ಜೇಡಗಳು ಅಪಾಯಕಾರಿ ಅಲ್ಲ. ಅವು ಉಪಕಾರಿಗಳು.

ಜೇಡಗಳು ಅಪಾಯಕಾರಿ ಅಲ್ಲ. ಅವು ಉಪಕಾರಿಗಳು.

ಜೇಡಗಳು ಪ್ರಕೃತಿಯಲ್ಲಿ ಎಲ್ಲಾ ಕಡೆ ಕಂಡುಬರುವ ಕೀಟ ಜೀವಿಗಳು. ಇವುಗಳನ್ನು ರೈತನ ಮಿತ್ರ  ಎಂದೇ ಹೇಳಬಹುದು. ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ರಕ್ಷಣೆಯಲ್ಲಿ ಇವುಗಳ ಪಾತ್ರ ವಿಶಿಷ್ಟವಾದುದು. ಇವುಗಳನ್ನು ಬೇಟೆಗಾರ ಕೀಟಗಳು ಎಂದು ಕರೆಯಲಾಗುತ್ತದೆ. ಜೇಡಗಳನ್ನು  ಕಂಡಾಕ್ಷಣ ಅದನ್ನು ಕೊಲ್ಲುತ್ತೇವೆ. ಯಾಕೆ ಎಂದು ಹೆಚ್ಚಿನವರಿಗೆ ಗೊತ್ತಿಲ್ಲ. ಅವು ಕಚ್ಚುತ್ತದೆ, ಕಚ್ಚಿದರೆ ಅದು ವಿಷ ಅದಕ್ಕಾಗಿ ಅದನ್ನು ಕೊಲ್ಲಬೇಕು ಎಂಬುದಾಗಿ ಹಿರಿಯರು ಹೇಳಿದ್ದನ್ನು ಕಿರಿಯರು ಪಾಲಿಸುತ್ತಾರೆ. ಕೆಲವೇ ಕೆಲವು ಕಚ್ಚುವವುಗಳು. ಬಹುತೇಕ ಉಪದ್ರವ ಕೊಡದ ಉಪಕಾರಿಗಳು. ಇವು ನೆಲದಲ್ಲಿ…

Read more
tulasi tip

ತುಳಿಸಿ ಗಿಡ ಈಗ ಒಣಗುವುದೇಕೆ?

ತುಳಿಸಿ ಗಿಡಕ್ಕೆ ಸುತ್ತು ಬರಬೇಕು ಎನ್ನುತ್ತಾರೆ ಹಿರಿಯರು. ಬೆಳೆಗಳ ಬುಡಕ್ಕೆ ದಿನಾ ಹೋಗಬೇಕು ಎನ್ನುತ್ತಾರೆ  ಕೃಷಿ ವಿಜ್ಞಾನಿಗಳು. ಇದಕ್ಕೆ ಕಾರಣ ಇಲ್ಲಿದೆ. ತುಳಸಿ ಗಿಡದ ಸುತ್ತ ಒಂದು ಸುತ್ತು ಬಂದಾಗ ಎಲೆಗಳೆಲ್ಲಾ ಕಳೆಗುಂದಿರುವುದು ಕಂಡರೆ , ಎರಡನೇ ಸುತ್ತಿಗೆ ಎಲೆಯಲ್ಲಿ ಏನೋ ಇರುವುದೂ, ಮೂರನೇ ಸುತ್ತಿಗೆ ಮತ್ತೂ ಸ್ಪಷ್ಟತೆ, ಹೀಗೇ ಹತ್ತು ಸುತ್ತು ಬರುವಾಗ ಅಲ್ಲಿ ಏನಾಗಿದೆ ಎಂಬುದರ ಪೂರ್ಣ ಚಿತ್ರಣ ನಮಗೆ  ತಿಳಿಯುತ್ತದೆ. ತುಳಸಿ ಗಿಡಕ್ಕೆ ಸುತ್ತು ಬಂದಾಗ ಅದಕ್ಕೆ ಏನಾಗಿದೆ ಎಂಬುದನ್ನು ನೀವೇ ತಿಳಿದುಕೊಳ್ಳಬಹುದು. ತುಳಸಿ…

Read more
error: Content is protected !!