ಕಳೆನಾಶಕಗಳಿಂದ ಫಲವತ್ತತೆ ಕ್ಷೀಣಿಸುತ್ತದೆ. ಹೇಗೆ?

ಕಳೆನಾಶಕಗಳಿಂದ ಫಲವತ್ತತೆ ಕ್ಷೀಣಿಸುತ್ತದೆ. ಹೇಗೆ?

ನಮ್ಮ ಹೊಲಗಳ ಫಲವತ್ತತೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಜನ ಸಾವಯವ ಗೊಬ್ಬರ ಕಡಿಮೆಯಾಗಿ ಹೀಗಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ. ಇದು ಸ್ವಲ್ಪ ಮಟ್ಟಿಗೆ  ಸರಿಯಾದರೂ ಅದರ ಜೊತೆಗೆ ಇನ್ನೂ ಒಂದು ಕಾರಣ ಇದೆ. ಅದು ಕಳೆನಾಶಕಗಳ ಬಳಕೆ. ಕಳೆನಾಶಕಗಳನ್ನು ಬಳಸಿದಲ್ಲಿ ಮಣ್ಣಿನ ರಚನೆ ಹಾಳಾಗುತ್ತದೆ. ಅದು ಹೇಗೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಕಳೆ ನಾಶಕ ಇದು ತೋಟವನ್ನು ಚೊಕ್ಕವಾಗಿರಿಸುತ್ತದೆ. ಒಡಾಡುವುದಕ್ಕೆ, ಸುಲಭ ಎಂಬುದು ನಮ್ಮ  ಅಭಿಪ್ರಾಯ. ಕಳೆಗಳು ಬೆಳೆಗೆ ಪೂರೈಸಿದ ಪೋಷಕಗಳನ್ನು ಬೇಗ ಕಬಳಿಸುತ್ತದೆ,…

Read more
ಕಳೆಯಲ್ಲ ಇದು ಪ್ರಕೃತಿ ಕೊಟ್ಟ ವರ

ಕಳೆಯಲ್ಲ ಇದು ಪ್ರಕೃತಿ ಕೊಟ್ಟ ವರ

ಹೆಚ್ಚಿನವರು ಇದನ್ನು ಕಳೆ  ಎಂದು ದೂಷಿಸುತ್ತಾರೆ. ಪ್ರಕೃತಿ ತನ್ನ ಉಳಿವಿಗಾಗಿ ಕೆಲವು ಜೀವ ಸಂಕುಲಗಳನ್ನು ಸೃಷ್ಟಿಸುತ್ತಲೇ ಇರುತ್ತದೆ. ಅಂಥಹ ಒಂದು ಕೊಡುಗೆಯೇ ಈ ಸಸ್ಯ. ಒಂದು ವೇಳೆ ಈ ಬಳ್ಳಿ ಅಥವಾ ಗಿಡ ಬಾರದೆ  ಇರುತ್ತಿದ್ದರೆ ಇಂದು ಏನಾಗುತ್ತಿತ್ತು? ಇದರಿಂದ ಪ್ರಯೋಜನ ಪಡೆದುಕೊಳ್ಳುವುದಾದರೆ ಎಷ್ಟೆಲ್ಲಾ ಇದೆ ಎಂಬುದರ ಕುರಿತಾಗಿ ಸ್ವಲ್ಪ ವಿವರಗಳು ಇಲ್ಲಿದೆ. ಹಳದಿ ಸೇವಂತಿಗೆ ಬಳ್ಳಿ ಇದು ಇಲ್ಲದ ಜಾಗವೇ ಇಲ್ಲ. ಹೇಗೆ  ಬಂತು ಎಲ್ಲಿಂದ ಬಂತು ಎಂಬುದರ ಹುಡುಕಾಟ ಇನ್ನು ಆಗಬೇಕು. ಆದರೆ  ಇದು…

Read more
error: Content is protected !!