ಬಾಳೆಯ ಈ ಶಿಲೀಂದ್ರ ರೋಗಕ್ಕೆ ಏನು ಪರಿಹಾರ ?

ಬಾಳೆಯ ಈ ಶಿಲೀಂದ್ರರೋಗಕ್ಕೆ ಏನು ಪರಿಹಾರ ?

ಮಳೆಗಾಲ ಪ್ರಾರಂಭವಾಗಿ ಮುಗಿಯುವ ಸಮಯಕ್ಕೆ ಬಾಳೆ ಬೆಳೆಯಲ್ಲಿ ಎಲೆ  ಹಳದಿಯಾಗುವ ಸಮಸ್ಯೆ ಎಲ್ಲೆಡೆಯೂ ಕಾಣಿಸುತ್ತದೆ. ಇದನ್ನು ಉಪಚರಿಸದೇ ಬಿಟ್ಟರೆ  ಗಿಡ ಬಾರೀ ಸೊರಗುತ್ತದೆ. ಗೊನೆಯೂ ಚೆನ್ನಾಗಿ ಬರುವುದಿಲ್ಲ. ಮಿತಿ ಮೀರಿದರೆ ಬಾಳೆ ಸಾಯುವುದೂ ಇದೆ. ಇದಕ್ಕೆ ಏನು ಉಪಚಾರ ಮಾಡಬೇಕು. ಯಾವ ಮುನ್ನೆಚ್ಚರಿಕೆ ಅಗತ್ಯ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಬಾಳೆಯ ಎಲೆಗೆ ಬರುವ  ಎರಡು ಪ್ರಮುಖ ರೋಗಗಳೆಂದರೆ  ಎಲೆ ಹಳದಿಯಾಗಿ ಒಣಗುವುದು ಮತ್ತು ಎಲೆಗಳು ಗುಚ್ಚವಾಗುತ್ತಾ ಬಂದು ಸಸ್ಯ ಸತ್ತು ಹೋಗುವುದು. ಮೊದಲನೆಯ ಸಮಸ್ಯೆಗೆ…

Read more
error: Content is protected !!