ಮಾವಿನ ಕಾಯಿಗೆ ಈಗ ರೂ. 125, ಕಾರಣ ಅಕಾಲಿಕ ಮಾವು

ಮಾವಿನ ಕಾಯಿಗೆ ಈಗ ರೂ. 125, ಕಾರಣ ಅಕಾಲಿಕ ಮಾವು.

ಮಾರುಕಟ್ಟೆಯಲ್ಲಿ ಈಗ ತೋತಾಪುರಿ,ಆಪೂಸು ಮಾವಿನ ಕಾಯಿಗಳು ಕಿಲೋ 125 ಕ್ಕೂ ಹೆಚ್ಚಿನ ಬೆಲೆಗೆ ಮಾರಲ್ಪಡುತ್ತದೆ. ಯಾವುದೇ ಹಣ್ಣು ಹಂಪಲು, ತರಕಾರಿ  ಅಕಾಲಿಕವಾಗಿ   ಬೆಳೆದರೆ  ಅಧಿಕ ಲಾಭ. ಮಾವು ಸಹ ಹಾಗೆಯೇ. ಕರಾವಳಿಯ ಭಟ್ಕಳದಿಂದ ಮತ್ತು  ಕೋಲಾರ ಕಡೆಯಿಂದ ಈಗ ಮಾವಿನ ಕಾಯಿ ಗರಿಷ್ಟ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿದೆ. ಮಾವು ಒಂದು ಋತುಮಾನದ ಹಣ್ಣಿನ ಬೆಳೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ . ಬೇಸಿಗೆ ಕಾಲ ಮಾರ್ಚ್ ನಿಂದ ಜೂನ್ ತನಕ  ಮಾವಿನ ಪ್ರಮುಖ ಸೀಸನ್. ಈಗ…

Read more
ಮೈದಾನ ಪ್ರದೇಶಕ್ಕೆ ಹೊಂದುವ ನೀರಾವರಿ ಬೇಕಾಗದ ಗೋಡಂಬಿ ತಳಿಗಳು.

ಮೈದಾನ ಪ್ರದೇಶಕ್ಕೆ ಹೊಂದುವ ನೀರಾವರಿ ಬೇಕಾಗದ ಗೋಡಂಬಿ ತಳಿಗಳು.

ಅರೆ ಮಲೆನಾಡು ಮತ್ತು ಬಯಲು ಸೀಮೆಗಳಾದ ತುಮಕೂರು, ಶಿರಾ, ಕೊಲಾರ, ರಾಮನಗರ, ಹಾಗೆಯೇ ಬಾಗಲಕೋಟೆ, ಬೆಳಗಾವಿಯ ಕೆಲವು ಭಾಗಗಳಲ್ಲಿ  ರೈತರು ಈಗಾಗಲೇ ಗೇರು ಬೆಳೆಸುತ್ತಿದ್ದು, ಇಲ್ಲಿನ ಹವಾಮಾನದಲ್ಲಿ ಉತ್ತಮ ಇಳುವರಿ ಬರುತ್ತಿದೆ. ಇಲ್ಲಿನ ಒಣ ಭೂಮಿಗೆ ಇದು ಚೆನ್ನಾಗಿ ಹೊಂದಿಕೊಂಡು ನೀರಾವರಿ ಮಾಡುವುದಿದ್ದರೂ ಅತೀ ಕಡಿಮೆ ನೀರಾವರಿ ಸಾಕು. ಬಾಗಲಕೋಟೆಯ ತೋಟಗಾರಿಕಾ ವಿಶ್ವವಿಧ್ಯಾನಿಲಯ, ಹುಲಕೋಟಿಯ ಕೃಷಿ ಸಂಶೋಧನಾ ಕೇಂದ್ರ, ಚಿಂತಾಮಣಿಯ ತೋಟಗಾರಿಕಾ ಸಂಶೋಧನಾ  ಕೇಂದ್ರಗಳು ಗೋಡಂಬಿ ಬೆಳೆಯನ್ನು  ಬೆಳೆಸುವ ರೈತರಿಗೆ ಮನವರಿಕೆ ಮಾಡಿಕೊಡಲು ಶ್ರಮಿಸುತ್ತಿದ್ದಾರೆ. ಮೈದಾನ ಪ್ರದೇಶಕ್ಕೆ…

Read more
error: Content is protected !!