಚಿನಲ್ಲಿ…

Read more
hibiscus flower

ತೋಟದ ಬೇಲಿಯಲ್ಲಿ ದಾಸವಾಳ ನೆಟ್ಟರೆ ಭಾರೀ ಅನುಕೂಲ.

ಹಿಂದಿನವರು ತಮ್ಮ ಅಡಿಕೆ ತೋಟದ ಬೌಂಡ್ರಿಯ ಸುತ್ತ ದಾಸವಾಳದ ಗಿಡ ನೆಡುತ್ತಿದ್ದರು. ಇದರ ಹಿಂದೆ ಸಾಕಷ್ಟು ವೈಜ್ಞಾನಿಕತೆ ಅಡಗಿದೆ.  ವಿಟ್ಲ, ಪುತ್ತೂರು, ಸುಳ್ಯ , ಕಾಸರಗೋಡು, ಹಾಗೆಯೇ ಶ್ರಿಂಗೇರಿ, ಕೊಪ್ಪ, ಸಾಗರ, ಶಿರಸಿ  ಕಡೆಯ  ಹಳೆಯ ಅಡಿಕೆ ಕೃಷಿಕರ ತೋಟದ ಸುತ್ತ ಬೇಲಿಗಳಲ್ಲಿ ದಾಸವಾಳದ ಸಸ್ಯ ಇರುತ್ತದೆ. ದಾಸವಾಳ ಸಸಿ ಬೆಳೆಸುವುದು ಸುಲಭ. ಅಂದಕ್ಕೆ ಹೂವೂ ಆಗುತ್ತದೆ. ಬೇಲಿ ಧೀರ್ಘ ಕಾಲದ ತನಕ ಹಾಳಾಗುವುದಿಲ್ಲ. ಇದು ಬೇಲಿ ಮಾಡುವವರಿಗೆ ತಿಳಿದಿರುವ ಸಂಗತಿ. ತಮ್ಮ ಹಿರಿಯರು ಇದನ್ನು ಅನುಸರಿಸುತ್ತಿದ್ದರು….

Read more
error: Content is protected !!