ಈ ಕಳೆ ಸಸ್ಯ ನಿಯಂತ್ರಿಸಲು ಕೆಲವು ಸರಳ ಉಪಾಯ.

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಮಾತಿನಂತೆ ಕಳೆ ಗಿಡವನ್ನು ಇನ್ನೊಂದು ಗಿಡದ ಸಹಾಯದಿಂದ ತೆಗೆಯಲು ಸಾಧ್ಯ. ಅಂಥಹ ಗಿಡಗಳು ನಮ್ಮಲ್ಲಿ ಹಲವು ಇವೆ. ಒಂದು ಸಸ್ಯವನ್ನು ಮತ್ತೊಂದು ಸಸ್ಯದಿಂದ ನಿಯಂತ್ರಿಸಬಹುದು ಎಂಬುದು ಮನಗೆಲ್ಲಾ ಗೊತ್ತಿದೆ. ರಬ್ಬರ್ ಬೆಳೆಗಾರರು  ತೋಟದಲ್ಲಿ ಇತರ ಸಸ್ಯಗಳು ಬೆಳೆಯದೆ ಇರುವ ಸಲುವಾಗಿ ಮುಚ್ಚಲು ಬೆಳೆಯನ್ನು ಬೆಳೆಸುತ್ತಾರೆ. ಅದೇ ಸಿದ್ದಾಂತದಲ್ಲಿ  ಹಳದಿ ಸೇವಂತಿಕೆ ಹೂವಿನ ಸಸ್ಯ (Singapore daisy) Scientific name : Sphagneticola trilobata  ವನ್ನು ನಿಯಂತ್ರಿಸಬಹುದು. ದ್ವಿದಳ ಜಾತಿಯ ಸಸ್ಯಗಳನ್ನು ಹಳದಿ ಹೂವಿನ…

Read more
caskuta plant

ಇದು ಔಷಧೀಯ ಗಿಡ ಅಲ್ಲ – ಬದನಿಕೆ ಕಳೆ.

ಇದರ ಒಂದು ತುಂಡು ಚೂರನ್ನು ತಂದು ನಿಮ್ಮ ಮನೆಯ ಅಥವಾ ಹೊಲದ ಗಿಡದ ಮೇಲೆ ಎಲ್ಲಿಯಾದರೂ ಹಾಕಿ. ಅದು ಬದುಕುತ್ತದೆ. ಇದಕ್ಕೆ ಎಲೆ ಇಲ್ಲ. ಬೇರೂ ಇಲ್ಲ. ಬದುಕಲು ಮಣ್ಣೂ ಬೇಕಾಗಿಲ್ಲ. ಎಲೆ , ಕಾಂಡ ಎಲ್ಲೆಲ್ಲೂ ಬದುಕುತ್ತದೆ. ಕಡಿದು ತೆಗೆದು ಸುಟ್ಟರೆ ಸಾಯಬಹುದು. ಇಲ್ಲವಾದರೆ ಮತ್ತೆ ಅಲ್ಲೇ ಹುಟ್ಟಿಕೊಳ್ಳುತ್ತದೆ. ಇದು ಒಂದು ಪರಾವಲಂಭಿ ಸಸ್ಯವಾಗಿದ್ದು, ಇದನ್ನು ಬದನಿಕೆ ಎನ್ನುತ್ತಾರೆ. ಕೆಲವರು ಈ ಬಳ್ಳಿಯನ್ನು ಔಷಧೀಯ ಬಳ್ಳಿ ಎನ್ನುತ್ತಾರೆ. ಆದರೆ ಇದು ಔಷಧೀಯ ಬಳ್ಳಿ ಅಲ್ಲ. ಬದಲಿಗೆ…

Read more
ಅಲಸಂಡೆ ಬೆಳೆ

ರೋಗ- ಕೀಟಗಳ ಹಾನಿ ಕಡಿಮೆ ಮಾಡಲು ತರಕಾರಿ ಬೆಳೆಗೆ ಮಲ್ಚಿಂಗ್ ಶೀಟು ಹಾಕಿ.

ಇಂದು ನಾವು ಹೇರಳವಾಗಿ ತರಕಾರಿಗಳನ್ನು ಬೆಳೆದು ಬಳಸುತ್ತಿದ್ದರೆ, ಆ ಯಶಸ್ಸಿನ ಹಿಂದೆ ಮಲ್ಚಿಂಗ್ ಶೀಟು ಎಂಬ ತಂತ್ರಜ್ಞಾನದ ಕೊಡುಗೆ ಬಹಳ ಇದೆ. ಇದು ಇಲ್ಲವಾಗಿದ್ದರೆ ಬಹುಶಃ 25-30% ಬೆಳೆ ಕಡಿಮೆಯಾಗಿ, ರೈತರಿಗೆ ಲಾಭವೂ ಕಡಿಮೆಯಾಗುತ್ತಿತ್ತು. ಪ್ರತೀ ವರ್ಷವೂ ತರಕಾರಿ ಬೆಳೆಯುವರಿಗೆ ಒಂದಿಲ್ಲೊಂದು ತೊಂದರೆ.  ಬಾರೀ ಪ್ರಮಾಣದಲ್ಲಿ  ಮಳೆ ಹೊಡೆತಕ್ಕೆ ಸಿಕ್ಕಿ ಬೆಳೆ ಹಾಳಾಗುತ್ತದೆ. ಬೇಸಿಗೆಯಲ್ಲಿ ನೀರೊತ್ತಾಯವಾಗುತ್ತದೆ. ಕಳೆ ಬರುತ್ತದೆ. ಹುಳ ಬರುತ್ತದೆ. ಇದಕ್ಕೆಲ್ಲಾ ಮಲ್ಚಿಂಗ್ ಶೀಟು ಹಾಕಿ ಬೆಳೆದರೆ ಅಷ್ಟೊಂದು ಹಾನಿಇಲ್ಲ. ಕಾರಣ ಇಷ್ಟೇ. ಅಧಿಕ ತೇವಾಂಶವಾಗುವುದನ್ನು…

Read more
root puller

ಕಳೆ ಗಿಡಗಳನ್ನು ಬೇರು ಸಮೇತ ತೆಗೆಯಬಹುದಾದ ಸಾಧನ.

    ಕೃಷಿ ಹೊಲದಲ್ಲಿ ಯಾವಾಗಲೂ ಕಳೆ ಸಸ್ಯಗಳು ಸಹಜವಾಗಿ ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಬೆಳೆದಂತೆ ಅದನ್ನು ಬೇರು ಸಹಿತ ತೆಗೆಯಲು ಸಾಧ್ಯವಾಗುವುದಿಲ್ಲ. ಅಂಥಹ ಕಳೆ ಸಸ್ಯಗಳನ್ನು ಬೇರು ಸಹಿತ ಯಾವ ಶ್ರಮದ ಅಗತ್ಯವೂ ಇಲ್ಲದೆ ತೆಗೆಯಬಹುದಾದ ಸಾಧನವನ್ನು  ಸಾಗರದ ಹೆಗಡೆ ಡೈನಾಮಿಕ್ಸ್ ಪ್ರೈ ಲಿಮಿಟೆಡ್ ಇವರು ಅಭಿವೃದ್ಧಿಪಡಿಸಿದ್ದಾರೆ. ಕೆಲವು ಸಾಧಾರಣ ಗಾತ್ರದ ಗಿಡಗಳನ್ನು ಕೀಳಲು ಹಾರೆ, ಗುದ್ದಲಿ ಮುಂತಾದ ಸಾಧನಗಳು ಬೇಕಾಗಿಲ್ಲ. ಇವುಗಳಿಂದ ಕೀಳಿಸುವ ಶ್ರಮಕ್ಕಿಂತ ತುಂಬಾ ಕಡಿಮೆ ಶ್ರಮದಲ್ಲಿ ಯುಕ್ತಿ ಆಧಾರಿತ ಸಾಧನದಲ್ಲಿ ಅದನ್ನ್ನು ತೆಗೆಯಬಹುದು. ಮುಖ್ಯವಾಗಿ…

Read more

ಕಳೆನಾಶಕ ಬಳಸುವಾಗ ವಹಿಸಬೇಕಾದ ಜಾಗ್ರತೆ.

  ಕೆಲವು ಜನ ರೌಂಡ್‍ಅಪ್ ಎಂದ ಕೂಡಲೆ ಭಯಭೀತರಾಗುತ್ತಾರೆ. ಒಬ್ಬೊಬ್ಬ ಒಂದೊಂದು ತರಹ ಮಾತಾಡುತ್ತಾರೆ.ಕೆಲವರಿಗಂತೂ ಈ ಹೆಸರು ಕೇಳಿದಾಕ್ಷಣ ಏನೋ ಅಲರ್ಜಿಯಾಗುತ್ತದೆ. ಬೇರೆ ಕಳೆನಾಶಕ ಆಗಬಹುದು, ಇದು ಬೇಡ ಎನ್ನುವವರೂ ಇದ್ದಾರೆ. ಎಲ್ಲಾ ಕಳೆನಾಶಕಗಳೂ ಒಂದೆ. ಕೆಲವು ನೇರ ಆಳಿಯ, ಕೆಲವು ಮಗಳ ಗಂಡ ಅಳಿಯ ಅಷ್ಟೇ ವ್ಯತ್ಯಾಸ. ಬಹುಷಃ ನಮ್ಮ ಜನ ಒಂದು ಸುದ್ದಿಯನ್ನು ಎಷ್ಟರ ಮಟ್ಟಿಗೆ ನಂಬುತ್ತಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ. ಕೃಷಿಕರು- ಕೃಷಿ ಕೂಲಿ ಕಾರ್ಮಿಕರು, ದಾರಿ ಹೋಕರೂ ಸಹ ಕಳೆನಾಶಕ…

Read more
ಸಾವಯವ ವಿಧಾನದ ಕಳೆ ನಿಯಂತ್ರಣ

ಸಾವಯವ ಕಳೆ ನಿಯಂತ್ರಣ ವಿಧಾನ.

ರಾಸಾಯನಿಕ ವಿಧಾನದ ಕಳೆ ನಿಯಂತ್ರಣದ ಬದಲಿಗೆ ಸಾವಯವ ವಿಧಾನದಲ್ಲಿ ಕಳೆ ನಿಯಂತ್ರಿಸಲು ಸಾಧ್ಯವಿದೆ.  ಇದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ. ಕೆಲಸ ಸ್ವಲ್ಪ ದುಬಾರಿಯಾದರೂ ಈ ವಿಧಾನದ ಕಳೆ ನಿಯಂತ್ರಣ ಎಲ್ಲಾ ದೃಷ್ಟಿಯಿಂದಲೂ ಉತ್ತಮ. ಕೃಷಿ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಇಂತಹ ವಿಧಾನದ ಕಳೆ ನಿಯಂತ್ರಣ ನಮ್ಮ ಆದ್ಯತೆಯಾದರೆ ಒಳ್ಳೆಯದು. ಕಳೆ ನಿಯಂತ್ರಣ ಕೃಷಿಕರಿಗೆ  ಒಂದು ದೊಡ್ದ  ಸವಾಲು. ಕಳೆಗಳು ಹೊಲ ನಿರ್ವಹಣೆಗೆ  ತುಂಬಾ ಅನನುಕೂಲ ಪರಿಸ್ಥಿತಿಯನ್ನು  ಉಂಟು ಮಾಡುತ್ತವೆ. ನಾವು ಬಳಕೆ ಮಾಡುವ ಬಹುತೇಕ …

Read more
error: Content is protected !!