ಬದನೆಯ ಕಾಯಿ ಕೊಳೆತ

ಬದನೆಯ ಕಾಯಿಗಳು ಯಾಕೆ ಕೊಳೆಯುತ್ತವೆ.

ಬದನೆ  ಪ್ರಮುಖ ತರಕಾರಿ ಬೆಳೆಯಾಗಿದ್ದು, ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಇದನ್ನು ಬೆಳೆಸುತ್ತಾರೆ. ಹೆಚ್ಚಿನ ಕೃಷಿಕರು ಅಧಿಕ ಬೇಡಿಕೆ –ಬೆಲೆ ಕಾರಣಕ್ಕೆ ನಾಟಿ ತಳಿಯನ್ನೇ ಬೆಳೆಸುತ್ತಿದ್ದು, ಇತ್ತೀಚಿಗಿನ ಬೇಸಾಯ ಕ್ರಮ, ಹವಾಮಾನದಿಂದಾಗಿ ಬೆಳೆಗೆ ಸೊರಗು ರೋಗದ ಬಾಧೆ ಅಧಿಕವಾಗಿದೆ. ಇದರಿಂದ ಕಾಯಿ ಕೊಳೆಯುವಿಕೆ ಹಚ್ಚಾಗುತ್ತದೆ. ಹೆಚ್ಚಿನ ಬೆಳೆಗಾರರು ಸಣ್ಣ  ಮತ್ತು ಅತೀ ಸಣ್ಣ ಬೆಳೆಗಾರರಾಗಿದ್ದು ಇದು ರೋಗವೋ – ಕೀಟವೂ ಎಂಬುದರ ಜ್ಞಾನ ಹೊಂದಿರುವುದಿಲ್ಲ.   ಸಮೀಪದ  ಗೊಬ್ಬರ– ಕೀಟನಾಶಕ ಮಾರಾಟ ಅಂಗಡಿಯವರ ಸಲಹೆಯ ಮೇರೆಗೆ  ಅದಕ್ಕೆ ಉಪಚಾರ …

Read more
brinjal grower

ಇದು ಭಾರೀ ಬೇಡಿಕೆಯ ಗುಳ್ಳ ಬದನೆ.

ಕರಾವಳಿಯ ಬದನೆ ತಳಿಗಳಲ್ಲಿ ಹೆಸರುವಾಸಿಯಾದ ಮಟ್ಟು ಗುಳ್ಳಕ್ಕೆ ಸರಿಸಾಟಿಯಾದ ಮತ್ತೊಂದು ಗುಳ್ಳ ,ಇದೇ ಉಡುಪಿ ಜಿಲ್ಲೆಯ ಮತ್ತೊಂದೆಡೆಯೂ ಬೆಳೆಯುತ್ತಿದೆ. ಇದರ ಆಕಾರ ಬಣ್ಣ ಎಲ್ಲವೂ ಏಕಪ್ರಕಾರ. ಒಂದೇ ಒಂದು ವ್ಯತ್ಯಾಸ ಎಂದರೆ ಮಟ್ಟು ಗುಳ್ಳಕ್ಕೆ ತೊಟ್ಟಿನಲ್ಲಿ ಮುಳ್ಳು ಇದೆ. ಇದಕ್ಕೆ ಇಲ್ಲ.  ಕರಾವಳಿಯ ಜನರ ಬಲು ಅಚ್ಚುಮೆಚ್ಚಿನ  ಗುಳ್ಳ ಬದನೆಯ ಆಸೆಯನ್ನು ಪೂರೈಸಿದ ಬದನೆಯಲ್ಲಿ ಈ ಊರಿನ ಬದನೆ ಒಂದು. ಕರಾವಳಿಯ ಜನ ಎಲ್ಲೇ ಹೋಗಲಿ ಗುಳ್ಳ ಬದನೆ ಸಿಕ್ಕರೆ ಎಷ್ಟೇ ಬೆಲೆ ಕೊಟ್ಟಾದರೂ ಖರೀದಿ ಮಾಡುತ್ತಾರೆ….

Read more
error: Content is protected !!