Termite Mounds Explained – How They Help or Harm Farmland and Improve Soil Fertility

Termite Mounds Explained – How They Help or Harm Farmland and Improve Soil Fertility

Termite mounds are a common sight in many farmlands, forests, and open fields across India. These structures, often mistaken as useless dirt piles, actually hold more significance than meets the eye. Understanding how termite mounds form, their role in farming, and how they can benefit or harm crops can help farmers make informed decisions. How…

Read more
Good Source of Potash in Horticulture

Which is the Good Source of Potash in Horticulture Crops?

Potash is one of the most essential macronutrients required for healthy plant growth and quality yield in horticulture crops. But farmers often get confused between the two major forms of potash fertilizers available in the market: Muriate of Potash (MOP) and Sulphate of Potash (SOP). Choosing the right source of potassium is key to achieving…

Read more
ಕೊಟ್ಟಿಗೆ ಗೊಬ್ಬರದ ಪೋಷಕಾಂಶ ನಷ್ಟ ತಡೆಯುವುದು ಹೇಗೆ?

ಕೊಟ್ಟಿಗೆ ಗೊಬ್ಬರದ ಪೋಷಕಾಂಶ ನಷ್ಟ ತಡೆಯುವುದು ಹೇಗೆ?

ಕೊಟ್ಟಿಗೆ ಗೊಬ್ಬರದಲ್ಲಿ  Farm Yard Manure ಉತ್ತಮ ಪೊಷಕಾಂಶಗಳಿದ್ದರೂ ಆದರ ಪೂರ್ಣ ಪ್ರತಿಫಲವನ್ನು ನಾವು ಪಡೆಯಲಾಗುತ್ತಿಲ್ಲ. ಅದಕ್ಕೆ ಕಾರಣ  ಈ ಗೊಬ್ಬರವನ್ನು ನಾವು  ಸರಿಯಾಗಿ ದಾಸ್ತಾನು ಮಾಡುವುದಿಲ್ಲ. ಸರಿಯಾದ  ವಿಧಾನದಲ್ಲಿ ಬಳಕೆಯನ್ನೂ ಮಾಡುವುದಿಲ್ಲ.  ಕೊಟ್ಟಿಗೆ ಗೊಬ್ಬರದ ವಿಚಾರದಲ್ಲಿ ತಾತ್ಸಾರ ಬೇಡ. ಅದರಲ್ಲಿ ಸತ್ವಗಳು ಕಡಿಮೆಯಾದರೂ ಅದರ ಗುಣಕ್ಕೆ ಸರಿಸಾಟಿ ಇನ್ನೊಂದಿಲ್ಲ.. ಹಾಗಾಗಿ ಇದನ್ನು ಪೋಷಕಾಂಶ ನಷ್ಟವಾಗದಂತೆ ಸಂಗ್ರಹಿಸಬೇಕು ಮತ್ತು ಬಳಕೆ ಮಾಡಬೇಕು. ಕೊಟ್ಟಿಗೆ ಗೊಬ್ಬರ (ತಿಪ್ಪೆ ) ಎಂಬುದು ನಮ್ಮ ಹೊಲದಲ್ಲೇ ನಾವು ತಯಾರಿಸುವ ಗೊಬ್ಬರಕ್ಕೆ ಇಟ್ಟಿರುವ…

Read more
ಹೊಲದಲ್ಲಿ ಎರೆಹುಳ

ಹೊಲದಲ್ಲಿ ಎರೆಹುಳಗಳು ಕಡಿಮೆಯೇ ? ಕಾರಣ ಏನು?

ಮಣ್ಣು  ಅಥವಾ ಹೊಲ ಅನೇಕ ತರಹದ ಕಶೇರುಕ ಮತ್ತು ಅಕಶೇರುಕ ಜೀವಿಗಳಿಗೆ ಆಶ್ರಯತಾಣ. ಇಲಿ ಹೆಗ್ಗಣ ,ಅಳಿಲುಗಳಿಂದ ಹಿಡಿದು, ಇರುವೆ ಗೆದ್ದಲು, ಜೇಡ, ನುಶಿ, ಮೈಟ್, ಬಸವನ ಹುಳು ಎರೆಹುಳು, ಕಪ್ಪೆ ಚಿಪ್ಪಿನ ಹುಳು, ಶತಪದಿಗಳು, ಸಹಸ್ರಪದಿಗಳು,  ಎರೆಹುಳುಗಳು ಹಾಗೆಯೇ ಹಲವಾರು ಕಣ್ಣಿಗೆ ಕಾಣದ ಸೂಕ್ಷ್ಮಾಣು ಜೀವಿಗಳು ಎಲ್ಲವೂ ಮಣ್ಣಿನಲ್ಲಿಯೇ ಬದುಕುವ ಜೀವಿಗಳು. ಮಣ್ಣು ಇಲ್ಲದಿದ್ದರೆ ಅವು ಇಲ್ಲ. ಅವು ಇಲ್ಲದಿದ್ದರೆ ಮಣ್ಣಿಗೆ ಜೀವಂತಿಕೆ ಇಲ್ಲ. ಹೊಲ ಎರೆಹುಳಗಳಿಗೆ ಆಹಾರ ಕೊಡದ ಸ್ಥಿತಿಯಲ್ಲಿ ಇದ್ದರೆ ಅಲ್ಲಿ ಅವುಗಳ…

Read more
ಲಾಭದಾಯಕ ಕೃಷಿಗೆ ಬೇಕಾದ ಫಲವತ್ತಾದ ಮಣ್ಣು

ಕೃಷಿ ಲಾಭದಾಯಕವಾಗಲು ಬೇಕಾಗುವುದೇ ಉತ್ತಮ ಮಣ್ಣು – ಹೇಗೆ?

ಕೃಷಿ ಮಾಡುವ ನಾವೆಲ್ಲಾ ಮಣ್ಣಿನ ಬಗ್ಗೆ ಎಷ್ಟು ತಿಳಿದುಕೊಂಡರೂ ಸಾಲದು. ಮಣ್ಣು ಮೊದಲು. ಕೃಷಿ ಅನಂತರ.ಮಣ್ಣಿನಲ್ಲಿ ಫಲವತ್ತತೆ ಇದ್ದರೆ ಮಾತ್ರ ಅದರಲ್ಲಿ ಕೃಷಿ ಮಾಡಿ. ಫಲವತ್ತತೆ ಇಲ್ಲದಲ್ಲಿ ಕೃಷಿ ಯಾವಾಗಲೂ ಲಾಭದಾಯಕವಾಗುವುದಿಲ್ಲ. ಇತ್ತೀಚೆಗೆ ಈಶ ಫೌಂಡೇಶನ್ ನ ಸಧ್ಗುರುಗಳು ತಮ್ಮ ವೀಡಿಯೊದಲ್ಲಿ ಕ್ಯಾಲಿಫೋರ್ನಿಯಾ ದೇಶವು ಅಕ್ಕಿಯನ್ನು ಥೈಲ್ಯಾಂಡ್ ದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ. ಯಾಕೆ ಭಾರತದಿಂದ ಮಾಡುವುದಿಲ್ಲ ಎಂಬ ಬಗ್ಗೆ ಕೇಳಿದಾಗ ಭಾರತದ ಅಕ್ಕಿಯಲ್ಲಿ ಯಾವ ಪೋಷಕಾಂಶಗಳೂ ಇಲ್ಲ ಎನ್ನುತ್ತಾರೆ ಎಂದಿದ್ದಾರೆ. ಅದೇ ರೀತಿ ವಿಯೆಟ್ ನಾಂ ದೇಶ…

Read more

ಹ್ಯೂಮಸ್ ಹೆಚ್ಚಿಸಿ ಅಧಿಕ ಫಸಲು ಪಡೆಯಿರಿ.

ಎಲ್ಲರೂ ಹ್ಯೂಮಸ್ ಎಂಬ ಶಬ್ಧವನ್ನು ಕೇಳಿರುತ್ತಾರೆ.ಆದರೆ ಇದು ಏನು, ಹೇಗೆ ಉತ್ಪಾದನೆಯಾಗುತ್ತದೆ ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಹ್ಯೂಮಸ್ ಎಂದರೆ ಮಣ್ಣಿನಲ್ಲಿ ಜೀವ ರಾಸಾಯನಿಕ ಕ್ರಿಯೆಯಿಂದ ಉತ್ಪಾದನೆಯಾಗುವ ಆಕಾರ ರಹಿತ, ಒಂದು ವಸ್ತು. ಇದು ಮಣ್ಣಿನ ಸ್ಥಿತಿಯನ್ನು ಫಲವತ್ತಾಗಿ ಇಡಲು ನೆರವಾಗುವ ಅಂಶ. ನಾವು ಮಣ್ಣಿಗೆ ಸೇರಿಸುವ ಕೃಷಿ ತ್ಯಾಜ್ಯಗಳು, ಮಣ್ಣಿನಲ್ಲೇ ಇರುವ ಕೆಲವು ಜೀವಿಗಳು ತಮ್ಮ ಆಯುಸ್ಸನ್ನು ಮುಗಿಸಿ ಮತ್ತೆ ಮಣ್ಣಿಗೇ ಸೇರುತ್ತವೆ. dead plant and animals and ferns etc.  ಅದು ಮಣ್ಣಿನಲ್ಲಿ ವಿಘಟನೆಯಾಗುವಾಗ…

Read more

ಸಾವಯವ ಅಂಶ ಮತ್ತು ಬೆಳೆ ಉತ್ಪಾದಕತೆ.

ಮಣ್ಣು ಕಲ್ಲು ಖನಿಜಗಳ ಶಿತಿಲತ್ವದಿಂದ ಉಂಟಾದುದು. ಮಣ್ಣಿನಲ್ಲಿ ಹುಟ್ಟಿ ಬೆಳೆದ ಸಸ್ಯ, ಪ್ರಾಣಿಗಳ ತ್ಯಾಜ್ಯಗಳು ಮಣ್ಣಿಗೆ ಸೇರಲ್ಪಟ್ಟು ಅದು ಸಾವಯವ ಅಂಶವನ್ನು ಹೆಚ್ಚಿಸುತ್ತಾ ಬಂದಿದೆ. ಸಾವಯವ ಅಂಶ ಇಲ್ಲದ ವಿನಹ ಮಣ್ಣು ಜೀವಂತಿಕೆಯಲ್ಲಿರುವುದಿಲ್ಲ….. ಏನು ಆಗಿದೆ? ಇತ್ತೀಚಿನ ದಿನಗಳಲ್ಲಿ ಅತೀಯಾದ ರಾಸಾಯನಿಕ ಗೊಬ್ಬರ, ಕೀಟನಾಶಕ, ಕಳೆನಾಶಕಗಳ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಹಾಗೇಯೇ ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಅವುಗಳ ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದರೂ ಅವುಗಳ ಚಟುವಟಿಕೆಗೆ ಅನುಕೂಲಕರವಾಗಿಲ್ಲ. ಇದರಿಂದಾಗಿ…

Read more
error: Content is protected !!