Termite Mounds Explained – How They Help or Harm Farmland and Improve Soil Fertility

Termite Mounds Explained – How They Help or Harm Farmland and Improve Soil Fertility

Termite mounds are a common sight in many farmlands, forests, and open fields across India. These structures, often mistaken as useless dirt piles, actually hold more significance than meets the eye. Understanding how termite mounds form, their role in farming, and how they can benefit or harm crops can help farmers make informed decisions. How…

Read more
Earthworms how do they increase soil fertility

Earthworms- how do they increase soil fertility?

Earthworms help nature in her overall soil-building and plant growth process through particle breakdown. It may occur in the E worm gizzard which uses ingested mineral particles in small pieces. This grinding process, coupled with the weak acids and enzymes in the gizzards probably the small grinding stones down into even smaller pieces. Now E…

Read more

ಸಾವಯವ ಇಂಗಾಲ- ಇದು ಇದ್ದರೆ ಮಣ್ಣಿಗೆ ಬೇರೆ ಹೆಚ್ಚೇನೂ ಬೇಡ.

ಮಣ್ಣು ವಿಜ್ಞಾನಿಗಳು ಮಣ್ಣು ನೋಡಿ ಮೊದಲು ಹೇಳುವುದು ಈ ಮಣ್ಣಿನಲ್ಲಿ ಸಾವಯವ ಇಂಗಾಲ ಎಷ್ಟು ಇದೆ ಎಂಬುದನ್ನು. ಇದನ್ನು ಅನುಸರಿಸಿ ನಂತರದ ಸಲಹೆಗಳು. ಮಣ್ಣು ಯಾವ ಪೋಷಕಾಂಶ  ಹಾಕಿದರೂ ಅದು ಸಸ್ಯ ಸ್ವೀಕರಿಸಬೇಕಾದರೆ ಆದರಲ್ಲಿ ಇಂಗಾಲದ ಅಂಶ ಹೆಚ್ಚಿನ ಪ್ರಮಾಣದಲ್ಲಿ  ಇರಬೇಕು. ಈಗ ನಮ್ಮ ಸುತ್ತಮುತ್ತ ಮಾರಾಟವಾಗುತ್ತಿರುವ ವಿವಿಧ ಹೆಸರಿನ ಜೈವಿಕ ಗೊಬ್ಬರಗಳೂ ಕೆಲಸ ಮಾಡಿ ನಮಗೆ ತೃಪ್ತಿಕರ ಫಲಿತಾಂಶ ಕೊಡಬೇಕಿದ್ದರೆ ಮಣ್ಣಿನಲ್ಲಿ  ಕಾರ್ಬನ್ ( ಇಂಗಾಲ) ಅಂಶ ಹೇರಳವಾಗಿ ಇರಬೇಕು. ಹೀಗಿರುವಾಗ ನಾವು ಗೊಬ್ಬರ ಹಾಕುವುದಕ್ಕಿಂತ…

Read more
glerisidia plant

ಕೊಟ್ಟಿಗೆ ಗೊಬ್ಬರಕ್ಕೆ ಪರ್ಯಾಯ ಈ ಸೊಪ್ಪುಗಳು.

ಇಂದಿನ  ಸಾರ್ವಕಾಲಿಕ ಸಮಸ್ಯೆಯಾದ  ಕೆಲಸದವರ ಕೊರತೆ. ಈ ಕೊರತೆಯಿಂದಾಗಿಯೇ ನಾವು ರಾಸಾಯನಿಕ ಗೊಬ್ಬರ, ಕಳೆ ನಾಶಕ ಹೆಚ್ಚಾಗಿ ಬಳಕೆ ಮಾಡುತ್ತಿರುವುದು. ಅದನ್ನು ಕಡಿಮೆ ಮಾಡಲು ಹಸುರೆಲೆ ಗೊಬ್ಬರ ಗಿಡಗಳೂ ಸಹಕಾರಿ ಹೇಗೆ ಗೊತ್ತೇ? ಕೊಟ್ಟಿಗೆ ಗೊಬ್ಬರ ಬೇಕಾದರೆ ಹಸು ಸಾಕಬೇಕು. ಹಸು ಸಾಕಿದರೆ ಅದಕ್ಕೆ ಮೇವು ಬೆಳೆಸಬೇಕು. ಸಾಕಷ್ಟು ಪಶು ಆಹಾರ ಕೊಡಬೇಕು. ಅದೇ ರೀತಿ ದೈನಂದಿನ ಸಮಯದ ಅವಧಿಯಲ್ಲಿ ಅರ್ಧ ಪಾಲು ಸಮಯವನ್ನು ಅದಕ್ಕೇ ಮೀಸಲಿಡಬೇಕು. ಈ ಕಸುಬು ಕೆಲವರಿಗೆ ಮಾತ್ರ ಲಾಭವಾಗುತ್ತದೆ. ಈ ಕಾರಣಕ್ಕಾಗಿಯೇ…

Read more

ರಸಗೊಬ್ಬರದ ಬಳಕೆ 50% ಕಡಿಮೆ ಮಾಡಬಹುದಾದ ವಿಧಾನ.

ಕೃಷಿಗೆ ರಸಗೊಬ್ಬರ ಅನಿವಾರ್ಯವಲ್ಲ. ಇದರಿಂದ ಇಳುವರಿ ಹೆಚ್ಚಳವಾಗಲು ಅನುಕೂಲವಾಗುತ್ತದೆ. ಬುದ್ಧಿವಂತಿಕೆ ಮಾಡಿದರೆ 50% ರಸ ಗೊಬ್ಬರವನ್ನು ಉಳಿಸಬಹುದು. ನಮ್ಮ ಕೃಷಿಕರಿಗೆ ಇದು ಗೊತ್ತಿದೆಯೋ ಇಲ್ಲವೋ ತಿಳಿಯದು. ನಮ್ಮ ದೇಶದಲ್ಲಿ ಸ್ಥಳೀಯ ಕಚ್ಚಾ ವಸ್ತುಗಳನ್ನು ಬಳಸಿ ರಸ ಗೊಬ್ಬರ ತಯಾರಾಗುವುದು ತೀರಾ ಕಡಿಮೆ. ಬೇರೆ ದೇಶಗಳಿಂದ ಕಚ್ಚಾ ಸಾಮಾಗ್ರಿಯನ್ನು ತರಿಸಿ, ಇಲ್ಲಿ ಉತ್ಪಾದನೆ ಮಾಡಲಾಗುತ್ತದೆ. ಆದ ಕಾರಣ ಬೆಲೆ ನಮ್ಮ ಕೈಯಲ್ಲಿ ಇರುವುದಿಲ್ಲ. ಯಾವಾಗಲೂ ಇದು ಹೆಚ್ಚಳವಾಗುವುದೇ ಹೊರತು ಕಡಿಮೆಯಾಗಬಹುದು ಎಂಬ ಆಕಾಂಕ್ಷೆ ಕೃಷಿಕರಿಗೆ ಬೇಡ.   ರಸಗೊಬ್ಬರ …

Read more
ಪರಭಕ್ಷಕ ಇರುವೆ

ಇರುವೆಗಳಿಂದ ಬೆಳೆಗೆ ತೊಂದರೆ ಇದೆಯೇ?

ಇರುವೆಗಳು ನಮ್ಮ ಹೊಲದಲ್ಲಿ ಅಲ್ಲಲ್ಲಿ ನೆಲದ ಮಣ್ಣನ್ನು ತಿರುವಿ ಹಾಕುವ  ಕೆಲಸವನ್ನು ಮಾಡುತ್ತವೆ. ಕೆಲವೊಮ್ಮೆ  ಹಣ್ಣು ಹಂಪಲುಗಳ ಮೇಲೆಯೂ ವಾಸಿಸುತ್ತವೆ. ಎಲೆಯಲ್ಲಿ ಗೂಡುಕಟ್ಟಿ ಕುಳಿತಿರುತ್ತವೆ. ಇವುಗಳಿಂದ ರೈತನಿಗೆ ಯಾವ ಹಾನಿಯೂ ಇಲ್ಲ. ಇವು ಒಂದು ದೃಷ್ಟಿಯಲ್ಲಿ  ಮಣ್ಣನ್ನು ಸುಸ್ಥಿತಿಯಲ್ಲಿಡುವ ಜೀವಿಗಳು. ಯಾರ ಮಣ್ಣಿನಲ್ಲಿ ಇರುವೆಗಳು ಚಟುವಟಿಕೆಯಲ್ಲಿ ಇರುತ್ತವೆಯೋ ಆ ಮಣ್ಣು ಫಲವತ್ತಾದ ಮಣ್ಣಾಗಿರುತ್ತದೆ. ಇರುವೆಗಳಲ್ಲಿ ಪ್ರಕಾರಗಳು: ನೆಲದಲ್ಲಿ ಹಲವಾರು ಬಗೆಯ ಇರುವೆಗಳು ವಾಸವಾಗಿರುತ್ತವೆ. ಸಾಮಾನ್ಯವಾಗಿ ನೆಲದಲ್ಲಿ  ಹರಿದಾಡುವ ಇರುವೆಗಳು ಬೇರೆ ಕಡೆ ವಾಸಿಸುವುದು ಅಪರೂಪ. ಕೆಲವು ಇರುವೆಗಳು…

Read more
ಜೀವಾಮೃತ ಸಾರ

“ಜೀವಾಮೃತ” ಇದರಲ್ಲಿ ಏನಿರುತ್ತದೆ ಗೊತ್ತೇ?

ಜೀವಾಮೃತ ಎಂಬುದು  ಸುಮಾರು 10-15 ವರ್ಷಗಳಿಂದೀಚೆಗೆ ನಮಗೆ ಪರಿಚಯವಾದ  ಹೆಸರು. ಅದಕ್ಕೂ ಮುಂಚೆ ಒಬ್ಬರು ಇಂಥಹ ತಯಾರಿಕೆಯನ್ನು ಅಮೃತ ಪಾನಿ ಎಂದು ಕರೆದಿದ್ದರು. ಈಗ ಮತ್ತೆ ಗೋ ಕೃಪಾಮೃತ ಎಂಬ  ಉತ್ಪನ್ನ ಹೆಚ್ಚು ಸುದ್ದಿಯಲ್ಲಿದೆ. ಇವೆಲ್ಲವೂ ಜೈವಿಕವಾಗಿ ಮಣ್ಣನ್ನು ಶ್ರೀಮಂತಗೊಳಿಸಲು ಇರುವ ಬೆಳೆ ಪೋಷಕಗಳು. ಇದರಲ್ಲಿ ಏನು ಇದೆ ಎನ್ನುದಕ್ಕಿಂತ ಇದನ್ನು ಬಳಕೆ ಮಾಡಿದರೆ ಹಾನೀ ಏನೂ ಇಲ್ಲ ಎಂಬುದಂತೂ ಸತ್ಯವಾದದ್ದು. ಕೃಷಿ ಮಾಡುವ ಮಣ್ಣು ಜೈವಿಕವಾಗಿ ಸಂಪಧ್ಭರಿತವಾಗಿದ್ದರೆ  ಎಲ್ಲಾ ಕೃಷಿಯೂ ಸರಾಗ. ಯಾವುದೇ ಮಣ್ಣು ಜೈವಿಕತೆಯಿಂದ…

Read more

ಹ್ಯೂಮಸ್ ಹೆಚ್ಚಿಸಿ ಅಧಿಕ ಫಸಲು ಪಡೆಯಿರಿ.

ಎಲ್ಲರೂ ಹ್ಯೂಮಸ್ ಎಂಬ ಶಬ್ಧವನ್ನು ಕೇಳಿರುತ್ತಾರೆ.ಆದರೆ ಇದು ಏನು, ಹೇಗೆ ಉತ್ಪಾದನೆಯಾಗುತ್ತದೆ ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಹ್ಯೂಮಸ್ ಎಂದರೆ ಮಣ್ಣಿನಲ್ಲಿ ಜೀವ ರಾಸಾಯನಿಕ ಕ್ರಿಯೆಯಿಂದ ಉತ್ಪಾದನೆಯಾಗುವ ಆಕಾರ ರಹಿತ, ಒಂದು ವಸ್ತು. ಇದು ಮಣ್ಣಿನ ಸ್ಥಿತಿಯನ್ನು ಫಲವತ್ತಾಗಿ ಇಡಲು ನೆರವಾಗುವ ಅಂಶ. ನಾವು ಮಣ್ಣಿಗೆ ಸೇರಿಸುವ ಕೃಷಿ ತ್ಯಾಜ್ಯಗಳು, ಮಣ್ಣಿನಲ್ಲೇ ಇರುವ ಕೆಲವು ಜೀವಿಗಳು ತಮ್ಮ ಆಯುಸ್ಸನ್ನು ಮುಗಿಸಿ ಮತ್ತೆ ಮಣ್ಣಿಗೇ ಸೇರುತ್ತವೆ. dead plant and animals and ferns etc.  ಅದು ಮಣ್ಣಿನಲ್ಲಿ ವಿಘಟನೆಯಾಗುವಾಗ…

Read more

ಸಾವಯವ ಅಂಶ ಮತ್ತು ಬೆಳೆ ಉತ್ಪಾದಕತೆ.

ಮಣ್ಣು ಕಲ್ಲು ಖನಿಜಗಳ ಶಿತಿಲತ್ವದಿಂದ ಉಂಟಾದುದು. ಮಣ್ಣಿನಲ್ಲಿ ಹುಟ್ಟಿ ಬೆಳೆದ ಸಸ್ಯ, ಪ್ರಾಣಿಗಳ ತ್ಯಾಜ್ಯಗಳು ಮಣ್ಣಿಗೆ ಸೇರಲ್ಪಟ್ಟು ಅದು ಸಾವಯವ ಅಂಶವನ್ನು ಹೆಚ್ಚಿಸುತ್ತಾ ಬಂದಿದೆ. ಸಾವಯವ ಅಂಶ ಇಲ್ಲದ ವಿನಹ ಮಣ್ಣು ಜೀವಂತಿಕೆಯಲ್ಲಿರುವುದಿಲ್ಲ….. ಏನು ಆಗಿದೆ? ಇತ್ತೀಚಿನ ದಿನಗಳಲ್ಲಿ ಅತೀಯಾದ ರಾಸಾಯನಿಕ ಗೊಬ್ಬರ, ಕೀಟನಾಶಕ, ಕಳೆನಾಶಕಗಳ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಹಾಗೇಯೇ ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಅವುಗಳ ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದರೂ ಅವುಗಳ ಚಟುವಟಿಕೆಗೆ ಅನುಕೂಲಕರವಾಗಿಲ್ಲ. ಇದರಿಂದಾಗಿ…

Read more
error: Content is protected !!