ಮಣ್ಣಿನಲ್ಲಿ  ಎಷ್ಟೆಲ್ಲಾ ಸೂಕ್ಷ್ಮ ಜೀವಿಗಳಿವೆ- ಅವು  ಹೇಗೆ ಬದುಕುತ್ತವೆ.

ಮಣ್ಣಿನಲ್ಲಿ  ಎಷ್ಟೆಲ್ಲಾ ಸೂಕ್ಷ್ಮ ಜೀವಿಗಳಿವೆ- ಅವು  ಹೇಗೆ ಬದುಕುತ್ತವೆ.

ಮಣ್ಣು ಎಂಬುದು ಸೂಕ್ಷ್ಮ ಜೀವಿಗಳ  ಮನೆ ಎಂದೇ ಹೇಳಬಹುದು. ಇಲ್ಲಿ ಬಹುತೇಕ ಎಲ್ಲಾ ನಮೂನೆಯ ಸೂಕ್ಷ್ಮ ಜೀವಿಗಳು ವಾಸವಾಗಿರುತ್ತವೆ. ಕೆಲವು ಕಣ್ಣಿಗೆ ಕಾಣಿಸಿದರೆ ಮತ್ತೆ ಕೆಲವು ಕಾಣಿಸುವುದಿಲ್ಲ.  ಇವೆಲ್ಲಾ ಮಣ್ಣಿನ ಆಸರೆಯಲ್ಲಿ ಬೆಳೆದು ಅದೇ ಮಣ್ಣಿಗೆ, ಅಲ್ಲಿನ ಸಸ್ಯ ಜೀವಿಗಳಿಗೆ ಪ್ರಯೋಜನವನ್ನೂ  ಹಾಗೆಯೇ ಕೆಲವೇ ಕೆಲವು ತೊಂದರೆಯನ್ನೂ ಉಂಟುಮಾಡುತ್ತವೆ. ಪ್ರಕೃತಿ ಅಥವಾ ಸೃಷ್ಟಿ ಉಪಕಾರೀ ಜೀವಿಗಳಿಗೆ ಪ್ರಾಬಲ್ಯವನ್ನು ಕೊಟ್ಟಿದೆ. ಪ್ರತಿಕೂಲ ವಾತಾರಣದಲ್ಲಿ ಮಾತ್ರ ಅವು ದುರ್ಬಲವಾಗುತ್ತದೆ.  ಇಲ್ಲಿ ನಾವು  ವಿವಿಧ ಜೀವಾಣುಗಳ ಬಗ್ಗೆ ತಿಳಿಯೋಣ. ಖನಿಜ ವಸ್ತು,…

Read more
6 ಇಂಚು ಮಣ್ಣಿನಲ್ಲಿದೆ ಕೃಷಿಯ ಸರ್ವಸ್ವ.

6 ಇಂಚು ಮಣ್ಣಿನಲ್ಲಿದೆ ಕೃಷಿಯ ಸರ್ವಸ್ವ.

ನಮ್ಮ ಹೊಲದ 6 ಇಂಚು ಮಣ್ಣು  ಇದರಲ್ಲೇ ಕೃಷಿಯ ಸರ್ವಸ್ವವೂ ಅಡಗಿರುವುದು. ಮಣ್ಣಿಗೆ ಜೀವ ಇದೆ. ಅದು ಉಸಿರಾಡುತ್ತದೆ. ಅದು ಸಂವೇದನಾಶೀಲ. ಅದನ್ನು ಕೊಲ್ಲಬಹುದು, ಬದುಕಿಸಬಹುದು ಎಲ್ಲವೂ ನಮ್ಮ ಕೈಯಲ್ಲಿದೆ. ಒಟ್ಟಿನ್ಬಲ್ಲಿ 6 ಇಂಚು ಮಣ್ಣು ಕೃಷಿ ಭೂಮಿಯ ಜೀವ. ಇದನ್ನು 6 ರಿಂದ 7 ಹೀಗೆ ಹೆಚ್ಚು ಮಾಡುವ ಪ್ರಯತ್ನ ಮಾಡಬೇಕು.  ಭೂಮಿ ಅಥವಾ ಮಣ್ಣು ಪಂಚಭೂತಗಳಲ್ಲಿ ಒಂದು . ಇದು ಮಾನವನ ಉಳಿವು ಅಳಿವುಗಳಿಗೆ ಆಧಾರ. ಇದನ್ನು ತಾಯಿಗೆ ಸಮಾನ ಎಂದೂ ಪರಿಗಣಿಸಲಾಗುತ್ತದೆ. ಇದು…

Read more
ಅಡಿಕೆ ಸಸಿ ನೆಡುವಾಗ ಹೀಗೆ ಮಾಡಿದರೆ ಚೆನ್ನಾಗಿ ಬೆಳೆಯುತ್ತದೆ.

ಅಡಿಕೆ ಸಸಿ ನೆಡುವಾಗ ಹೀಗೆ ಮಾಡಿದರೆ ಚೆನ್ನಾಗಿ ಬೆಳೆಯುತ್ತದೆ.

 ಇನ್ನೇನು ಆಷಾಢ  ಕಳೆದ ತಕ್ಷಣ ಅಡಿಕೆ ಸಸಿ ನೆಡುವವರು ನೆಡಲು ಪ್ರಾರಂಭಿಸುತ್ತಾರೆ. ನೆಡುವಾಗ ಸರಿಯಾಗಿ ನೆಟ್ಟರೆ ಮಾತ್ರ ಪ್ರಾರಂಭಿಕ ಹಂತದಲ್ಲೇ ಯೋಗ್ಯ ಬೆಳವಣಿಗೆಯನ್ನು  ಹೊಂದಲು ಸಾಧ್ಯ. ತೆಂಗು ಅಡಿಕೆ ಯಾವುದೇ ಸಸಿ ಇರಲಿ, ಮೊದಲ ವರ್ಷಗಳಲ್ಲಿ (Innitial growth) ತಮ್ಮ ಸಧೃಢ ಬೆಳವಣಿಗೆಯನ್ನು ಹೊಂದಿದರೆ, ಅದು ಮುಂದೆ ಉತ್ತಮ ಫಲ ಕೊಡುತ್ತದೆ. ಹಾಗಾದರೆ ಸಸಿ ಹೇಗೆ ನೆಡಬೇಕು ನೋಡೋಣ. ಅಡಿಕೆ , ತೆಂಗು, ತಾಳೆ  ಇವೆಲ್ಲಾ ಏಕದಳ ಸಸ್ಯಗಳು. ಇವುಗಳ ಬೇರು ಹರಡುವ ಕ್ರಮ ದ್ವಿದಳ ಸಸ್ಯಗಳಿಗಿಂತ…

Read more
ಕಳೆನಾಶಕಗಳಿಂದ ಫಲವತ್ತತೆ ಕ್ಷೀಣಿಸುತ್ತದೆ. ಹೇಗೆ?

ಕಳೆನಾಶಕಗಳಿಂದ ಫಲವತ್ತತೆ ಕ್ಷೀಣಿಸುತ್ತದೆ. ಹೇಗೆ?

ನಮ್ಮ ಹೊಲಗಳ ಫಲವತ್ತತೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಜನ ಸಾವಯವ ಗೊಬ್ಬರ ಕಡಿಮೆಯಾಗಿ ಹೀಗಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ. ಇದು ಸ್ವಲ್ಪ ಮಟ್ಟಿಗೆ  ಸರಿಯಾದರೂ ಅದರ ಜೊತೆಗೆ ಇನ್ನೂ ಒಂದು ಕಾರಣ ಇದೆ. ಅದು ಕಳೆನಾಶಕಗಳ ಬಳಕೆ. ಕಳೆನಾಶಕಗಳನ್ನು ಬಳಸಿದಲ್ಲಿ ಮಣ್ಣಿನ ರಚನೆ ಹಾಳಾಗುತ್ತದೆ. ಅದು ಹೇಗೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಕಳೆ ನಾಶಕ ಇದು ತೋಟವನ್ನು ಚೊಕ್ಕವಾಗಿರಿಸುತ್ತದೆ. ಒಡಾಡುವುದಕ್ಕೆ, ಸುಲಭ ಎಂಬುದು ನಮ್ಮ  ಅಭಿಪ್ರಾಯ. ಕಳೆಗಳು ಬೆಳೆಗೆ ಪೂರೈಸಿದ ಪೋಷಕಗಳನ್ನು ಬೇಗ ಕಬಳಿಸುತ್ತದೆ,…

Read more
ಹುತ್ತಗಳಿಂದ ಕೃಷಿಕರಿಗೆ ಏನು ಲಾಭ? ಕಡಿಮೆಯಾಗಲು ಕಾರಣ ಏನು?

ಹುತ್ತಗಳಿಂದ ಕೃಷಿಕರಿಗೆ ಏನು ಲಾಭ? ಕಡಿಮೆಯಾಗಲು ಕಾರಣ ಏನು?

ನಮ್ಮ ಸುತ್ತಮುತ್ತ ಎಲ್ಲಾ ಕಡೆಯಲ್ಲಿ ಕಾಣಸಿಗುತ್ತಿದ್ದ ಹುತ್ತಗಳು ಈಗ ಅಪರೂಪವಾಗಲಾರಂಭಿಸಿದೆ.  ಇದು ನಮ್ಮ ಹೊಲದ ಮಣ್ಣು  ಸಾವಯವ ಅಂಶ ಕಳೆದುಕೊಡಿರುವುದರ ಸೂಚನೆ. ಬಯಲು ಸೀಮೆಯ ಕಡೆ, ಕಾಡು ಇರುವಲ್ಲಿ ಮಾನವ ಹಸ್ತಕ್ಷೇಪ ಇಲ್ಲದ ಕಡೆ ಸ್ವಲ್ಪ ಮಟ್ಟಿಗೆ ಹುತ್ತಗಳು ಕಾಣಸಿಕ್ಕರೆ ಉಳಿದೆಡೆ ಹುತ್ತಗಳಿಲ್ಲ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುತ್ತಗಳ ಸಂಖ್ಯೆಯೇ ಕ್ಷೀಣಿಸುತ್ತಿದೆ! ಹುತ್ತಗಳು ಇಲ್ಲದಿದ್ದರೆ ಗೆದ್ದಳು ಇಲ್ಲವಲ್ಲಾ ಒಳ್ಳೆಯದೇ ಅಯಿತಲ್ಲಾ ಎಂದು ಭಾವಿಸಬೇಡಿ. ಹುತ್ತಗಳು ನಮ್ಮ ಭೂಮಿಯ ಫಲವತ್ತತೆಯ ಸಂಕೇತ. ಹುತ್ತಗಳು ಬೆಳೆಯುವುದು ಭೂಮಿಯಲ್ಲಿರುವ ಸಾವಯವ…

Read more
ಮಣ್ಣು ಫಲವತ್ತತೆ  ಕಳೆದುಕೊಳ್ಳಲು ಏನು ಕಾರಣ

ಮಣ್ಣು ಫಲವತ್ತತೆ  ಕಳೆದುಕೊಳ್ಳಲು ಏನು ಕಾರಣ ?

ಮಣ್ಣು  ತನ್ನ ಪಲವತ್ತತೆಯನ್ನು ದಿನದಿಂದ ದಿನಕ್ಕೆ ಕಳೆದುಕೊಳ್ಳುತ್ತಿದೆ. ಜನ ಸಾವಯವ ಗೊಬ್ಬರ ಕಡಿಮೆಯಾಗಿ ಹೀಗಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ. ಇದು ಸ್ವಲ್ಪ ಮಟ್ಟಿಗೆ  ಸರಿಯಾದರೂ ಅದರ ಜೊತೆಗೆ ಇನ್ನೂ ಒಂದು ಕಾರಣ ಇದೆ. ಅದು ಕಳೆನಾಶಕಗಳ ಬಳಕೆ. ಕಳೆನಾಶಕಗಳನ್ನು ಬಳಸಿದಲ್ಲಿ ಮಣ್ಣಿನ ರಚನೆ ಹಾಳಾಗುತ್ತದೆ. ಅದು ಹೇಗೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಕಳೆನಾಶಕ ಇದು ತೋಟವನ್ನು ಚೊಕ್ಕವಾಗಿರಿಸುತ್ತದೆ. ಒಡಾಡುವುದಕ್ಕೆ, ಸುಲಭ ಎಂಬುದು ನಮ್ಮ  ಅಭಿಪ್ರಾಯ. ಕಳೆಗಳು ಬೆಳೆಗೆ ಪೂರೈಸಿದ ಪೋಷಕಗಳನ್ನು ಬೇಗ ಕಬಳಿಸುತ್ತದೆ, ಇದರಿಂದಾಗಿ…

Read more
ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ

ಅಡಿಕೆ ಸಿಪ್ಪೆ ತೋಟಕ್ಕೆ ಹಾಕಿದರೆ ರೋಗ ಬರುತ್ತದೆಯೇ?

ಅಡಿಕೆ ಬೆಳೆಗಾರರಲ್ಲಿ ಸಿಗುವ ತ್ಯಾಜ್ಯಗಳಾದ ಸುಲಿದ ಅಡಿಕೆ ಸಿಪ್ಪೆ, ಅದರ ಗರಿ, ಹಾಳೆ ಎಲ್ಲವನ್ನೂ ಒಟ್ಟು ಸೇರಿದರೆ ಅದರ ಪ್ರಮಾಣ, ಆ ಅಡಿಕೆ ತೋಟಕ್ಕೆ ಬೇಕಾಗುವ ಎಲ್ಲಾ ಸಾವಯವ ಅಂಶವನ್ನು  ಪೂರೈಸುವಷ್ಟು. ಆದರೆ ನಮ್ಮಲ್ಲಿ  ಅವುಗಳ ಸದುಪಯೋಗ ಆಗುತ್ತಿಲ್ಲ. ಹೆಚ್ಚಿನ ರೈತರು ಅಡಿಕೆ ತೋಟದಲ್ಲಿ ಸಿಗುವ ತ್ಯಾಜ್ಯಗಳನ್ನು  ಸಮರ್ಪಕವಾಗಿ ಬಳಕೆ ಮಾಡದೆ ನಷ್ಟ ಮಾಡಿಕೊಳ್ಳುತ್ತಾರೆ. ಇದನ್ನು ಸ್ವಲ್ಪವೂ ನಷ್ಟವಾಗದಂತೆ ಬಳಸಿ ರಕ್ಷಿಸಿದರೆ ಮಣ್ಣು ಫಲವತ್ತಾಗುತ್ತದೆ.ಬೆಳೆ ನಳನಳಿಸುತ್ತದೆ. ನೀವೆಂದಾದರೂ ಉತ್ತರ ಕರ್ನಾಟಕ, ಮಲೆನಾಡಿನ ಕಡೆ ಹೋಗಿದ್ದರೆ ಒಮ್ಮೆ ಅಲ್ಲಿನ…

Read more
ಫಲವತ್ತಾದ ಮೇಲ್ಮಣ್ಣು

ಮೇಲ್ಮಣ್ಣು ಉಳಿದರೆ ಮಾತ್ರ ಕೃಷಿ ಲಾಭದಾಯಕ .

ಮೇಲುಮಣ್ಣು ಉತ್ತಮವಾಗಿದ್ದರೆ ಮಾತ್ರ ಕೃಷಿ ಕೈ ಹಿಡಿದೀತು. ಒಂದು ವೇಳೆ ಮೇಲು ಮಣ್ಣು ಕೊಚ್ಚಣೆ ಅಧಿಕವಾಗಿದ್ದರೆ ಅಲ್ಲಿ ಕೃಷಿ ಮಾಡುವುದು ಲಾಭದಾಯಕವಲ್ಲ.ಮೇಲು ಮಣ್ಣು ಉಳಿಸಲು ಮತ್ತು ರಚನೆಯಾಗುವ ರೀತಿಯ ಬೇಸಾಯ ಕ್ರಮಗಳನ್ನು ಅನುಸರಿಸುವುದು ಕೃಷಿಕರ ಆದ್ಯ ಕರ್ತವ್ಯ.       ಮೇಲು ಮಣ್ಣು ಹೇಗಿರುತ್ತದೆ: ಒಂದು ಹಿಡಿ ಮಣ್ಣು ಕೈಯಲ್ಲಿ ಹಿಡಿದರೆ ಅದು ಲಾಡಿನಂತೆ ಉಂಡೆ ಕಟ್ಟಲು ಬರಬೇಕು. ಅಂಟು ಆಂಟಾದ ಕಪ್ಪು ಮಿಶ್ರ ಬಣ್ಣದ, ಅರೆ ಬರೆ ಸಾವಯವ ವಸ್ತುಗಳು ಕೊಳೆಯುತ್ತಿರುವ ಸ್ಥಿತಿಯಲ್ಲಿ ಮೇಲು ಮಣ್ಣು…

Read more
error: Content is protected !!