ಮಣ್ಣಿನ ಸ್ವಾಸ್ತ್ಯಕ್ಕೆ ಸುಣ್ಣದ ಬಳಕೆ: ಮಣ್ಣು ಮತ್ತು ಸಸ್ಯ ಆರೋಗ್ಯಕ್ಕೆ ಅಗತ್ಯ.

Lime Application for Soil Amendment: Boosting Soil Health and Plant Growth

Soil fertility is the backbone of sustainable farming, but in many regions, soil acidity reduces productivity and nutrient availability. Farmers often face poor crop growth due to acidic soils, where essential nutrients are locked and unavailable for plant uptake. One proven and eco-friendly solution is agriculture lime application. By neutralizing soil acidity, lime restores fertility,…

Read more

Earthworms: Nature’s Soil Engineers for Sustainable Farming

Earthworms, often called the “farmer’s friends,” play a vital role in soil health and sustainable agriculture. Though small in size, their impact on soil fertility, plant growth, and environmental balance is immense. Understanding their role, types, and benefits can help farmers and gardeners harness their power for long-term soil enrichment. What Are Earthworms? Earth worms…

Read more
ನಾಗನಿಗೆ ಹಾಲೆರೆಯುವುದರಿಂದ ಏನೇನು ಲಾಭವಿದೆ?

ನಾಗನಿಗೆ ಹಾಲು ಎರೆಯುವುದರಿಂದ ಏನೇನು ಲಾಭವಿದೆ?

ಆಷಾಡ ಮಾಸದ  ಅಮಾವಾಸ್ಯೆ ಕಳೆದು ತಕ್ಷಣ ಬರುವ ವಿಷೇಶ ದಿನಗಳಲ್ಲಿ ನಾಗರ ಪಂಚಮಿ  ಮೊದಲನೆಯದ್ದು.  ಇದು ದಕ್ಷಿಣಾಯನದ ಮೊದಲ ವಿಷೇಷ ದಿನ ಎನ್ನಲಾಗುತ್ತದೆ.ಇದರ ನಂತರ ಚೌತಿ, ಅಷ್ಟಮಿ, ನವರಾತ್ರೆ, ದೀಪಾವಳಿ ಮುಂತಾದ ವಿಷೇಷ ದಿನಗಳು ಬರುತ್ತವೆ. ಎಲ್ಲದಕ್ಕೂ ನಾಗರ ಪಂಚಮಿ ಮುಹೂರ್ತ. ಪಂಚಮಿಯಂದು ನಾಗನಕಲ್ಲಿಗೆ  ಅವರವರ ಶಕ್ತಿಯನುಸಾರ ಹಾಲೆರೆಯುತ್ತಾರೆ. ಹೂವು ಹಾಕುತ್ತಾರೆ. ಅರಶಿನ ಲೇಪಿಸುತ್ತಾರೆ. ಸಮರ್ಪಣೆ ಮಾಡುತ್ತಾರೆ. ನೈವೇದ್ಯ ಮಾಡುತ್ತಾರೆ. ಆರತಿ ಎತ್ತುತ್ತಾರೆ. ಧನ್ಯತಾ ಭಾವದಿಂದ ಕಲ್ಲಿನ ಮೂಲಕ ಹರಿದುಬಂದನ್ನು ತೀರ್ಥ ರೂಪದಲ್ಲಿ ಸೇವಿಸಿ ತಮ್ಮ ಮನೆ,…

Read more
ಮಣ್ಣು ಫಲವತ್ತತೆ  ಕಳೆದುಕೊಳ್ಳಲು ಏನು ಕಾರಣ

ಮಣ್ಣು ಫಲವತ್ತತೆ  ಕಳೆದುಕೊಳ್ಳಲು ಏನು ಕಾರಣ ?

ಮಣ್ಣು  ತನ್ನ ಪಲವತ್ತತೆಯನ್ನು ದಿನದಿಂದ ದಿನಕ್ಕೆ ಕಳೆದುಕೊಳ್ಳುತ್ತಿದೆ. ಜನ ಸಾವಯವ ಗೊಬ್ಬರ ಕಡಿಮೆಯಾಗಿ ಹೀಗಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ. ಇದು ಸ್ವಲ್ಪ ಮಟ್ಟಿಗೆ  ಸರಿಯಾದರೂ ಅದರ ಜೊತೆಗೆ ಇನ್ನೂ ಒಂದು ಕಾರಣ ಇದೆ. ಅದು ಕಳೆನಾಶಕಗಳ ಬಳಕೆ. ಕಳೆನಾಶಕಗಳನ್ನು ಬಳಸಿದಲ್ಲಿ ಮಣ್ಣಿನ ರಚನೆ ಹಾಳಾಗುತ್ತದೆ. ಅದು ಹೇಗೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಕಳೆನಾಶಕ ಇದು ತೋಟವನ್ನು ಚೊಕ್ಕವಾಗಿರಿಸುತ್ತದೆ. ಒಡಾಡುವುದಕ್ಕೆ, ಸುಲಭ ಎಂಬುದು ನಮ್ಮ  ಅಭಿಪ್ರಾಯ. ಕಳೆಗಳು ಬೆಳೆಗೆ ಪೂರೈಸಿದ ಪೋಷಕಗಳನ್ನು ಬೇಗ ಕಬಳಿಸುತ್ತದೆ, ಇದರಿಂದಾಗಿ…

Read more
ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ

ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ?

ಅಡಿಕೆ ಬೆಳೆಗಾರರಲ್ಲಿ ಸಿಗುವ ತ್ಯಾಜ್ಯಗಳಾದ ಸುಲಿದ ಅಡಿಕೆ ಸಿಪ್ಪೆ, ಅದರ ಗರಿ, ಹಾಳೆ ಎಲ್ಲವನ್ನೂ ಒಟ್ಟು ಸೇರಿದರೆ ಅದರ ಪ್ರಮಾಣ, ಆ ಅಡಿಕೆ ತೋಟಕ್ಕೆ ಬೇಕಾಗುವ ಎಲ್ಲಾ ಸಾವಯವ ಅಂಶವನ್ನು  ಪೂರೈಸುವಷ್ಟು. ಆದರೆ ನಮ್ಮಲ್ಲಿ  ಅವುಗಳ ಸದುಪಯೋಗ ಆಗುತ್ತಿಲ್ಲ. ಹೆಚ್ಚಿನ ರೈತರು ಅಡಿಕೆ ತೋಟದಲ್ಲಿ ಸಿಗುವ ತ್ಯಾಜ್ಯಗಳನ್ನು  ಸಮರ್ಪಕವಾಗಿ ಬಳಕೆ ಮಾಡದೆ ನಷ್ಟ ಮಾಡಿಕೊಳ್ಳುತ್ತಾರೆ. ಇದನ್ನು ಸ್ವಲ್ಪವೂ ನಷ್ಟವಾಗದಂತೆ ಬಳಸಿ ರಕ್ಷಿಸಿದರೆ ಮಣ್ಣು ಫಲವತ್ತಾಗುತ್ತದೆ.ಬೆಳೆ ನಳನಳಿಸುತ್ತದೆ. ನೀವೆಂದಾದರೂ ಉತ್ತರ ಕರ್ನಾಟಕ, ಮಲೆನಾಡಿನ ಕಡೆ ಹೋಗಿದ್ದರೆ ಒಮ್ಮೆ ಅಲ್ಲಿನ…

Read more

ಸಾವಯವ ಅಂಶ ಇಲ್ಲದಿದ್ದರೆ ಬೆಳೆ ಬರಲಾರದು.

ಕೃಷಿ ಮಾಡುವಾಗ ರಾಸಾಯನಿಕ ಗೊಬ್ಬರ ಒಂದನ್ನೇ ಮಣ್ಣಿಗೆ ಕೊಡುತ್ತಾ ಇದ್ದರೆ, ನಿಧಾನವಾಗಿ ಮಣ್ಣಿನ ರಚನೆ ಕೆಳಮಟ್ಟಕ್ಕೆ ಇಳಿಯುತ್ತದೆ. ಮಣ್ಣಿನ ರಚನೆ ವ್ಯತ್ಯಾಸವಾದರೆ ರಸಗೊಬ್ಬರಗಳು ಕೆಲಸ ಮಾಡುವುದಿಲ್ಲ. ಯಾವುದೇ ರಸ ಗೊಬ್ಬರಗಳನ್ನು ನೇರವಾಗಿ ಸಸ್ಯಗಳು ಬಳಕೆ ಮಾಡಿಕೊಳ್ಳಲಾರವು. ಮಣ್ಣಿನ ಜೀವಾಣುಗಳ ಸಹಕಾರದಿಂದ ಅವು ಸಸ್ಯಗಳಿಗೆ ಲಭ್ಯವಾಗುತ್ತದೆ. ಮಣ್ಣಿನಲ್ಲಿ ಜೀವಾಣುಗಳು ಇದ್ದರೆ ಅದು ಜೀರ್ಣಕ್ಕೊಳಪಡುತ್ತದೆ. ಫಲವತ್ತತೆ ಕಡಿಮೆಯಾದ ಮಣ್ಣಿನಲ್ಲಿ ಜೀವಾಣುಗಳ ಸಂಖ್ಯೆ ಕಡಿಮೆಯಾಗುತ್ತದೆ. ಆಗ ರಸ ಗೊಬ್ಬರಗಳ ಕ್ಷಮತೆಯೂ ಕಡಿಮೆಯಾಗುತ್ತದೆ. ಆದ ಕಾರಣ ಅಧಿಕ ಇಳುವರಿಗೆ  ಅಗತ್ಯವಿದ್ದರೆ ರಸಗೊಬ್ಬರ ಹಿತ…

Read more
ಬಯೋ ಚಾರ್

ಮಣ್ಣಿನ ಸ್ನೇಹಿತ -ಬಯೋ ಚಾರ್.

ಮಣ್ಣಿಗೆ ಒಂದು ಜೀವ ಚೈತನ್ಯ ಎಂಬುದಿದೆ. ಮಣ್ಣಿನ ಜೀವಾಣುಗಳಿಗೆ ಬದುಕಲು ಸೂಕ್ತವಾದ ವಾತಾವರಣ ಬೇಕು. ಅದೇ ರೀತಿಯಾಗಿ ತೇವಾಂಶ ಭರಿತ ತಂಪಾದ ವಾತಾವರಣವೂ ಬೇಕು. ಇದನ್ನು ಒದಗಿಸಿಕೊಡುವಂತದ್ದೇ  ಬಯೋ ಚಾರ್. ಅರೆ ಸುಟ್ಟ ಕೃಷಿ ತ್ಯಾಜ್ಯಗಳು ಮಣ್ಣಿನಲ್ಲಿ ಸಾವಯವ ಇಂಗಾಲದ ಅಂಶವನ್ನು ಹೆಚ್ಚಿಸಿ, ಮಣ್ಣಿಗೆ ಜೀವ ಚೈತನ್ಯವನ್ನು ಕೊಡುತ್ತದೆ. ಮಣ್ಣಿಗೆ ಒಂದಷ್ಟು ತರಗೆಲೆ ಹಾಕಿ. ಅದು ಮಣ್ಣಿನಲ್ಲಿರುವ ಅಸಂಖ್ಯಾತ ಜೀವಾಣುಗಳ ಸಹಯೋಗದಿಂದ ಕರಗಿ ಮಣ್ಣಾಗುತ್ತದೆ. ಹೆಚ್ಚೆಂದರೆ  ವರ್ಷ ತನಕ ಇರಬಹುದು. ಅದೇ ರೀತಿಯಲ್ಲಿ ಒಂದು ಕಟ್ಟಿಗೆಯನ್ನು ಹಾಕಿದರೂ…

Read more

ಸಾವಯವ ಅಂಶ ಮತ್ತು ಬೆಳೆ ಉತ್ಪಾದಕತೆ.

ಮಣ್ಣು ಕಲ್ಲು ಖನಿಜಗಳ ಶಿತಿಲತ್ವದಿಂದ ಉಂಟಾದುದು. ಮಣ್ಣಿನಲ್ಲಿ ಹುಟ್ಟಿ ಬೆಳೆದ ಸಸ್ಯ, ಪ್ರಾಣಿಗಳ ತ್ಯಾಜ್ಯಗಳು ಮಣ್ಣಿಗೆ ಸೇರಲ್ಪಟ್ಟು ಅದು ಸಾವಯವ ಅಂಶವನ್ನು ಹೆಚ್ಚಿಸುತ್ತಾ ಬಂದಿದೆ. ಸಾವಯವ ಅಂಶ ಇಲ್ಲದ ವಿನಹ ಮಣ್ಣು ಜೀವಂತಿಕೆಯಲ್ಲಿರುವುದಿಲ್ಲ….. ಏನು ಆಗಿದೆ? ಇತ್ತೀಚಿನ ದಿನಗಳಲ್ಲಿ ಅತೀಯಾದ ರಾಸಾಯನಿಕ ಗೊಬ್ಬರ, ಕೀಟನಾಶಕ, ಕಳೆನಾಶಕಗಳ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಹಾಗೇಯೇ ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಅವುಗಳ ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದರೂ ಅವುಗಳ ಚಟುವಟಿಕೆಗೆ ಅನುಕೂಲಕರವಾಗಿಲ್ಲ. ಇದರಿಂದಾಗಿ…

Read more
error: Content is protected !!