ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ಅಡಿಕೆಗೆ ಹೀಗೆ ಗೊಬ್ಬರ ಕೊಡಿ- ದುಪ್ಪಟ್ಟು ಇಳುವರಿ ಪಡೆಯಿರಿ.

ನಾವೆಲ್ಲಾ ಬೆಳೆಸುವ ಅಡಿಕೆ – ತೆಂಗು ಬೆಳೆಗಳಿಗೆ ವರ್ಷಕ್ಕೆ ನಾಲ್ಕು ಸಲ ಪೋಷಕಾಂಶಗಳನ್ನು ಕೊಡುವುದರಿಂದ ಉತ್ತಮ ಫಸಲು ಪಡೆಯಬಹುದು. ಶಿಫಾರಸಿಗಿಂತ 50% ಹೆಚ್ಚು ಕೊಡುವುದರಿಂದ ಮುಂದಿನ ವರ್ಷದ ಫಸಲು ಸಹ ಚೆನ್ನಾಗಿರುತ್ತದೆ ಆಗುವುದಿಲ್ಲ.ಅದು ರಾಸಾಯನಿಕವೇ ಇರಲಿ, ಸಾವಯವವೇ ಇರಲಿ, ಬೆಳೆಗಳ  ಹಸಿವಿಗೆ ಅನುಗುಣವಾಗಿ ಕೊಡುವುದು ತುಂಬಾ ಪರಿಣಾಮಕಾರಿ. ಅಡಿಕೆ ,ತೆಂಗಿನ ಬೆಳೆಗಳಿಗೆ ಸಾಮಾನ್ಯವಾಗಿ ಮೊದಲ ಕಂತು ಗೊಬ್ಬರವನ್ನು ಮಳೆಗಾಲ ಪ್ರಾರಂಭದ ಸಮಯದಲ್ಲಿ ಕೊಡುವುದು ವಾಡಿಕೆ. ನಂತರದ ಕಂತನ್ನು ಮಳೆ ಅವಲಂಭಿಸಿ ಅಕ್ಟೋಬರ್ ತಿಂಗಳ ಒಳಗೆ ಕೊಡಬೇಕು.  ಅಡಿಕೆಗೆ…

Read more
ಕೀಟನಾಶಕ- ರೋಗನಾಶಕವನ್ನು ಪ್ರಮಾಣಕ್ಕಿಂತ ಹೆಚ್ಚು ಬಳಸಿದರೆ ಏನಾಗುತ್ತದೆ

ಕೀಟನಾಶಕ- ರೋಗನಾಶಕವನ್ನು ಪ್ರಮಾಣಕ್ಕಿಂತ ಹೆಚ್ಚು ಬಳಸಿದರೆ ಏನಾಗುತ್ತದೆ?   

ಕೃಷಿಕರಾದವರೆಲ್ಲರೂ ಒಂದಿಲ್ಲೊಂದು ಉದ್ದೇಶಕ್ಕೆ ಕೀಟನಾಶಕ- ರೋಗನಾಶಕ ಸಿಂಪಡಿಸಿರಬಹುದು. ಇವುಗಳನ್ನು ಸಿಂಪಡಿಸುವಾಗ ನಾವು ಅನುಸರಿಸಿದ ಕ್ರಮ ಎಷ್ಟು ಸರಿ- ಎಷ್ಟು ತಪ್ಪು  ಎಂಬುದನ್ನು ಒಮ್ಮೆ ಯೋಚನೆ ಮಾಡಲೇಬೇಕು.  ಪ್ರತೀಯೊಂದು ಸಸ್ಯ ಸಂರಕ್ಷಣಾ ಔಷಧಿಗಳ ಬಳಕೆಗೆ ನಿರ್ದಿಷ್ಟ ಪ್ರಮಾಣ ಎಂಬುದಿದೆ. ಅದಕ್ಕಿಂತ ಹೆಚ್ಚು ಬಳಕೆ ಮಾಡಿದಾಗ ಆಗುವ ಅನಾಹುತಗಳೇನು? ಈಗಾಗಲೇ ಆದದ್ದು ಏನು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ವೈಧ್ಯರು ರೋಗಿಗೆ ಒಂದು ಔಷಧಿ ಕೊಡುತ್ತಾರೆ, ಯಾವ ವೈಧ್ಯರೂ ಕೊಡುವಾಗ ಇದನ್ನು ಇಂತಹ (ಬೆಳಿಗ್ಗೆ+ ಮಧ್ಯಾನ್ಹ+ ರಾತ್ರೆ) ಹೊತ್ತಿನಲ್ಲಿ, ಇಂತಹ ಸಮಯದಲ್ಲಿ…

Read more
error: Content is protected !!