ಸೂಕ್ತವಾದ ನಾಟಿ ವಿಧಾನ

ಕರಿಮೆಣಸು ಬಳ್ಳಿ/ಸಸಿ ಹೇಗೆ ನೆಡಬೇಕು?

ಕರಿಮೆಣಸು ಬೆಳೆಸಲು ಕೆಲವರು ಬಳ್ಳಿ ತುಂಡುಗಳನ್ನು ನಾಟಿ ಮಾಡುತ್ತಾರೆ. ಮತ್ತೆ ಕೆಲವರು ಪ್ಯಾಕೆಟ್  ಸಸಿ ನಾಟಿ ಮಾಡುತ್ತಾರೆ. ಎರಡೂ ಉತ್ತಮ. ಬಳ್ಳಿ ನಾಟಿ ಮಾಡುವವರಿಗೆ ಮುಂಗಾರು ಮಳೆ ಪ್ರಾರಂಭವಾಗುವ ಈ ಸಮಯ ಉತ್ತಮ. ಸಸಿ ನಾಟಿಯನ್ನು  ಯಾವಾಗಲೂ ಮಾಡಬಹುದು. ಬಳ್ಳಿ ತುಂಡುಗಳನ್ನು ನಾಟಿ ಮಾಡಿದರೆ ಅದು  ಮಣ್ಣಿನಲ್ಲಿ ಬೇರು ಬಿಡುವ ತನಕ ಒಣಗದೆ ಇರಬೇಕು. ಹಾಗಾಗಬೇಕಾದರೆ ಬಿಸಿಲು ಇರಬಾರದು. ಹೆಚ್ಚು ಮಳೆಯೂ ಇರಬಾರದು.  ಅದಕ್ಕೇ ಈ ಸಮಯ ಸೂಕ್ತ. ಈಗ ನೆಟ್ಟರೆ ಅನುಕೂಲ ಏನು? ಹಿತಮಿತವಾದ ಮಳೆ…

Read more

ಕರಿಮೆಣಸಿನ ಫಸಲಿಗೆ ವಾತಾವರಣದ ಅನುಕೂಲ ಅಗತ್ಯ.

ಮುಂಗಾರು ಮಳೆ ಪ್ರಾರಂಭದಲ್ಲಿ ಕರಿ ಮೆಣಸು ಹೂವು ಕರೆ ಬಿಡುವ ಸಮಯ. ಮೊದಲ ಮಳೆ ಸಿಂಚನವಾದ ಕೂಡಲೇ ಬಳ್ಳಿ ಚಿಗುರಲು ಪ್ರಾರಂಭವಾಗುತ್ತದೆ. ಕೆಲವು ಸ್ವಲ್ಪತಡವಾಗುತ್ತದೆ. ಮತ್ತೆ ಕೆಲವು ಮೇ ತಿಂಗಳ ಕೊನೆಗೇ ಹೂವು ಕರೆ  ಬಿಡಲು ಪ್ರಾರಂಭವಾಗುತ್ತದೆ. ಇದು ಬಳ್ಳಿಯ ಆರೋಗ್ಯ ಮತ್ತು  ತಳಿಯ ಮೇಲೆ  ಅವಲಂಭಿತವಾಗಿದೆ. ತಂಪು ವಾತಾವರಣ ಬೇಕು: ಕರಿಮೆಣಸಿನಲ್ಲಿ ಹೂವು ಕರೆ ಬಿಡುವಾಗ ತಂಪು ವಾತಾವರಣ  ಇರಬೇಕು. ಹಾಗಿದ್ದಾಗ ಅದು ಫಲಿತಗೊಂಡು  ಕಾಳುಗಳಾಗುತ್ತದೆ. ಒಂದು ವೇಳೆ ಬಿಸಿ ವಾತಾವರಣ ಇದ್ದರೆ ಕರೆಗಳು ಅರ್ಧಂಬರ್ಧ…

Read more

ನೀವೇ ಮಾಡಬಹುದು- ಕರಿಮೆಣಸಿನ ಗಿಡ.

ಚಳಿಗಾಲ ಕಳೆದು ಬೇಸಿಗೆ ಬಂತೆಂದರೆ ಸಾಕು, ಸಸ್ಯಾಭಿವೃದ್ದಿಗೆ ಇದು ಸೂಕ್ತ ಕಾಲ. ಯಾವುದೇ ಸಸಿಯ ಸಸ್ಯಾಭಿವೃದ್ದಿಗೆ ಚಳಿಗಾಲ ಸೂಕ್ತವಲ್ಲ. ಈ ಸಮಯದಲ್ಲಿ ವಾತಾವರಣದಲ್ಲಿ ಆರ್ಧ್ರತೆ  ಹೆಚ್ಚು ಇದ್ದು ಬೇರು ಬರಲು, ಕಸಿ ಕೂಡಲು ಇದು ಸೂಕ್ತ ಕಾಲಾವಧಿ.ಈ ಸಮಯದಲ್ಲಿ  ಮಾಡಿದ ಸಸ್ಯಾಭಿವೃದ್ದಿಯಲ್ಲಿ 90% ಯಾಶಸ್ಸು ಸಾಧ್ಯ… ಯಾವ ಬಳ್ಳಿ ಸೂಕ್ತ: ನೆಲದಲ್ಲಿ ಹರಿದಾಡುವ ಹಬ್ಬು ಬಳ್ಳಿಗಳನ್ನು ಇದಕ್ಕಾಗಿ ಬಳಕೆ ಮಾಡಬೇಕು. ತೀರಾ ಎಳೆಯ ಬಳ್ಳಿಗಳು ಸೂಕ್ತವಲ್ಲ. ಸಾಧಾರಣ ಬೆಳೆದ ಬಳ್ಳಿಗಳನ್ನೇ ಆಯ್ಕೆ ಮಾಡಬೇಕು. ಹಬ್ಬು ಬಳ್ಳಿಗಳನ್ನು ಮೂಲ…

Read more
error: Content is protected !!